AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಆಯುರ್ವೇದ ಟಿಪ್ಸ್​ಗಳ ಮೂಲಕ ಶೀತ ಕೆಮ್ಮಿನಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ

ಚಳಿಗಾಲದಲ್ಲಿ ಶೀತ, ಕೆಮ್ಮಿನಂತಹ ಅನಾರೊಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ಅದರಲ್ಲೂ ಸಾಂಕ್ರಾಮಿಕ ರೋಗ ಹರಡುವ ದಿನಗಳಲ್ಲಿ ದೇಹವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಇಲ್ಲಿವೆ ಕೆಲವು ಟಿಪ್ಸ್​ಗಳು.

TV9 Web
| Edited By: |

Updated on: Jan 27, 2022 | 12:05 PM

Share
ಶೀತ, ನೆಗಡಿ ಚಳಿಗಾಲದ ಸಮಯದಲ್ಲಿ ಸಾಮಾನ್ಯವಾಗಿದೆ. ಅದಕ್ಕೆ ಈ ಆಯುರ್ವೇದ ಟಿಪ್ಸ್​ಗಳನ್ನು ಬಳಸಿ ಆರೋಗ್ಯವಾಗಿರಿ.  ಈ ಟಿಪ್ಸ್​ಗಳನ್ನು ಹಿಂದೂಸ್ತಾನ್​ ಟೈಮ್ಸ್​ಗೆ ಆರೋಗ್ಯ ತಜ್ಞರು ನೀಡಿರುವ  ಸಲಹೆಗಳಾಗಿದೆ.

ಶೀತ, ನೆಗಡಿ ಚಳಿಗಾಲದ ಸಮಯದಲ್ಲಿ ಸಾಮಾನ್ಯವಾಗಿದೆ. ಅದಕ್ಕೆ ಈ ಆಯುರ್ವೇದ ಟಿಪ್ಸ್​ಗಳನ್ನು ಬಳಸಿ ಆರೋಗ್ಯವಾಗಿರಿ. ಈ ಟಿಪ್ಸ್​ಗಳನ್ನು ಹಿಂದೂಸ್ತಾನ್​ ಟೈಮ್ಸ್​ಗೆ ಆರೋಗ್ಯ ತಜ್ಞರು ನೀಡಿರುವ ಸಲಹೆಗಳಾಗಿದೆ.

1 / 10
ತಂಪಾದ ಪಾನೀಯಗಳಿಂದ ದೂರವಿರಿ. ಹಣ್ಣಿನ ಜ್ಯೂಸ್​, ಮೊಸರು,ಐಸ್​ ಸೇರಿಸಿದ ಪದಾರ್ಥಗಳನ್ನು ಸೇವಿಸಬೇಡಿ.

ತಂಪಾದ ಪಾನೀಯಗಳಿಂದ ದೂರವಿರಿ. ಹಣ್ಣಿನ ಜ್ಯೂಸ್​, ಮೊಸರು,ಐಸ್​ ಸೇರಿಸಿದ ಪದಾರ್ಥಗಳನ್ನು ಸೇವಿಸಬೇಡಿ.

2 / 10
ಹಗಲಿನಲ್ಲಿ ಆದಷ್ಟು ನಿದ್ದೆಯನ್ನು ಮಾಡಬೇಡಿ. ಇದು ಆಯುರ್ವೇದದ ಪ್ರಕಾರ ಆರೋಗ್ಯಕ್ಕೆ ಒಳಿತಲ್ಲ.

ಹಗಲಿನಲ್ಲಿ ಆದಷ್ಟು ನಿದ್ದೆಯನ್ನು ಮಾಡಬೇಡಿ. ಇದು ಆಯುರ್ವೇದದ ಪ್ರಕಾರ ಆರೋಗ್ಯಕ್ಕೆ ಒಳಿತಲ್ಲ.

3 / 10
ನಿದ್ದೆಗೆಡಬೇಡಿ. ಸಾಧ್ಯವಾದಷ್ಟು ಬೇಗ ಮಲಗಿ. ಇದು ನಿಮ್ಮ ದೇಹದ ಆರೋಗ್ಯವನ್ನು ಸುಧಾರಿಸುತ್ತದೆ. ಅಲ್ಲದೆ ಶೀತದಂತಹ ಸಮಸ್ಯೆಗಳಿಗೆ ಆರಾಮದಾಯಕ ಅನುಭವ ನೀಡುತ್ತದೆ.

ನಿದ್ದೆಗೆಡಬೇಡಿ. ಸಾಧ್ಯವಾದಷ್ಟು ಬೇಗ ಮಲಗಿ. ಇದು ನಿಮ್ಮ ದೇಹದ ಆರೋಗ್ಯವನ್ನು ಸುಧಾರಿಸುತ್ತದೆ. ಅಲ್ಲದೆ ಶೀತದಂತಹ ಸಮಸ್ಯೆಗಳಿಗೆ ಆರಾಮದಾಯಕ ಅನುಭವ ನೀಡುತ್ತದೆ.

4 / 10
ತಣ್ಣನೆಯ ನೀರಿನ ಸ್ನಾನದಿಂದ ದೂರವಿರಿ. ನಿಮಗೆ  ಶೀತದಂತಹ ಲಕ್ಷಣ ಕಂಡುಬಂದರೆ ಬಿಸಿ ನೀರಿನ ಸ್ನಾನವನ್ನೇ ಆಯ್ಕೆಮಾಡಿ

ತಣ್ಣನೆಯ ನೀರಿನ ಸ್ನಾನದಿಂದ ದೂರವಿರಿ. ನಿಮಗೆ ಶೀತದಂತಹ ಲಕ್ಷಣ ಕಂಡುಬಂದರೆ ಬಿಸಿ ನೀರಿನ ಸ್ನಾನವನ್ನೇ ಆಯ್ಕೆಮಾಡಿ

5 / 10
ಶೀತದಂತಹ ಅನಾರೋಗ್ಯಕರ ಲಕ್ಷಣ ಕಂಡುಬಂದರೆ ಪ್ರಾಣಯಾಮವನ್ನು ಅಭ್ಯಸಿಸಿಕೊಳ್ಳಿ. ದಿನಕ್ಕೆ ಎರಡು ಬಾರಿ ಅನುಲೋಮ, ವಿಲೋಮ ಪ್ರಾಣಾಯಾಮವನ್ನು  ಮಾಡಿರಿ.

ಶೀತದಂತಹ ಅನಾರೋಗ್ಯಕರ ಲಕ್ಷಣ ಕಂಡುಬಂದರೆ ಪ್ರಾಣಯಾಮವನ್ನು ಅಭ್ಯಸಿಸಿಕೊಳ್ಳಿ. ದಿನಕ್ಕೆ ಎರಡು ಬಾರಿ ಅನುಲೋಮ, ವಿಲೋಮ ಪ್ರಾಣಾಯಾಮವನ್ನು ಮಾಡಿರಿ.

6 / 10
ಶೀತವಾದರೆ ಪ್ರತಿದಿನ ಬೆಳಗ್ಗೆ ತುಳಿಸಿ ಎಲೆ, ಶುಂಠಿ, ಬೆಳ್ಳುಳ್ಳಿ, ಅರಿಶಿನ,ಮೇಥಿ ಬೀಜಗಳೊಂದಿಗೆ ನೀರಿನಲ್ಲಿ ಕುದಿಸಿ ಸೇವಿಸಿ.

ಶೀತವಾದರೆ ಪ್ರತಿದಿನ ಬೆಳಗ್ಗೆ ತುಳಿಸಿ ಎಲೆ, ಶುಂಠಿ, ಬೆಳ್ಳುಳ್ಳಿ, ಅರಿಶಿನ,ಮೇಥಿ ಬೀಜಗಳೊಂದಿಗೆ ನೀರಿನಲ್ಲಿ ಕುದಿಸಿ ಸೇವಿಸಿ.

7 / 10
ಆದಷ್ಟು ಬಿಸಿ ನೀರು ಅಥವಾ ಉಗುರು ಬೆಚ್ಚಗಿನ ನೀರನ್ನು ಸೇವಿಸಿ.

ಆದಷ್ಟು ಬಿಸಿ ನೀರು ಅಥವಾ ಉಗುರು ಬೆಚ್ಚಗಿನ ನೀರನ್ನು ಸೇವಿಸಿ.

8 / 10
ಲೆಮನ್​ ಟೀ, ತುಳಸಿ, ಬೆಳ್ಳುಳ್ಳಿ ಮಿಶ್ರಿತ ಸ್ಟೀಮ್​ ಅನ್ನು ತೆಗೆದುಕೊಳ್ಳಿ. ಇದು ನಿಮ್ಮ ಕಟ್ಟಿದ ಮೂಗಿನಿಂದ ಪರಿಹಾರ ನೀಡುತ್ತದೆ.

ಲೆಮನ್​ ಟೀ, ತುಳಸಿ, ಬೆಳ್ಳುಳ್ಳಿ ಮಿಶ್ರಿತ ಸ್ಟೀಮ್​ ಅನ್ನು ತೆಗೆದುಕೊಳ್ಳಿ. ಇದು ನಿಮ್ಮ ಕಟ್ಟಿದ ಮೂಗಿನಿಂದ ಪರಿಹಾರ ನೀಡುತ್ತದೆ.

9 / 10
ಉಗುರು ಬೆಚ್ಚಗಿನ ಹಾಲಿಗೆ ಸ್ವಲ್ಪ ಅರಿಶಿನ ಸೇರಿಸಿ ಸೇವಿಸಿ.ಇದರಿಂದ ನಿಮ್ಮ  ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಜತೆಗೆ ಶೀತದಿಂದಲೂ ದೇಹವನ್ನು ಬೆಚ್ಚಗಿರಿಸುತ್ತದೆ.

ಉಗುರು ಬೆಚ್ಚಗಿನ ಹಾಲಿಗೆ ಸ್ವಲ್ಪ ಅರಿಶಿನ ಸೇರಿಸಿ ಸೇವಿಸಿ.ಇದರಿಂದ ನಿಮ್ಮ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಜತೆಗೆ ಶೀತದಿಂದಲೂ ದೇಹವನ್ನು ಬೆಚ್ಚಗಿರಿಸುತ್ತದೆ.

10 / 10
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ