ನಿಮ್ಮ ಕಿಡ್ನಿಯ ಆರೋಗ್ಯ ಹೆಚ್ಚಿಸುವ ಅದ್ಭುತ ಗಿಡಮೂಲಿಕೆಗಳಿವು

ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ. ಈ ಗಿಡಮೂಲಿಕೆಗಳನ್ನು ನಿಮ್ಮ ಡಯೆಟ್​ನಲ್ಲಿ ಸೇರಿಸಿಕೊಂಡರೆ ಆರೋಗ್ಯಕ್ಕೆ ಯಾವ ರೀತಿಯ ಪ್ರಯೋಜನಗಳಿವೆ ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

|

Updated on: Jan 12, 2024 | 7:29 PM

ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ.

ನಿಮ್ಮ ಮೂತ್ರಪಿಂಡ ಮತ್ತು ಲಿವರ್​ನ ಆರೋಗ್ಯವನ್ನು ಸುಧಾರಿಸಲು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕಾದ ಗಿಡಮೂಲಿಕೆಗಳು ಇಲ್ಲಿವೆ.

1 / 7
ಕೊತ್ತಂಬರಿ: ಕೊತ್ತಂಬರಿ ಮೂತ್ರಪಿಂಡ ಮತ್ತು ಮೂತ್ರಕೋಶದ ಕಾರ್ಯಗಳನ್ನು ನಿಯಂತ್ರಿಸುತ್ತದೆ.

ಕೊತ್ತಂಬರಿ: ಕೊತ್ತಂಬರಿ ಮೂತ್ರಪಿಂಡ ಮತ್ತು ಮೂತ್ರಕೋಶದ ಕಾರ್ಯಗಳನ್ನು ನಿಯಂತ್ರಿಸುತ್ತದೆ.

2 / 7
ಶುಂಠಿ ಹೊಟ್ಟೆಯ ಕಿರಿಕಿರಿ, ಗ್ಯಾಸ್ ಸಮಸ್ಯೆಯನ್ನು ಬಗೆಹರಿಸುತ್ತದೆ.

ಶುಂಠಿ ಹೊಟ್ಟೆಯ ಕಿರಿಕಿರಿ, ಗ್ಯಾಸ್ ಸಮಸ್ಯೆಯನ್ನು ಬಗೆಹರಿಸುತ್ತದೆ.

3 / 7
ಶ್ರೀಗಂಧ: ಶ್ರೀಗಂಧದ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದಾಗಿ ಇದು ಯುಟಿಐ ಸೋಂಕಿಗೆ ಚಿಕಿತ್ಸೆ ನೀಡುವಾಗ ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

ಶ್ರೀಗಂಧ: ಶ್ರೀಗಂಧದ ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳಿಂದಾಗಿ ಇದು ಯುಟಿಐ ಸೋಂಕಿಗೆ ಚಿಕಿತ್ಸೆ ನೀಡುವಾಗ ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

4 / 7
ತ್ರಿಫಲ: ತ್ರಿಫಲವು ಗಿಡಮೂಲಿಕೆಗಳ ಸಂಯೋಜನೆಯಾಗಿದೆ. ಇದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಮೂತ್ರಪಿಂಡಗಳು ಮತ್ತು ಯಕೃತ್ತಿನ ನೈಸರ್ಗಿಕ ಕಾರ್ಯವನ್ನು ಸುಧಾರಿಸುತ್ತದೆ.

ತ್ರಿಫಲ: ತ್ರಿಫಲವು ಗಿಡಮೂಲಿಕೆಗಳ ಸಂಯೋಜನೆಯಾಗಿದೆ. ಇದು ನಿಮ್ಮ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಮೂತ್ರಪಿಂಡಗಳು ಮತ್ತು ಯಕೃತ್ತಿನ ನೈಸರ್ಗಿಕ ಕಾರ್ಯವನ್ನು ಸುಧಾರಿಸುತ್ತದೆ.

5 / 7
ತುಳಸಿ: ತುಳಸಿ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಚಯಾಪಚಯವನ್ನು ಹೆಚ್ಚಿಸುವ ಮೂಲಕ ದೇಹದಿಂದ ವಿಷವನ್ನು ಬಿಡುಗಡೆ ಮಾಡುತ್ತದೆ.

ತುಳಸಿ: ತುಳಸಿ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಚಯಾಪಚಯವನ್ನು ಹೆಚ್ಚಿಸುವ ಮೂಲಕ ದೇಹದಿಂದ ವಿಷವನ್ನು ಬಿಡುಗಡೆ ಮಾಡುತ್ತದೆ.

6 / 7
ಅರಿಶಿನ: ಅರಿಶಿನ ಪ್ಲಾಸ್ಮಾ ಪ್ರೋಟೀನ್‌ಗಳನ್ನು ಹೆಚ್ಚಿಸುತ್ತದೆ ಮತ್ತು ಸೀರಮ್ ಯೂರಿಯಾವನ್ನು ಕಡಿಮೆ ಮಾಡುತ್ತದೆ. ಇದು ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

ಅರಿಶಿನ: ಅರಿಶಿನ ಪ್ಲಾಸ್ಮಾ ಪ್ರೋಟೀನ್‌ಗಳನ್ನು ಹೆಚ್ಚಿಸುತ್ತದೆ ಮತ್ತು ಸೀರಮ್ ಯೂರಿಯಾವನ್ನು ಕಡಿಮೆ ಮಾಡುತ್ತದೆ. ಇದು ಮೂತ್ರಪಿಂಡದ ಕಾರ್ಯವನ್ನು ಸುಧಾರಿಸುತ್ತದೆ.

7 / 7
Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ