AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oral Health: ಹಲ್ಲುಜ್ಜುವ ಮೊದಲು ಈ ಎಲೆಗಳನ್ನು ಅಗಿಯಿರಿ, ಪಯೋರಿಯಾದಂತಹ ಸಮಸ್ಯೆಗಳಿಂದ ದೂರವಿರಿ

Mouth tips: ಹಲ್ಲುಗಳಲ್ಲಿ ರಕ್ತಸ್ರಾವ ಅಥವಾ ಬಾಯಿಯಲ್ಲಿ ಕೆಟ್ಟ ಉಸಿರಾಟವನ್ನು ಪಯೋರಿಯಾದ ಲಕ್ಷಣಗಳೆಂದು ಪರಿಗಣಿಸಲಾಗುತ್ತದೆ. ಇದನ್ನು ತೊಡೆದುಹಾಕಲು, ನೀವು ಗಿಡಮೂಲಿಕೆಗಳ ಸಹಾಯವನ್ನು ತೆಗೆದುಕೊಳ್ಳಬಹುದು. ಆ 5 ವಿಧದ ಎಲೆಗಳ ಬಗ್ಗೆ ತಿಳಿಯಿರಿ,

TV9 Web
| Edited By: |

Updated on:Feb 20, 2022 | 10:28 AM

Share
ತುಳಸಿ: ಇದು ಅನೇಕ ನೈಸರ್ಗಿಕ ಗುಣಗಳನ್ನು ಹೊಂದಿದೆ, ಇದು ಒಂದು ರೀತಿಯ ನಂಜುನಿರೋಧಕ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತದೆ. ಹಲ್ಲು ಮತ್ತು ಬಾಯಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತೊಡೆದುಹಾಕಲು, ಬೆಳಿಗ್ಗೆ 3 ರಿಂದ 4 ತುಳಸಿ ಎಲೆಗಳನ್ನು ಅಗಿದು ಬಾಯಿ ಮುಕ್ಕಳಿಸಿ

1 / 5
ಪೇರಲ ಎಲೆಗಳು: ಪೈರೋರಿಯಾದಂತಹ ಸಮಸ್ಯೆಯನ್ನು ಹೋಗಲಾಡಿಸಲು ಹಸಿ ಪೇರಲ ಎಲೆಗಳನ್ನು ಜಗಿಯಬೇಕು. ಹೀಗೆ ಮಾಡುವುದರಿಂದ ವಸಡಿನ ರಕ್ತಸ್ರಾವವೂ ನಿಲ್ಲುತ್ತದೆ. ಇದರಲ್ಲಿರುವ ವಿಟಮಿನ್ ಸಿ ಹಲ್ಲುಗಳಿಗೆ ಬಹಳ ಮುಖ್ಯ.

2 / 5
Oral Health: ಹಲ್ಲುಜ್ಜುವ ಮೊದಲು ಈ ಎಲೆಗಳನ್ನು ಅಗಿಯಿರಿ, ಪಯೋರಿಯಾದಂತಹ ಸಮಸ್ಯೆಗಳಿಂದ ದೂರವಿರಿ

ಪುದೀನ ಎಲೆಗಳು: ಪಯೋರಿಯಾದಂತಹ ಗಂಭೀರ ಸಮಸ್ಯೆಗಳನ್ನು ತೊಡೆದುಹಾಕಲು ಪುದೀನ ಎಲೆಗಳನ್ನು ಪರಿಣಾಮಕಾರಿ ಎಂದು ಪರಿಗಣಿಸಲಾಗುತ್ತದೆ. ಇದರಲ್ಲಿರುವ ಅಂಶ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಈ ಕಾರಣಕ್ಕಾಗಿ, ಪುದೀನಾವನ್ನು ಟೂತ್​ಪೇಸ್ಟ್​​ನಲ್ಲಿಯೂ ಕೂಡ ಹಾಕಲಾಗುತ್ತದೆ.

3 / 5
Oral Health: ಹಲ್ಲುಜ್ಜುವ ಮೊದಲು ಈ ಎಲೆಗಳನ್ನು ಅಗಿಯಿರಿ, ಪಯೋರಿಯಾದಂತಹ ಸಮಸ್ಯೆಗಳಿಂದ ದೂರವಿರಿ

ಬೇವು: ತಜ್ಞರ ಪ್ರಕಾರ, ಬೇವಿನ ಎಲೆಗಳು ಬಾಯಿಯಲ್ಲಿರುವ ವಾಸನೆ ಮತ್ತು ಇತರ ಸಮಸ್ಯೆಗಳನ್ನು ಹೋಗಲಾಡಿಸಲು ಉತ್ತಮವೆಂದು ಪರಿಗಣಿಸಲಾಗಿದೆ. ಇದಕ್ಕಾಗಿ ಖಾಲಿ ಹೊಟ್ಟೆಯಲ್ಲಿ ಬೇವಿನ ಎಲೆಗಳನ್ನು ಜಗಿಯಿರಿ. ಇದು ಹೊಟ್ಟೆಯ ಸಮಸ್ಯೆಗಳನ್ನು ಸಹ ದೂರ ಮಾಡುತ್ತದೆ

4 / 5
Oral Health: ಹಲ್ಲುಜ್ಜುವ ಮೊದಲು ಈ ಎಲೆಗಳನ್ನು ಅಗಿಯಿರಿ, ಪಯೋರಿಯಾದಂತಹ ಸಮಸ್ಯೆಗಳಿಂದ ದೂರವಿರಿ

ದಾಳಿಂಬೆ ಹಣ್ಣು ಮಾತ್ರವಲ್ಲ. ದಾಳಿಂಬೆ ಎಲೆಗಳೂ ಕೂಡ ಹಲ್ಲುಗಳ ಸಮಸ್ಯೆಗೆ ಪರಿಹಾರ ನೀಡುತ್ತದೆ. ರಕ್ತಸ್ರಾವದಂತಹ ಸಮಸ್ಯೆಗಳನ್ನು ದಾಳಿಂಬೆ ಎಲೆಗಳು ಪರಿಹರಿಸುತ್ತವೆ.

5 / 5

Published On - 10:03 am, Sun, 20 February 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು