AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆ ಮಾಡುವಾಗ ಎಣ್ಣೆಯ ಆಯ್ಕೆ ಸರಿಯಾಗಿರಲಿ

ಪ್ರತಿನಿತ್ಯ ಅಡುಗೆ ಮಾಡಲು ಎಣ್ಣೆ ಅತಿ ಮುಖ್ಯ ಪದಾರ್ಥವಾಗಿದೆ. ಹೀಗಾಗಿ ಆರೋಗ್ಯದೆಡೆಗೆ ಹೆಚ್ಚು ಗಮನ ನೀಡುವ ಉದ್ದೇಶದಿಂದ ಅಡುಗೆ ಎಣ್ಣೆಯ ಆಯ್ಕೆ ಸರಿಯಾಗಿರಬೇಕು. ಹೀಗಾಗಿ ಯಾವ ಎಣ್ಣೆ ಅಡುಗೆಗೆ, ಆರೋಗ್ಯಕ್ಕೆ ಉತ್ತಮ ಎನ್ನುವ ಮಾಹಿತಿ ಇಲ್ಲಿದೆ.

TV9 Web
| Updated By: Pavitra Bhat Jigalemane|

Updated on: Feb 06, 2022 | 6:03 PM

Share
ಒಮೆಗಾ 3  ಅಂಶಗಳಿರುವ ಎಳ್ಳೆಣ್ಣೆಯನ್ನು ಅಡುಗೆಯಲ್ಲಿ ಬಳಸುವುದರಿಂದ ಆರೋಗ್ಯಕ್ಕೂ ಉತ್ತಮ. ಕಡಿಮೆ ಫ್ಯಾಟ್​ ಇರುವ ಎಳ್ಳೆಣ್ಣೆ ದೇಹದ ಆರೋಗ್ಯವನ್ನು ಕಾಪಾಡುತ್ತದೆ.

ಒಮೆಗಾ 3 ಅಂಶಗಳಿರುವ ಎಳ್ಳೆಣ್ಣೆಯನ್ನು ಅಡುಗೆಯಲ್ಲಿ ಬಳಸುವುದರಿಂದ ಆರೋಗ್ಯಕ್ಕೂ ಉತ್ತಮ. ಕಡಿಮೆ ಫ್ಯಾಟ್​ ಇರುವ ಎಳ್ಳೆಣ್ಣೆ ದೇಹದ ಆರೋಗ್ಯವನ್ನು ಕಾಪಾಡುತ್ತದೆ.

1 / 5
ದೇಹಕ್ಕೆ ಶಕ್ತಿ ನೀಡುವ ತುಪ್ಪ ನಿಮ್ಮ ಮೂಳೆಗಳನ್ನೂ ಬಲಗೊಳಿಸುತ್ತದೆ. ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸಲೂ ಕುಡ ತುಪ್ಪ ಸಹಾಯಕವಾಗಿದೆ.

ದೇಹಕ್ಕೆ ಶಕ್ತಿ ನೀಡುವ ತುಪ್ಪ ನಿಮ್ಮ ಮೂಳೆಗಳನ್ನೂ ಬಲಗೊಳಿಸುತ್ತದೆ. ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸಲೂ ಕುಡ ತುಪ್ಪ ಸಹಾಯಕವಾಗಿದೆ.

2 / 5
ಕೊಬ್ಬರಿ ಎಣ್ಣೆ ಎಲ್ಲ ರೀತಿಯಲ್ಲಿಯೂ ದೇಹಕ್ಕೆ ಒಳ್ಳೆಯದು. ಬಾಹ್ಯ ಸೌಂದರ್ಯಕ್ಕೂ ಕೊಬ್ಬರಿ ಎಣ್ಣೆಯನ್ನು ಬಳಸಲಾಗುತ್ತದೆ. ಆಂತರಿಕವಾಗಿ ದೇಹದ ಆರೋಗ್ಯ ಕಾಪಾಡಿಕೊಳ್ಳಲೂ ಕೂಡ ಕೊಬ್ಬರಿ ಎಣ್ಣೆ ಒಳ್ಳೆಯದು. ಹೀಗಾಗಿ ಪ್ರತಿದಿನ ಅಡುಗೆಯಲ್ಲಿ  ಕೊಬ್ಬರಿ ಎಣ್ಣೆಯ ಬಳಕೆಯಿರಲಿ.

ಕೊಬ್ಬರಿ ಎಣ್ಣೆ ಎಲ್ಲ ರೀತಿಯಲ್ಲಿಯೂ ದೇಹಕ್ಕೆ ಒಳ್ಳೆಯದು. ಬಾಹ್ಯ ಸೌಂದರ್ಯಕ್ಕೂ ಕೊಬ್ಬರಿ ಎಣ್ಣೆಯನ್ನು ಬಳಸಲಾಗುತ್ತದೆ. ಆಂತರಿಕವಾಗಿ ದೇಹದ ಆರೋಗ್ಯ ಕಾಪಾಡಿಕೊಳ್ಳಲೂ ಕೂಡ ಕೊಬ್ಬರಿ ಎಣ್ಣೆ ಒಳ್ಳೆಯದು. ಹೀಗಾಗಿ ಪ್ರತಿದಿನ ಅಡುಗೆಯಲ್ಲಿ ಕೊಬ್ಬರಿ ಎಣ್ಣೆಯ ಬಳಕೆಯಿರಲಿ.

3 / 5
ಜೀರ್ಣಶಕ್ತಿಯನ್ನು ಉತ್ತಮಗೊಳಿಸುವ ಅಗಸೇ ಬೀಜಗಳು ಕೂದಲು ಮತ್ತು ಚರ್ಮದ ಆರೋಗ್ಯವನ್ನೂ ಕಾಪಾಡುತ್ತದೆ.

ಜೀರ್ಣಶಕ್ತಿಯನ್ನು ಉತ್ತಮಗೊಳಿಸುವ ಅಗಸೇ ಬೀಜಗಳು ಕೂದಲು ಮತ್ತು ಚರ್ಮದ ಆರೋಗ್ಯವನ್ನೂ ಕಾಪಾಡುತ್ತದೆ.

4 / 5
ಅಕ್ರೂಡ ಅಥವಾ ವಾಲ್​ನಟ್​ ಎಣ್ಣೆಯನ್ನು ಪ್ರತಿನಿತ್ಯ ಅಡುಗೆಯಲ್ಲಿ ಬಳಸಿ.  ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್​ಗಳು, ಒಮೆಗಾ 3 ಅಂಶಗಳು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ.

ಅಕ್ರೂಡ ಅಥವಾ ವಾಲ್​ನಟ್​ ಎಣ್ಣೆಯನ್ನು ಪ್ರತಿನಿತ್ಯ ಅಡುಗೆಯಲ್ಲಿ ಬಳಸಿ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್​ಗಳು, ಒಮೆಗಾ 3 ಅಂಶಗಳು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ.

5 / 5
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ