ಅಡುಗೆ ಮಾಡುವಾಗ ಎಣ್ಣೆಯ ಆಯ್ಕೆ ಸರಿಯಾಗಿರಲಿ
ಪ್ರತಿನಿತ್ಯ ಅಡುಗೆ ಮಾಡಲು ಎಣ್ಣೆ ಅತಿ ಮುಖ್ಯ ಪದಾರ್ಥವಾಗಿದೆ. ಹೀಗಾಗಿ ಆರೋಗ್ಯದೆಡೆಗೆ ಹೆಚ್ಚು ಗಮನ ನೀಡುವ ಉದ್ದೇಶದಿಂದ ಅಡುಗೆ ಎಣ್ಣೆಯ ಆಯ್ಕೆ ಸರಿಯಾಗಿರಬೇಕು. ಹೀಗಾಗಿ ಯಾವ ಎಣ್ಣೆ ಅಡುಗೆಗೆ, ಆರೋಗ್ಯಕ್ಕೆ ಉತ್ತಮ ಎನ್ನುವ ಮಾಹಿತಿ ಇಲ್ಲಿದೆ.
Updated on: Feb 06, 2022 | 6:03 PM
Share

ಒಮೆಗಾ 3 ಅಂಶಗಳಿರುವ ಎಳ್ಳೆಣ್ಣೆಯನ್ನು ಅಡುಗೆಯಲ್ಲಿ ಬಳಸುವುದರಿಂದ ಆರೋಗ್ಯಕ್ಕೂ ಉತ್ತಮ. ಕಡಿಮೆ ಫ್ಯಾಟ್ ಇರುವ ಎಳ್ಳೆಣ್ಣೆ ದೇಹದ ಆರೋಗ್ಯವನ್ನು ಕಾಪಾಡುತ್ತದೆ.

ದೇಹಕ್ಕೆ ಶಕ್ತಿ ನೀಡುವ ತುಪ್ಪ ನಿಮ್ಮ ಮೂಳೆಗಳನ್ನೂ ಬಲಗೊಳಿಸುತ್ತದೆ. ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸಲೂ ಕುಡ ತುಪ್ಪ ಸಹಾಯಕವಾಗಿದೆ.

ಕೊಬ್ಬರಿ ಎಣ್ಣೆ ಎಲ್ಲ ರೀತಿಯಲ್ಲಿಯೂ ದೇಹಕ್ಕೆ ಒಳ್ಳೆಯದು. ಬಾಹ್ಯ ಸೌಂದರ್ಯಕ್ಕೂ ಕೊಬ್ಬರಿ ಎಣ್ಣೆಯನ್ನು ಬಳಸಲಾಗುತ್ತದೆ. ಆಂತರಿಕವಾಗಿ ದೇಹದ ಆರೋಗ್ಯ ಕಾಪಾಡಿಕೊಳ್ಳಲೂ ಕೂಡ ಕೊಬ್ಬರಿ ಎಣ್ಣೆ ಒಳ್ಳೆಯದು. ಹೀಗಾಗಿ ಪ್ರತಿದಿನ ಅಡುಗೆಯಲ್ಲಿ ಕೊಬ್ಬರಿ ಎಣ್ಣೆಯ ಬಳಕೆಯಿರಲಿ.

ಜೀರ್ಣಶಕ್ತಿಯನ್ನು ಉತ್ತಮಗೊಳಿಸುವ ಅಗಸೇ ಬೀಜಗಳು ಕೂದಲು ಮತ್ತು ಚರ್ಮದ ಆರೋಗ್ಯವನ್ನೂ ಕಾಪಾಡುತ್ತದೆ.

ಅಕ್ರೂಡ ಅಥವಾ ವಾಲ್ನಟ್ ಎಣ್ಣೆಯನ್ನು ಪ್ರತಿನಿತ್ಯ ಅಡುಗೆಯಲ್ಲಿ ಬಳಸಿ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್ಗಳು, ಒಮೆಗಾ 3 ಅಂಶಗಳು ದೇಹವನ್ನು ಆರೋಗ್ಯವಾಗಿಡುವಂತೆ ಮಾಡುತ್ತದೆ.
ಯುದ್ಧದ ಬಿಸಿ: ವಿಮಾನ ಟಿಕೆಟ್ ದರವೂ ಏರಿಕೆ, ಪ್ರಯಾಣಿಕರು ಕಂಗಾಲು
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ
