AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಆಯುರ್ವೇದ ಟಿಪ್ಸ್​ಗಳ ಮೂಲಕ ಶೀತ ಕೆಮ್ಮಿನಂತಹ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ

ಚಳಿಗಾಲದಲ್ಲಿ ಶೀತ, ಕೆಮ್ಮಿನಂತಹ ಅನಾರೊಗ್ಯ ಸಮಸ್ಯೆಗಳು ಕಾಡುವುದು ಸಾಮಾನ್ಯ. ಅದರಲ್ಲೂ ಸಾಂಕ್ರಾಮಿಕ ರೋಗ ಹರಡುವ ದಿನಗಳಲ್ಲಿ ದೇಹವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಇಲ್ಲಿವೆ ಕೆಲವು ಟಿಪ್ಸ್​ಗಳು.

TV9 Web
| Edited By: |

Updated on: Jan 27, 2022 | 12:05 PM

Share
ಶೀತ, ನೆಗಡಿ ಚಳಿಗಾಲದ ಸಮಯದಲ್ಲಿ ಸಾಮಾನ್ಯವಾಗಿದೆ. ಅದಕ್ಕೆ ಈ ಆಯುರ್ವೇದ ಟಿಪ್ಸ್​ಗಳನ್ನು ಬಳಸಿ ಆರೋಗ್ಯವಾಗಿರಿ.  ಈ ಟಿಪ್ಸ್​ಗಳನ್ನು ಹಿಂದೂಸ್ತಾನ್​ ಟೈಮ್ಸ್​ಗೆ ಆರೋಗ್ಯ ತಜ್ಞರು ನೀಡಿರುವ  ಸಲಹೆಗಳಾಗಿದೆ.

ಶೀತ, ನೆಗಡಿ ಚಳಿಗಾಲದ ಸಮಯದಲ್ಲಿ ಸಾಮಾನ್ಯವಾಗಿದೆ. ಅದಕ್ಕೆ ಈ ಆಯುರ್ವೇದ ಟಿಪ್ಸ್​ಗಳನ್ನು ಬಳಸಿ ಆರೋಗ್ಯವಾಗಿರಿ. ಈ ಟಿಪ್ಸ್​ಗಳನ್ನು ಹಿಂದೂಸ್ತಾನ್​ ಟೈಮ್ಸ್​ಗೆ ಆರೋಗ್ಯ ತಜ್ಞರು ನೀಡಿರುವ ಸಲಹೆಗಳಾಗಿದೆ.

1 / 10
ತಂಪಾದ ಪಾನೀಯಗಳಿಂದ ದೂರವಿರಿ. ಹಣ್ಣಿನ ಜ್ಯೂಸ್​, ಮೊಸರು,ಐಸ್​ ಸೇರಿಸಿದ ಪದಾರ್ಥಗಳನ್ನು ಸೇವಿಸಬೇಡಿ.

ತಂಪಾದ ಪಾನೀಯಗಳಿಂದ ದೂರವಿರಿ. ಹಣ್ಣಿನ ಜ್ಯೂಸ್​, ಮೊಸರು,ಐಸ್​ ಸೇರಿಸಿದ ಪದಾರ್ಥಗಳನ್ನು ಸೇವಿಸಬೇಡಿ.

2 / 10
ಹಗಲಿನಲ್ಲಿ ಆದಷ್ಟು ನಿದ್ದೆಯನ್ನು ಮಾಡಬೇಡಿ. ಇದು ಆಯುರ್ವೇದದ ಪ್ರಕಾರ ಆರೋಗ್ಯಕ್ಕೆ ಒಳಿತಲ್ಲ.

ಹಗಲಿನಲ್ಲಿ ಆದಷ್ಟು ನಿದ್ದೆಯನ್ನು ಮಾಡಬೇಡಿ. ಇದು ಆಯುರ್ವೇದದ ಪ್ರಕಾರ ಆರೋಗ್ಯಕ್ಕೆ ಒಳಿತಲ್ಲ.

3 / 10
ನಿದ್ದೆಗೆಡಬೇಡಿ. ಸಾಧ್ಯವಾದಷ್ಟು ಬೇಗ ಮಲಗಿ. ಇದು ನಿಮ್ಮ ದೇಹದ ಆರೋಗ್ಯವನ್ನು ಸುಧಾರಿಸುತ್ತದೆ. ಅಲ್ಲದೆ ಶೀತದಂತಹ ಸಮಸ್ಯೆಗಳಿಗೆ ಆರಾಮದಾಯಕ ಅನುಭವ ನೀಡುತ್ತದೆ.

ನಿದ್ದೆಗೆಡಬೇಡಿ. ಸಾಧ್ಯವಾದಷ್ಟು ಬೇಗ ಮಲಗಿ. ಇದು ನಿಮ್ಮ ದೇಹದ ಆರೋಗ್ಯವನ್ನು ಸುಧಾರಿಸುತ್ತದೆ. ಅಲ್ಲದೆ ಶೀತದಂತಹ ಸಮಸ್ಯೆಗಳಿಗೆ ಆರಾಮದಾಯಕ ಅನುಭವ ನೀಡುತ್ತದೆ.

4 / 10
ತಣ್ಣನೆಯ ನೀರಿನ ಸ್ನಾನದಿಂದ ದೂರವಿರಿ. ನಿಮಗೆ  ಶೀತದಂತಹ ಲಕ್ಷಣ ಕಂಡುಬಂದರೆ ಬಿಸಿ ನೀರಿನ ಸ್ನಾನವನ್ನೇ ಆಯ್ಕೆಮಾಡಿ

ತಣ್ಣನೆಯ ನೀರಿನ ಸ್ನಾನದಿಂದ ದೂರವಿರಿ. ನಿಮಗೆ ಶೀತದಂತಹ ಲಕ್ಷಣ ಕಂಡುಬಂದರೆ ಬಿಸಿ ನೀರಿನ ಸ್ನಾನವನ್ನೇ ಆಯ್ಕೆಮಾಡಿ

5 / 10
ಶೀತದಂತಹ ಅನಾರೋಗ್ಯಕರ ಲಕ್ಷಣ ಕಂಡುಬಂದರೆ ಪ್ರಾಣಯಾಮವನ್ನು ಅಭ್ಯಸಿಸಿಕೊಳ್ಳಿ. ದಿನಕ್ಕೆ ಎರಡು ಬಾರಿ ಅನುಲೋಮ, ವಿಲೋಮ ಪ್ರಾಣಾಯಾಮವನ್ನು  ಮಾಡಿರಿ.

ಶೀತದಂತಹ ಅನಾರೋಗ್ಯಕರ ಲಕ್ಷಣ ಕಂಡುಬಂದರೆ ಪ್ರಾಣಯಾಮವನ್ನು ಅಭ್ಯಸಿಸಿಕೊಳ್ಳಿ. ದಿನಕ್ಕೆ ಎರಡು ಬಾರಿ ಅನುಲೋಮ, ವಿಲೋಮ ಪ್ರಾಣಾಯಾಮವನ್ನು ಮಾಡಿರಿ.

6 / 10
ಶೀತವಾದರೆ ಪ್ರತಿದಿನ ಬೆಳಗ್ಗೆ ತುಳಿಸಿ ಎಲೆ, ಶುಂಠಿ, ಬೆಳ್ಳುಳ್ಳಿ, ಅರಿಶಿನ,ಮೇಥಿ ಬೀಜಗಳೊಂದಿಗೆ ನೀರಿನಲ್ಲಿ ಕುದಿಸಿ ಸೇವಿಸಿ.

ಶೀತವಾದರೆ ಪ್ರತಿದಿನ ಬೆಳಗ್ಗೆ ತುಳಿಸಿ ಎಲೆ, ಶುಂಠಿ, ಬೆಳ್ಳುಳ್ಳಿ, ಅರಿಶಿನ,ಮೇಥಿ ಬೀಜಗಳೊಂದಿಗೆ ನೀರಿನಲ್ಲಿ ಕುದಿಸಿ ಸೇವಿಸಿ.

7 / 10
ಆದಷ್ಟು ಬಿಸಿ ನೀರು ಅಥವಾ ಉಗುರು ಬೆಚ್ಚಗಿನ ನೀರನ್ನು ಸೇವಿಸಿ.

ಆದಷ್ಟು ಬಿಸಿ ನೀರು ಅಥವಾ ಉಗುರು ಬೆಚ್ಚಗಿನ ನೀರನ್ನು ಸೇವಿಸಿ.

8 / 10
ಲೆಮನ್​ ಟೀ, ತುಳಸಿ, ಬೆಳ್ಳುಳ್ಳಿ ಮಿಶ್ರಿತ ಸ್ಟೀಮ್​ ಅನ್ನು ತೆಗೆದುಕೊಳ್ಳಿ. ಇದು ನಿಮ್ಮ ಕಟ್ಟಿದ ಮೂಗಿನಿಂದ ಪರಿಹಾರ ನೀಡುತ್ತದೆ.

ಲೆಮನ್​ ಟೀ, ತುಳಸಿ, ಬೆಳ್ಳುಳ್ಳಿ ಮಿಶ್ರಿತ ಸ್ಟೀಮ್​ ಅನ್ನು ತೆಗೆದುಕೊಳ್ಳಿ. ಇದು ನಿಮ್ಮ ಕಟ್ಟಿದ ಮೂಗಿನಿಂದ ಪರಿಹಾರ ನೀಡುತ್ತದೆ.

9 / 10
ಉಗುರು ಬೆಚ್ಚಗಿನ ಹಾಲಿಗೆ ಸ್ವಲ್ಪ ಅರಿಶಿನ ಸೇರಿಸಿ ಸೇವಿಸಿ.ಇದರಿಂದ ನಿಮ್ಮ  ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಜತೆಗೆ ಶೀತದಿಂದಲೂ ದೇಹವನ್ನು ಬೆಚ್ಚಗಿರಿಸುತ್ತದೆ.

ಉಗುರು ಬೆಚ್ಚಗಿನ ಹಾಲಿಗೆ ಸ್ವಲ್ಪ ಅರಿಶಿನ ಸೇರಿಸಿ ಸೇವಿಸಿ.ಇದರಿಂದ ನಿಮ್ಮ ರೋಗ ನಿರೋಧಕ ಶಕ್ತಿಯೂ ಹೆಚ್ಚುತ್ತದೆ. ಜತೆಗೆ ಶೀತದಿಂದಲೂ ದೇಹವನ್ನು ಬೆಚ್ಚಗಿರಿಸುತ್ತದೆ.

10 / 10
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು