AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಕಿಡ್ನಿಯ ಆರೋಗ್ಯ ಹೆಚ್ಚಿಸುವ ಅದ್ಭುತ ಗಿಡಮೂಲಿಕೆಗಳಿವು

ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ. ಈ ಗಿಡಮೂಲಿಕೆಗಳನ್ನು ನಿಮ್ಮ ಡಯೆಟ್​ನಲ್ಲಿ ಸೇರಿಸಿಕೊಂಡರೆ ಆರೋಗ್ಯಕ್ಕೆ ಯಾವ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: Jan 12, 2024 | 7:29 PM

Share
ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ.

ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ.

1 / 7
ಕೊತ್ತಂಬರಿ: ಕೊತ್ತಂಬರಿ ಮೂತ್ರಪಿಂಡ ಮತ್ತು ಮೂತ್ರಕೋಶದ ಕಾರ್ಯಗಳನ್ನು ನಿಯಂತ್ರಿಸುತ್ತದೆ.

ಕೊತ್ತಂಬರಿ: ಕೊತ್ತಂಬರಿ ಮೂತ್ರಪಿಂಡ ಮತ್ತು ಮೂತ್ರಕೋಶದ ಕಾರ್ಯಗಳನ್ನು ನಿಯಂತ್ರಿಸುತ್ತದೆ.

2 / 7
ಶುಂಠಿ ಹೊಟ್ಟೆಯ ಕಿರಿಕಿರಿ, ಗ್ಯಾಸ್ ಸಮಸ್ಯೆಯನ್ನು ಬಗೆಹರಿಸುತ್ತದೆ.

ಶುಂಠಿ ಹೊಟ್ಟೆಯ ಕಿರಿಕಿರಿ, ಗ್ಯಾಸ್ ಸಮಸ್ಯೆಯನ್ನು ಬಗೆಹರಿಸುತ್ತದೆ.

3 / 7
ಶ್ರೀಗಂಧ: ಶ್ರೀಗಂಧದ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದಾಗಿ ಇದು ಯುಟಿಐ ಸೋಂಕಿಗೆ ಚಿಕಿತ್ಸೆ ನೀಡುವಾಗ ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

ಶ್ರೀಗಂಧ: ಶ್ರೀಗಂಧದ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದಾಗಿ ಇದು ಯುಟಿಐ ಸೋಂಕಿಗೆ ಚಿಕಿತ್ಸೆ ನೀಡುವಾಗ ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

4 / 7
ತ್ರಿಫಲ: ತ್ರಿಫಲವು ಗಿಡಮೂಲಿಕೆಗಳ ಸಂಯೋಜನೆಯಾಗಿದೆ. ಇದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಮೂತ್ರಪಿಂಡಗಳು ಮತ್ತು ಯಕೃತ್ತಿನ ನೈಸರ್ಗಿಕ ಕಾರ್ಯವನ್ನು ಸುಧಾರಿಸುತ್ತದೆ.

ತ್ರಿಫಲ: ತ್ರಿಫಲವು ಗಿಡಮೂಲಿಕೆಗಳ ಸಂಯೋಜನೆಯಾಗಿದೆ. ಇದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಮೂತ್ರಪಿಂಡಗಳು ಮತ್ತು ಯಕೃತ್ತಿನ ನೈಸರ್ಗಿಕ ಕಾರ್ಯವನ್ನು ಸುಧಾರಿಸುತ್ತದೆ.

5 / 7
ತುಳಸಿ: ತುಳಸಿ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಚಯಾಪಚಯವನ್ನು ಹೆಚ್ಚಿಸುವ ಮೂಲಕ ದೇಹದಿಂದ ವಿಷವನ್ನು ಬಿಡುಗಡೆ ಮಾಡುತ್ತದೆ.

ತುಳಸಿ: ತುಳಸಿ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಚಯಾಪಚಯವನ್ನು ಹೆಚ್ಚಿಸುವ ಮೂಲಕ ದೇಹದಿಂದ ವಿಷವನ್ನು ಬಿಡುಗಡೆ ಮಾಡುತ್ತದೆ.

6 / 7
ಅರಿಶಿನ: ಅರಿಶಿನ ಪ್ಲಾಸ್ಮಾ ಪ್ರೋಟೀನ್‌ಗಳನ್ನು ಹೆಚ್ಚಿಸುತ್ತದೆ ಮತ್ತು ಸೀರಮ್ ಯೂರಿಯಾವನ್ನು ಕಡಿಮೆ ಮಾಡುತ್ತದೆ. ಇದು ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

ಅರಿಶಿನ: ಅರಿಶಿನ ಪ್ಲಾಸ್ಮಾ ಪ್ರೋಟೀನ್‌ಗಳನ್ನು ಹೆಚ್ಚಿಸುತ್ತದೆ ಮತ್ತು ಸೀರಮ್ ಯೂರಿಯಾವನ್ನು ಕಡಿಮೆ ಮಾಡುತ್ತದೆ. ಇದು ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

7 / 7
Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ