AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಮಂಜುಗಾಲ ಪೂರ್ತಿ ಆವರಿಸಿಲ್ಲ, ಅದಾಗಲೇ ಕೇದಾರನಾಥ ದೇಗುಲ ವಾತಾವರಣ ಹೀಗಿದೆ ನೋಡಿ

12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಕೇದರನಾಥ ಉತ್ತರಖಂಡ್ ರಾಜ್ಯದ ರುದ್ರಪ್ರಯಾಗ್ ಜಿಲ್ಲೆಯಲ್ಲಿದೆ. ಈ ಪವಿತ್ರ ತಾಣವು ಹಿಮಾಲಯದ ಗರ್ಹ್ವಾಲ್ ಪ್ರದೇಶದಲ್ಲಿ 3,584 ಮೀಟರ್ ಎತ್ತರದಲ್ಲಿದೆ. ಆದ್ರೆ ಈ ಬಾರಿಯ ವಿಶೇಷವೆಂದರೆ ಇನ್ನೂ ಮಂಜುಗಾಲ ಪೂರ್ತಿ ಆವರಿಸಿಲ್ಲ, ಅದಾಗಲೇ ಕೇದಾರನಾಥ ದೇಗುಲ ದಟ್ಟವಾದ ಮಂಚಿನ ಹೊದಿಕೆ ಹೊತ್ತು ಕೂತಿದೆ.

TV9 Web
| Edited By: ಆಯೇಷಾ ಬಾನು|

Updated on: Dec 07, 2021 | 10:00 AM

Share
ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ನಿರಂತರವಾಗಿ ಹಿಮಪಾತವಾಗುತ್ತಿದೆ. ಭಾರಿ ಹಿಮಪಾತದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೇದಾರನಾಥ ದೇವಾಲಯವು ದಟ್ಟವಾದ ಹಿಮದ ಹೊದಿಕೆಯಿಂದ ಆವೃತವಾಗಿದೆ. ಕೇದಾರನಾಥದಲ್ಲಿ ಈಗಿನ ತಾಪಮಾನ ಮೈನಸ್ 6 ಡಿಗ್ರಿ ಸೆಲ್ಸಿಯಸ್ ಇದೆ.

Uttarakhand Kedarnath temple covered under a thick blanket of snow

1 / 5
ಚಳಿಗಾಲದ ಸಮಯದಲ್ಲಿ ಕಂಡು ಬರುವ ಕೇದರನಾಥ ದೇಗುಲ

Uttarakhand Kedarnath temple covered under a thick blanket of snow

2 / 5
ಸಾಮಾನ್ಯವಾಗಿ ಕೇದಾರನಾಥ ದೇವಾಲಯ ಈ ಸಮಯದಲ್ಲಿ ಈ ರೀತಿ ಇರುತ್ತದೆ. ಮಂಜು ಸರಿದು ದೇವಾಲಯದ ಇಡೀ ಸೊಬಗನ್ನು ಸವಿಯಬಹುದಿತ್ತು. ಆದ್ರೆ ಹಿಮಪಾತವಾಗುತ್ತಿರುವ ಕಾರಣ ಮಂಜು ಆವರಿಸಿದೆ. ಬದರಿನಾಥ್ ಜೊತೆಗೆ ಯಮುನೋತ್ರಿ, ಗಂಗೋತ್ರಿ ಮತ್ತು ಔಲಿಯಲ್ಲಿ ಹಿಮಪಾತವಾಗಿದೆ. ರಾಜ್ಯದ ಎತ್ತರದ ಪ್ರದೇಶಗಳಲ್ಲಿ ಭಾನುವಾರದಿಂದ ಹಿಮ ಸುರಿಯುತ್ತಿದೆ. ಔಲಿ, ಬದರಿನಾಥ್ ಧಾಮ್, ಹೇಮಕುಂಡ್ ಸಾಹಿಬ್, ನಿತಿ ಮಲಾರಿ ಕಣಿವೆ ಮತ್ತು ಇತರ ಎತ್ತರದ ಪ್ರದೇಶಗಳಲ್ಲಿನ ಪರ್ವತಗಳು ಹಿಮದ ಬಿಳಿ ಹೊದಿಕೆಯಿಂದ ಆವೃತವಾಗಿವೆ. ಹಿಮಪಾತದಿಂದಾಗಿ ರಾಜ್ಯದಲ್ಲಿ ಚಳಿ ಹೆಚ್ಚುತ್ತಿದೆ.

ಸಾಮಾನ್ಯವಾಗಿ ಕೇದಾರನಾಥ ದೇವಾಲಯ ಈ ಸಮಯದಲ್ಲಿ ಈ ರೀತಿ ಇರುತ್ತದೆ. ಮಂಜು ಸರಿದು ದೇವಾಲಯದ ಇಡೀ ಸೊಬಗನ್ನು ಸವಿಯಬಹುದಿತ್ತು. ಆದ್ರೆ ಹಿಮಪಾತವಾಗುತ್ತಿರುವ ಕಾರಣ ಮಂಜು ಆವರಿಸಿದೆ. ಬದರಿನಾಥ್ ಜೊತೆಗೆ ಯಮುನೋತ್ರಿ, ಗಂಗೋತ್ರಿ ಮತ್ತು ಔಲಿಯಲ್ಲಿ ಹಿಮಪಾತವಾಗಿದೆ. ರಾಜ್ಯದ ಎತ್ತರದ ಪ್ರದೇಶಗಳಲ್ಲಿ ಭಾನುವಾರದಿಂದ ಹಿಮ ಸುರಿಯುತ್ತಿದೆ. ಔಲಿ, ಬದರಿನಾಥ್ ಧಾಮ್, ಹೇಮಕುಂಡ್ ಸಾಹಿಬ್, ನಿತಿ ಮಲಾರಿ ಕಣಿವೆ ಮತ್ತು ಇತರ ಎತ್ತರದ ಪ್ರದೇಶಗಳಲ್ಲಿನ ಪರ್ವತಗಳು ಹಿಮದ ಬಿಳಿ ಹೊದಿಕೆಯಿಂದ ಆವೃತವಾಗಿವೆ. ಹಿಮಪಾತದಿಂದಾಗಿ ರಾಜ್ಯದಲ್ಲಿ ಚಳಿ ಹೆಚ್ಚುತ್ತಿದೆ.

3 / 5
ಚಮೋಲಿಯ ಎತ್ತರದ ಪ್ರದೇಶಗಳಲ್ಲಿ ನಿರಂತರವಾಗಿ ಹಿಮಪಾತವಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಆದ್ರೆ ಇದೇ ಸಮಯದಲ್ಲಿ, ಪ್ರವಾಸಿಗರು ಹಿಮದೊಂದಿಗೆ ಆಟವಾಡುತ್ತ ಖುಷಿ ಪಡುತ್ತಿದ್ದಾರೆ. ಔಲಿ ಸೇರಿದಂತೆ ಎಲ್ಲಾ ಪ್ರವಾಸಿ ಸ್ಥಳಗಳಲ್ಲಿ ಹಿಮಪಾತದಿಂದಾಗಿ ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತರಾಖಂಡದಲ್ಲಿ ಇನ್ನಷ್ಟು ಹಿಮಪಾತವಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಚಮೋಲಿಯ ಎತ್ತರದ ಪ್ರದೇಶಗಳಲ್ಲಿ ನಿರಂತರವಾಗಿ ಹಿಮಪಾತವಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಆದ್ರೆ ಇದೇ ಸಮಯದಲ್ಲಿ, ಪ್ರವಾಸಿಗರು ಹಿಮದೊಂದಿಗೆ ಆಟವಾಡುತ್ತ ಖುಷಿ ಪಡುತ್ತಿದ್ದಾರೆ. ಔಲಿ ಸೇರಿದಂತೆ ಎಲ್ಲಾ ಪ್ರವಾಸಿ ಸ್ಥಳಗಳಲ್ಲಿ ಹಿಮಪಾತದಿಂದಾಗಿ ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತರಾಖಂಡದಲ್ಲಿ ಇನ್ನಷ್ಟು ಹಿಮಪಾತವಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

4 / 5
ಕೇದಾರನಾಥ ದೇವಾಲಯವು ವರ್ಷದಲ್ಲಿ ಆರು ತಿಂಗಳು ಅಂದರೆ ಏಪ್ರಿಲ್ ಅಂತ್ಯದಿಂದ ನವೆಂಬರ್ ಆರಂಭದವರೆಗೆ ತೆರೆದಿರುತ್ತದೆ. ಚಳಿಗಾಲದ ಸಮಯದಲ್ಲಿ ದೇವಾಲಯವನ್ನು ಮುಚ್ಚುತ್ತಾರೆ. ಶಿವನ ವಿಗ್ರಹವನ್ನು ಉಖಿಮತ್ ಓಂಕಾರೇಶ್ವರ ದೇವಸ್ಥಾನಕ್ಕೆ ಸ್ಥಳಾಂತರಿಸಿ, ಶಿವನ ವಿಗ್ರಹವನ್ನು ಮತ್ತೆ ತರಲಾಗುತ್ತದೆ. ಮತ್ತು ಹಿಂದೂ ಕ್ಯಾಲೆಂಡರ್ ಪ್ರಕಾರ ವೈಶಾಖ ಮಾಸ ಅವಧಿಯಲ್ಲಿ 6 ತಿಂಗಳ ನಂತರ ದೇವಾಲಯವನ್ನು ಮತ್ತೆ ತೆರೆಯಲಾಗುತ್ತದೆ. ಶಿವನ ದರ್ಶನವ ಬೆಳಗ್ಗೆ 4ರಿಂದ 3 ಗಂಟೆಯವರೆಗೆ ಮತ್ತು ಸಂಜೆ 5 ರಿಂದ 9 ಗಂಟೆಯವರೆಗೆ ಪಡೆಯಬಹುದು.

ಕೇದಾರನಾಥ ದೇವಾಲಯವು ವರ್ಷದಲ್ಲಿ ಆರು ತಿಂಗಳು ಅಂದರೆ ಏಪ್ರಿಲ್ ಅಂತ್ಯದಿಂದ ನವೆಂಬರ್ ಆರಂಭದವರೆಗೆ ತೆರೆದಿರುತ್ತದೆ. ಚಳಿಗಾಲದ ಸಮಯದಲ್ಲಿ ದೇವಾಲಯವನ್ನು ಮುಚ್ಚುತ್ತಾರೆ. ಶಿವನ ವಿಗ್ರಹವನ್ನು ಉಖಿಮತ್ ಓಂಕಾರೇಶ್ವರ ದೇವಸ್ಥಾನಕ್ಕೆ ಸ್ಥಳಾಂತರಿಸಿ, ಶಿವನ ವಿಗ್ರಹವನ್ನು ಮತ್ತೆ ತರಲಾಗುತ್ತದೆ. ಮತ್ತು ಹಿಂದೂ ಕ್ಯಾಲೆಂಡರ್ ಪ್ರಕಾರ ವೈಶಾಖ ಮಾಸ ಅವಧಿಯಲ್ಲಿ 6 ತಿಂಗಳ ನಂತರ ದೇವಾಲಯವನ್ನು ಮತ್ತೆ ತೆರೆಯಲಾಗುತ್ತದೆ. ಶಿವನ ದರ್ಶನವ ಬೆಳಗ್ಗೆ 4ರಿಂದ 3 ಗಂಟೆಯವರೆಗೆ ಮತ್ತು ಸಂಜೆ 5 ರಿಂದ 9 ಗಂಟೆಯವರೆಗೆ ಪಡೆಯಬಹುದು.

5 / 5
Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ