AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಆಯುರ್ವೇದ ಟಿಪ್ಸ್​ಗಳ ಮೂಲಕ ಶೀತ ಕೆಮ್ಮಿನಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ

ಚಳಿಗಾಲದಲ್ಲಿ ಶೀತ, ಕೆಮ್ಮಿನಂತಹ ಅನಾರೊಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ಅದರಲ್ಲೂ ಸಾಂಕ್ರಾಮಿಕ ರೋಗ ಹರಡುವ ದಿನಗಳಲ್ಲಿ ದೇಹವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಇಲ್ಲಿವೆ ಕೆಲವು ಟಿಪ್ಸ್​ಗಳು.

TV9 Web
| Edited By: |

Updated on: Jan 27, 2022 | 12:05 PM

Share
ಶೀತ, ನೆಗಡಿ ಚಳಿಗಾಲದ ಸಮಯದಲ್ಲಿ ಸಾಮಾನ್ಯವಾಗಿದೆ. ಅದಕ್ಕೆ ಈ ಆಯುರ್ವೇದ ಟಿಪ್ಸ್​ಗಳನ್ನು ಬಳಸಿ ಆರೋಗ್ಯವಾಗಿರಿ.  ಈ ಟಿಪ್ಸ್​ಗಳನ್ನು ಹಿಂದೂಸ್ತಾನ್​ ಟೈಮ್ಸ್​ಗೆ ಆರೋಗ್ಯ ತಜ್ಞರು ನೀಡಿರುವ  ಸಲಹೆಗಳಾಗಿದೆ.

ಶೀತ, ನೆಗಡಿ ಚಳಿಗಾಲದ ಸಮಯದಲ್ಲಿ ಸಾಮಾನ್ಯವಾಗಿದೆ. ಅದಕ್ಕೆ ಈ ಆಯುರ್ವೇದ ಟಿಪ್ಸ್​ಗಳನ್ನು ಬಳಸಿ ಆರೋಗ್ಯವಾಗಿರಿ. ಈ ಟಿಪ್ಸ್​ಗಳನ್ನು ಹಿಂದೂಸ್ತಾನ್​ ಟೈಮ್ಸ್​ಗೆ ಆರೋಗ್ಯ ತಜ್ಞರು ನೀಡಿರುವ ಸಲಹೆಗಳಾಗಿದೆ.

1 / 10
ತಂಪಾದ ಪಾನೀಯಗಳಿಂದ ದೂರವಿರಿ. ಹಣ್ಣಿನ ಜ್ಯೂಸ್​, ಮೊಸರು,ಐಸ್​ ಸೇರಿಸಿದ ಪದಾರ್ಥಗಳನ್ನು ಸೇವಿಸಬೇಡಿ.

ತಂಪಾದ ಪಾನೀಯಗಳಿಂದ ದೂರವಿರಿ. ಹಣ್ಣಿನ ಜ್ಯೂಸ್​, ಮೊಸರು,ಐಸ್​ ಸೇರಿಸಿದ ಪದಾರ್ಥಗಳನ್ನು ಸೇವಿಸಬೇಡಿ.

2 / 10
ಹಗಲಿನಲ್ಲಿ ಆದಷ್ಟು ನಿದ್ದೆಯನ್ನು ಮಾಡಬೇಡಿ. ಇದು ಆಯುರ್ವೇದದ ಪ್ರಕಾರ ಆರೋಗ್ಯಕ್ಕೆ ಒಳಿತಲ್ಲ.

ಹಗಲಿನಲ್ಲಿ ಆದಷ್ಟು ನಿದ್ದೆಯನ್ನು ಮಾಡಬೇಡಿ. ಇದು ಆಯುರ್ವೇದದ ಪ್ರಕಾರ ಆರೋಗ್ಯಕ್ಕೆ ಒಳಿತಲ್ಲ.

3 / 10
ನಿದ್ದೆಗೆಡಬೇಡಿ. ಸಾಧ್ಯವಾದಷ್ಟು ಬೇಗ ಮಲಗಿ. ಇದು ನಿಮ್ಮ ದೇಹದ ಆರೋಗ್ಯವನ್ನು ಸುಧಾರಿಸುತ್ತದೆ. ಅಲ್ಲದೆ ಶೀತದಂತಹ ಸಮಸ್ಯೆಗಳಿಗೆ ಆರಾಮದಾಯಕ ಅನುಭವ ನೀಡುತ್ತದೆ.

ನಿದ್ದೆಗೆಡಬೇಡಿ. ಸಾಧ್ಯವಾದಷ್ಟು ಬೇಗ ಮಲಗಿ. ಇದು ನಿಮ್ಮ ದೇಹದ ಆರೋಗ್ಯವನ್ನು ಸುಧಾರಿಸುತ್ತದೆ. ಅಲ್ಲದೆ ಶೀತದಂತಹ ಸಮಸ್ಯೆಗಳಿಗೆ ಆರಾಮದಾಯಕ ಅನುಭವ ನೀಡುತ್ತದೆ.

4 / 10
ತಣ್ಣನೆಯ ನೀರಿನ ಸ್ನಾನದಿಂದ ದೂರವಿರಿ. ನಿಮಗೆ  ಶೀತದಂತಹ ಲಕ್ಷಣ ಕಂಡುಬಂದರೆ ಬಿಸಿ ನೀರಿನ ಸ್ನಾನವನ್ನೇ ಆಯ್ಕೆಮಾಡಿ

ತಣ್ಣನೆಯ ನೀರಿನ ಸ್ನಾನದಿಂದ ದೂರವಿರಿ. ನಿಮಗೆ ಶೀತದಂತಹ ಲಕ್ಷಣ ಕಂಡುಬಂದರೆ ಬಿಸಿ ನೀರಿನ ಸ್ನಾನವನ್ನೇ ಆಯ್ಕೆಮಾಡಿ

5 / 10
ಶೀತದಂತಹ ಅನಾರೋಗ್ಯಕರ ಲಕ್ಷಣ ಕಂಡುಬಂದರೆ ಪ್ರಾಣಯಾಮವನ್ನು ಅಭ್ಯಸಿಸಿಕೊಳ್ಳಿ. ದಿನಕ್ಕೆ ಎರಡು ಬಾರಿ ಅನುಲೋಮ, ವಿಲೋಮ ಪ್ರಾಣಾಯಾಮವನ್ನು  ಮಾಡಿರಿ.

ಶೀತದಂತಹ ಅನಾರೋಗ್ಯಕರ ಲಕ್ಷಣ ಕಂಡುಬಂದರೆ ಪ್ರಾಣಯಾಮವನ್ನು ಅಭ್ಯಸಿಸಿಕೊಳ್ಳಿ. ದಿನಕ್ಕೆ ಎರಡು ಬಾರಿ ಅನುಲೋಮ, ವಿಲೋಮ ಪ್ರಾಣಾಯಾಮವನ್ನು ಮಾಡಿರಿ.

6 / 10
ಶೀತವಾದರೆ ಪ್ರತಿದಿನ ಬೆಳಗ್ಗೆ ತುಳಿಸಿ ಎಲೆ, ಶುಂಠಿ, ಬೆಳ್ಳುಳ್ಳಿ, ಅರಿಶಿನ,ಮೇಥಿ ಬೀಜಗಳೊಂದಿಗೆ ನೀರಿನಲ್ಲಿ ಕುದಿಸಿ ಸೇವಿಸಿ.

ಶೀತವಾದರೆ ಪ್ರತಿದಿನ ಬೆಳಗ್ಗೆ ತುಳಿಸಿ ಎಲೆ, ಶುಂಠಿ, ಬೆಳ್ಳುಳ್ಳಿ, ಅರಿಶಿನ,ಮೇಥಿ ಬೀಜಗಳೊಂದಿಗೆ ನೀರಿನಲ್ಲಿ ಕುದಿಸಿ ಸೇವಿಸಿ.

7 / 10
ಆದಷ್ಟು ಬಿಸಿ ನೀರು ಅಥವಾ ಉಗುರು ಬೆಚ್ಚಗಿನ ನೀರನ್ನು ಸೇವಿಸಿ.

ಆದಷ್ಟು ಬಿಸಿ ನೀರು ಅಥವಾ ಉಗುರು ಬೆಚ್ಚಗಿನ ನೀರನ್ನು ಸೇವಿಸಿ.

8 / 10
ಲೆಮನ್​ ಟೀ, ತುಳಸಿ, ಬೆಳ್ಳುಳ್ಳಿ ಮಿಶ್ರಿತ ಸ್ಟೀಮ್​ ಅನ್ನು ತೆಗೆದುಕೊಳ್ಳಿ. ಇದು ನಿಮ್ಮ ಕಟ್ಟಿದ ಮೂಗಿನಿಂದ ಪರಿಹಾರ ನೀಡುತ್ತದೆ.

ಲೆಮನ್​ ಟೀ, ತುಳಸಿ, ಬೆಳ್ಳುಳ್ಳಿ ಮಿಶ್ರಿತ ಸ್ಟೀಮ್​ ಅನ್ನು ತೆಗೆದುಕೊಳ್ಳಿ. ಇದು ನಿಮ್ಮ ಕಟ್ಟಿದ ಮೂಗಿನಿಂದ ಪರಿಹಾರ ನೀಡುತ್ತದೆ.

9 / 10
ಉಗುರು ಬೆಚ್ಚಗಿನ ಹಾಲಿಗೆ ಸ್ವಲ್ಪ ಅರಿಶಿನ ಸೇರಿಸಿ ಸೇವಿಸಿ.ಇದರಿಂದ ನಿಮ್ಮ  ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಜತೆಗೆ ಶೀತದಿಂದಲೂ ದೇಹವನ್ನು ಬೆಚ್ಚಗಿರಿಸುತ್ತದೆ.

ಉಗುರು ಬೆಚ್ಚಗಿನ ಹಾಲಿಗೆ ಸ್ವಲ್ಪ ಅರಿಶಿನ ಸೇರಿಸಿ ಸೇವಿಸಿ.ಇದರಿಂದ ನಿಮ್ಮ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಜತೆಗೆ ಶೀತದಿಂದಲೂ ದೇಹವನ್ನು ಬೆಚ್ಚಗಿರಿಸುತ್ತದೆ.

10 / 10
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ