AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಕಿಡ್ನಿಯ ಆರೋಗ್ಯ ಹೆಚ್ಚಿಸುವ ಅದ್ಭುತ ಗಿಡಮೂಲಿಕೆಗಳಿವು

ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ. ಈ ಗಿಡಮೂಲಿಕೆಗಳನ್ನು ನಿಮ್ಮ ಡಯೆಟ್​ನಲ್ಲಿ ಸೇರಿಸಿಕೊಂಡರೆ ಆರೋಗ್ಯಕ್ಕೆ ಯಾವ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಸುಷ್ಮಾ ಚಕ್ರೆ
|

Updated on: Jan 12, 2024 | 7:29 PM

Share
ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ.

ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ.

1 / 7
ಕೊತ್ತಂಬರಿ: ಕೊತ್ತಂಬರಿ ಮೂತ್ರಪಿಂಡ ಮತ್ತು ಮೂತ್ರಕೋಶದ ಕಾರ್ಯಗಳನ್ನು ನಿಯಂತ್ರಿಸುತ್ತದೆ.

ಕೊತ್ತಂಬರಿ: ಕೊತ್ತಂಬರಿ ಮೂತ್ರಪಿಂಡ ಮತ್ತು ಮೂತ್ರಕೋಶದ ಕಾರ್ಯಗಳನ್ನು ನಿಯಂತ್ರಿಸುತ್ತದೆ.

2 / 7
ಶುಂಠಿ ಹೊಟ್ಟೆಯ ಕಿರಿಕಿರಿ, ಗ್ಯಾಸ್ ಸಮಸ್ಯೆಯನ್ನು ಬಗೆಹರಿಸುತ್ತದೆ.

ಶುಂಠಿ ಹೊಟ್ಟೆಯ ಕಿರಿಕಿರಿ, ಗ್ಯಾಸ್ ಸಮಸ್ಯೆಯನ್ನು ಬಗೆಹರಿಸುತ್ತದೆ.

3 / 7
ಶ್ರೀಗಂಧ: ಶ್ರೀಗಂಧದ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದಾಗಿ ಇದು ಯುಟಿಐ ಸೋಂಕಿಗೆ ಚಿಕಿತ್ಸೆ ನೀಡುವಾಗ ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

ಶ್ರೀಗಂಧ: ಶ್ರೀಗಂಧದ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದಾಗಿ ಇದು ಯುಟಿಐ ಸೋಂಕಿಗೆ ಚಿಕಿತ್ಸೆ ನೀಡುವಾಗ ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

4 / 7
ತ್ರಿಫಲ: ತ್ರಿಫಲವು ಗಿಡಮೂಲಿಕೆಗಳ ಸಂಯೋಜನೆಯಾಗಿದೆ. ಇದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಮೂತ್ರಪಿಂಡಗಳು ಮತ್ತು ಯಕೃತ್ತಿನ ನೈಸರ್ಗಿಕ ಕಾರ್ಯವನ್ನು ಸುಧಾರಿಸುತ್ತದೆ.

ತ್ರಿಫಲ: ತ್ರಿಫಲವು ಗಿಡಮೂಲಿಕೆಗಳ ಸಂಯೋಜನೆಯಾಗಿದೆ. ಇದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಮೂತ್ರಪಿಂಡಗಳು ಮತ್ತು ಯಕೃತ್ತಿನ ನೈಸರ್ಗಿಕ ಕಾರ್ಯವನ್ನು ಸುಧಾರಿಸುತ್ತದೆ.

5 / 7
ತುಳಸಿ: ತುಳಸಿ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಚಯಾಪಚಯವನ್ನು ಹೆಚ್ಚಿಸುವ ಮೂಲಕ ದೇಹದಿಂದ ವಿಷವನ್ನು ಬಿಡುಗಡೆ ಮಾಡುತ್ತದೆ.

ತುಳಸಿ: ತುಳಸಿ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಚಯಾಪಚಯವನ್ನು ಹೆಚ್ಚಿಸುವ ಮೂಲಕ ದೇಹದಿಂದ ವಿಷವನ್ನು ಬಿಡುಗಡೆ ಮಾಡುತ್ತದೆ.

6 / 7
ಅರಿಶಿನ: ಅರಿಶಿನ ಪ್ಲಾಸ್ಮಾ ಪ್ರೋಟೀನ್‌ಗಳನ್ನು ಹೆಚ್ಚಿಸುತ್ತದೆ ಮತ್ತು ಸೀರಮ್ ಯೂರಿಯಾವನ್ನು ಕಡಿಮೆ ಮಾಡುತ್ತದೆ. ಇದು ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

ಅರಿಶಿನ: ಅರಿಶಿನ ಪ್ಲಾಸ್ಮಾ ಪ್ರೋಟೀನ್‌ಗಳನ್ನು ಹೆಚ್ಚಿಸುತ್ತದೆ ಮತ್ತು ಸೀರಮ್ ಯೂರಿಯಾವನ್ನು ಕಡಿಮೆ ಮಾಡುತ್ತದೆ. ಇದು ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

7 / 7
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು