AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದ ಕೊಬ್ಬನ್ನು ಕರಗಿಸಲು ಈ ಪದಾರ್ಥಗಳು ಬಳಕೆಯಲ್ಲಿರಲಿ

ದೇಹದಲ್ಲಿನ ಅನಗತ್ಯ ಕೊಬ್ಬನ್ನು ಕರಗಿಸಲು ಕೆಲವು ಗಿಡ,ಮೂಲಿಕೆಗಳು ನೆರವಾಗುತ್ತವೆ. ಅವು ಯಾವೆಲ್ಲಾ ಎನ್ನುವುದನ್ನು ತಿಳಿದುಕೊಳ್ಳಿ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

TV9 Web
| Updated By: Pavitra Bhat Jigalemane|

Updated on: Feb 20, 2022 | 8:30 AM

Share
ದೇಹದಲ್ಲಿನ ಅತಿಯಾದ ಕೊಬ್ಬನ್ನು ಕರಗಿಸಲು ಈ ಆಹಾರ ಪದಾರ್ಥಗಳನ್ನು ತಪ್ಪದೇ ಬಳಸಿ .

ದೇಹದಲ್ಲಿನ ಅತಿಯಾದ ಕೊಬ್ಬನ್ನು ಕರಗಿಸಲು ಈ ಆಹಾರ ಪದಾರ್ಥಗಳನ್ನು ತಪ್ಪದೇ ಬಳಸಿ .

1 / 8
ಜೀರಿಗೆ, ಕೊತ್ತಂಬರಿಯನ್ನ ಸೇರಿಸಿ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ನಂತರ ಸೇವಿಸಿ. ಇದರಿಂದ ದೇಹದಲ್ಲಿನ ಕೊಬ್ಬು ಕರಗುತ್ತದೆ.

ಜೀರಿಗೆ, ಕೊತ್ತಂಬರಿಯನ್ನ ಸೇರಿಸಿ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ನಂತರ ಸೇವಿಸಿ. ಇದರಿಂದ ದೇಹದಲ್ಲಿನ ಕೊಬ್ಬು ಕರಗುತ್ತದೆ.

2 / 8
ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿಗೆ ನಿಂಬು ಸೇರಿಸಿ ಕುಡಿಯಿರಿ. ಇದು ನಿಮ್ಮ ದೇಹದಲ್ಲಿ ಶೇಖರಣೆಯಾದ ಕೊಲೆಸ್ಟ್ರಾಲ್​ಅನ್ನು ಕಡಿಮೆ ಮಾಡುತ್ತದೆ.

ಖಾಲಿ ಹೊಟ್ಟೆಯಲ್ಲಿ ಬಿಸಿ ನೀರಿಗೆ ನಿಂಬು ಸೇರಿಸಿ ಕುಡಿಯಿರಿ. ಇದು ನಿಮ್ಮ ದೇಹದಲ್ಲಿ ಶೇಖರಣೆಯಾದ ಕೊಲೆಸ್ಟ್ರಾಲ್​ಅನ್ನು ಕಡಿಮೆ ಮಾಡುತ್ತದೆ.

3 / 8
ಜೇಷ್ಟ ಮದ್ದು ಒಂದು ಉತ್ತಮ ಗಿಡಮೂಲಿಕೆಯಾಗಿದೆ. ದೇಹವನ್ನು ಸುಸ್ಥಿತಿಯಲ್ಲಿಡಲು ಇದು ನೆರವಾಗುತ್ತದೆ.

ಜೇಷ್ಟ ಮದ್ದು ಒಂದು ಉತ್ತಮ ಗಿಡಮೂಲಿಕೆಯಾಗಿದೆ. ದೇಹವನ್ನು ಸುಸ್ಥಿತಿಯಲ್ಲಿಡಲು ಇದು ನೆರವಾಗುತ್ತದೆ.

4 / 8
ಅಮಲಕಿ, ಹರಿತಕಿ ಮತ್ತು ವಿಭಿತಕಿ ಎನ್ನುವ ಗಿಡಮೂಲಕೆಗಳನ್ನ  ಸೇರಿಸಿ ತ್ರಿಫಲ ಎನ್ನಲಾಗುತ್ತದೆ. ಇದನ್ನು ಜೇನುತುಪ್ಪದೊಂದಿಗೆ ಸೇವಿಸದರೆ ಆರೋಗ್ಯಕ್ಕೆ ಉತ್ತಮ.

ಅಮಲಕಿ, ಹರಿತಕಿ ಮತ್ತು ವಿಭಿತಕಿ ಎನ್ನುವ ಗಿಡಮೂಲಕೆಗಳನ್ನ ಸೇರಿಸಿ ತ್ರಿಫಲ ಎನ್ನಲಾಗುತ್ತದೆ. ಇದನ್ನು ಜೇನುತುಪ್ಪದೊಂದಿಗೆ ಸೇವಿಸದರೆ ಆರೋಗ್ಯಕ್ಕೆ ಉತ್ತಮ.

5 / 8
ಶುಂಠಿ ಸಾರ್ವಕಾಲಿಕ ಔಷಧಿಗಳಲ್ಲಿ ಒಂದು. ಶುಂಠಿಯನ್ನು ಟೀ, ಮಜ್ಜಿಗೆ ಹೀಗೆ ವಿವಿಧ ರೀತಿಯಲ್ಲಿ ಬಳಸಬಹುದು. ಇದು ದೇಹದಲ್ಲಿನ ಅನಗತ್ಯ ಕೊಬ್ಬನ್ನು ನಿವಾರಿಸುತ್ತದೆ.

ಶುಂಠಿ ಸಾರ್ವಕಾಲಿಕ ಔಷಧಿಗಳಲ್ಲಿ ಒಂದು. ಶುಂಠಿಯನ್ನು ಟೀ, ಮಜ್ಜಿಗೆ ಹೀಗೆ ವಿವಿಧ ರೀತಿಯಲ್ಲಿ ಬಳಸಬಹುದು. ಇದು ದೇಹದಲ್ಲಿನ ಅನಗತ್ಯ ಕೊಬ್ಬನ್ನು ನಿವಾರಿಸುತ್ತದೆ.

6 / 8
ಬೆಳ್ಳುಳ್ಳಿ ದೇಹದಲ್ಲಿನ ಅನಗತ್ಯ ಕೊಬ್ಬನ್ನು ಕರಗಿಸುತ್ತದೆ. ಹೀಗಾಗಿ ಬೆಳ್ಳುಳ್ಳಿ ಸೇವನೆ ಉತ್ತಮ .

ಬೆಳ್ಳುಳ್ಳಿ ದೇಹದಲ್ಲಿನ ಅನಗತ್ಯ ಕೊಬ್ಬನ್ನು ಕರಗಿಸುತ್ತದೆ. ಹೀಗಾಗಿ ಬೆಳ್ಳುಳ್ಳಿ ಸೇವನೆ ಉತ್ತಮ .

7 / 8
ಜ್ಯೂಸ್​ ಅಥವಾ ಪೌಡರ್​ ರೂಪದಲ್ಲಿ ಆಮ್ಲಾವನ್ನು ಬಳಕೆ ಮಾಡಬಹುದು. ಇದರಿಂದ ದೇಹದ ಕೊಲೆಸ್ಟ್ರಾಲ್​ ಮಟ್ಟ ನಿಯಂತ್ರಣದಲ್ಲಿರುತ್ತದೆ.

ಜ್ಯೂಸ್​ ಅಥವಾ ಪೌಡರ್​ ರೂಪದಲ್ಲಿ ಆಮ್ಲಾವನ್ನು ಬಳಕೆ ಮಾಡಬಹುದು. ಇದರಿಂದ ದೇಹದ ಕೊಲೆಸ್ಟ್ರಾಲ್​ ಮಟ್ಟ ನಿಯಂತ್ರಣದಲ್ಲಿರುತ್ತದೆ.

8 / 8
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ