ಇನ್ನೂ ಮಂಜುಗಾಲ ಪೂರ್ತಿ ಆವರಿಸಿಲ್ಲ, ಅದಾಗಲೇ ಕೇದಾರನಾಥ ದೇಗುಲ ವಾತಾವರಣ ಹೀಗಿದೆ ನೋಡಿ

12 ಜ್ಯೋತಿರ್ಲಿಂಗಗಳಲ್ಲಿ ಒಂದಾಗಿರುವ ಕೇದರನಾಥ ಉತ್ತರಖಂಡ್ ರಾಜ್ಯದ ರುದ್ರಪ್ರಯಾಗ್ ಜಿಲ್ಲೆಯಲ್ಲಿದೆ. ಈ ಪವಿತ್ರ ತಾಣವು ಹಿಮಾಲಯದ ಗರ್ಹ್ವಾಲ್ ಪ್ರದೇಶದಲ್ಲಿ 3,584 ಮೀಟರ್ ಎತ್ತರದಲ್ಲಿದೆ. ಆದ್ರೆ ಈ ಬಾರಿಯ ವಿಶೇಷವೆಂದರೆ ಇನ್ನೂ ಮಂಜುಗಾಲ ಪೂರ್ತಿ ಆವರಿಸಿಲ್ಲ, ಅದಾಗಲೇ ಕೇದಾರನಾಥ ದೇಗುಲ ದಟ್ಟವಾದ ಮಂಚಿನ ಹೊದಿಕೆ ಹೊತ್ತು ಕೂತಿದೆ.

| Updated By: ಆಯೇಷಾ ಬಾನು

Updated on: Dec 07, 2021 | 10:00 AM

ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ನಿರಂತರವಾಗಿ ಹಿಮಪಾತವಾಗುತ್ತಿದೆ. ಭಾರಿ ಹಿಮಪಾತದಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೇದಾರನಾಥ ದೇವಾಲಯವು ದಟ್ಟವಾದ ಹಿಮದ ಹೊದಿಕೆಯಿಂದ ಆವೃತವಾಗಿದೆ. ಕೇದಾರನಾಥದಲ್ಲಿ ಈಗಿನ ತಾಪಮಾನ ಮೈನಸ್ 6 ಡಿಗ್ರಿ ಸೆಲ್ಸಿಯಸ್ ಇದೆ.

Uttarakhand Kedarnath temple covered under a thick blanket of snow

1 / 5
ಚಳಿಗಾಲದ ಸಮಯದಲ್ಲಿ ಕಂಡು ಬರುವ ಕೇದರನಾಥ ದೇಗುಲ

Uttarakhand Kedarnath temple covered under a thick blanket of snow

2 / 5
ಸಾಮಾನ್ಯವಾಗಿ ಕೇದಾರನಾಥ ದೇವಾಲಯ ಈ ಸಮಯದಲ್ಲಿ ಈ ರೀತಿ ಇರುತ್ತದೆ. ಮಂಜು ಸರಿದು ದೇವಾಲಯದ ಇಡೀ ಸೊಬಗನ್ನು ಸವಿಯಬಹುದಿತ್ತು. ಆದ್ರೆ ಹಿಮಪಾತವಾಗುತ್ತಿರುವ ಕಾರಣ ಮಂಜು ಆವರಿಸಿದೆ. ಬದರಿನಾಥ್ ಜೊತೆಗೆ ಯಮುನೋತ್ರಿ, ಗಂಗೋತ್ರಿ ಮತ್ತು ಔಲಿಯಲ್ಲಿ ಹಿಮಪಾತವಾಗಿದೆ. ರಾಜ್ಯದ ಎತ್ತರದ ಪ್ರದೇಶಗಳಲ್ಲಿ ಭಾನುವಾರದಿಂದ ಹಿಮ ಸುರಿಯುತ್ತಿದೆ. ಔಲಿ, ಬದರಿನಾಥ್ ಧಾಮ್, ಹೇಮಕುಂಡ್ ಸಾಹಿಬ್, ನಿತಿ ಮಲಾರಿ ಕಣಿವೆ ಮತ್ತು ಇತರ ಎತ್ತರದ ಪ್ರದೇಶಗಳಲ್ಲಿನ ಪರ್ವತಗಳು ಹಿಮದ ಬಿಳಿ ಹೊದಿಕೆಯಿಂದ ಆವೃತವಾಗಿವೆ. ಹಿಮಪಾತದಿಂದಾಗಿ ರಾಜ್ಯದಲ್ಲಿ ಚಳಿ ಹೆಚ್ಚುತ್ತಿದೆ.

ಸಾಮಾನ್ಯವಾಗಿ ಕೇದಾರನಾಥ ದೇವಾಲಯ ಈ ಸಮಯದಲ್ಲಿ ಈ ರೀತಿ ಇರುತ್ತದೆ. ಮಂಜು ಸರಿದು ದೇವಾಲಯದ ಇಡೀ ಸೊಬಗನ್ನು ಸವಿಯಬಹುದಿತ್ತು. ಆದ್ರೆ ಹಿಮಪಾತವಾಗುತ್ತಿರುವ ಕಾರಣ ಮಂಜು ಆವರಿಸಿದೆ. ಬದರಿನಾಥ್ ಜೊತೆಗೆ ಯಮುನೋತ್ರಿ, ಗಂಗೋತ್ರಿ ಮತ್ತು ಔಲಿಯಲ್ಲಿ ಹಿಮಪಾತವಾಗಿದೆ. ರಾಜ್ಯದ ಎತ್ತರದ ಪ್ರದೇಶಗಳಲ್ಲಿ ಭಾನುವಾರದಿಂದ ಹಿಮ ಸುರಿಯುತ್ತಿದೆ. ಔಲಿ, ಬದರಿನಾಥ್ ಧಾಮ್, ಹೇಮಕುಂಡ್ ಸಾಹಿಬ್, ನಿತಿ ಮಲಾರಿ ಕಣಿವೆ ಮತ್ತು ಇತರ ಎತ್ತರದ ಪ್ರದೇಶಗಳಲ್ಲಿನ ಪರ್ವತಗಳು ಹಿಮದ ಬಿಳಿ ಹೊದಿಕೆಯಿಂದ ಆವೃತವಾಗಿವೆ. ಹಿಮಪಾತದಿಂದಾಗಿ ರಾಜ್ಯದಲ್ಲಿ ಚಳಿ ಹೆಚ್ಚುತ್ತಿದೆ.

3 / 5
ಚಮೋಲಿಯ ಎತ್ತರದ ಪ್ರದೇಶಗಳಲ್ಲಿ ನಿರಂತರವಾಗಿ ಹಿಮಪಾತವಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಆದ್ರೆ ಇದೇ ಸಮಯದಲ್ಲಿ, ಪ್ರವಾಸಿಗರು ಹಿಮದೊಂದಿಗೆ ಆಟವಾಡುತ್ತ ಖುಷಿ ಪಡುತ್ತಿದ್ದಾರೆ. ಔಲಿ ಸೇರಿದಂತೆ ಎಲ್ಲಾ ಪ್ರವಾಸಿ ಸ್ಥಳಗಳಲ್ಲಿ ಹಿಮಪಾತದಿಂದಾಗಿ ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತರಾಖಂಡದಲ್ಲಿ ಇನ್ನಷ್ಟು ಹಿಮಪಾತವಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಚಮೋಲಿಯ ಎತ್ತರದ ಪ್ರದೇಶಗಳಲ್ಲಿ ನಿರಂತರವಾಗಿ ಹಿಮಪಾತವಾಗುತ್ತಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಆದ್ರೆ ಇದೇ ಸಮಯದಲ್ಲಿ, ಪ್ರವಾಸಿಗರು ಹಿಮದೊಂದಿಗೆ ಆಟವಾಡುತ್ತ ಖುಷಿ ಪಡುತ್ತಿದ್ದಾರೆ. ಔಲಿ ಸೇರಿದಂತೆ ಎಲ್ಲಾ ಪ್ರವಾಸಿ ಸ್ಥಳಗಳಲ್ಲಿ ಹಿಮಪಾತದಿಂದಾಗಿ ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಉತ್ತರಾಖಂಡದಲ್ಲಿ ಇನ್ನಷ್ಟು ಹಿಮಪಾತವಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

4 / 5
ಕೇದಾರನಾಥ ದೇವಾಲಯವು ವರ್ಷದಲ್ಲಿ ಆರು ತಿಂಗಳು ಅಂದರೆ ಏಪ್ರಿಲ್ ಅಂತ್ಯದಿಂದ ನವೆಂಬರ್ ಆರಂಭದವರೆಗೆ ತೆರೆದಿರುತ್ತದೆ. ಚಳಿಗಾಲದ ಸಮಯದಲ್ಲಿ ದೇವಾಲಯವನ್ನು ಮುಚ್ಚುತ್ತಾರೆ. ಶಿವನ ವಿಗ್ರಹವನ್ನು ಉಖಿಮತ್ ಓಂಕಾರೇಶ್ವರ ದೇವಸ್ಥಾನಕ್ಕೆ ಸ್ಥಳಾಂತರಿಸಿ, ಶಿವನ ವಿಗ್ರಹವನ್ನು ಮತ್ತೆ ತರಲಾಗುತ್ತದೆ. ಮತ್ತು ಹಿಂದೂ ಕ್ಯಾಲೆಂಡರ್ ಪ್ರಕಾರ ವೈಶಾಖ ಮಾಸ ಅವಧಿಯಲ್ಲಿ 6 ತಿಂಗಳ ನಂತರ ದೇವಾಲಯವನ್ನು ಮತ್ತೆ ತೆರೆಯಲಾಗುತ್ತದೆ. ಶಿವನ ದರ್ಶನವ ಬೆಳಗ್ಗೆ 4ರಿಂದ 3 ಗಂಟೆಯವರೆಗೆ ಮತ್ತು ಸಂಜೆ 5 ರಿಂದ 9 ಗಂಟೆಯವರೆಗೆ ಪಡೆಯಬಹುದು.

ಕೇದಾರನಾಥ ದೇವಾಲಯವು ವರ್ಷದಲ್ಲಿ ಆರು ತಿಂಗಳು ಅಂದರೆ ಏಪ್ರಿಲ್ ಅಂತ್ಯದಿಂದ ನವೆಂಬರ್ ಆರಂಭದವರೆಗೆ ತೆರೆದಿರುತ್ತದೆ. ಚಳಿಗಾಲದ ಸಮಯದಲ್ಲಿ ದೇವಾಲಯವನ್ನು ಮುಚ್ಚುತ್ತಾರೆ. ಶಿವನ ವಿಗ್ರಹವನ್ನು ಉಖಿಮತ್ ಓಂಕಾರೇಶ್ವರ ದೇವಸ್ಥಾನಕ್ಕೆ ಸ್ಥಳಾಂತರಿಸಿ, ಶಿವನ ವಿಗ್ರಹವನ್ನು ಮತ್ತೆ ತರಲಾಗುತ್ತದೆ. ಮತ್ತು ಹಿಂದೂ ಕ್ಯಾಲೆಂಡರ್ ಪ್ರಕಾರ ವೈಶಾಖ ಮಾಸ ಅವಧಿಯಲ್ಲಿ 6 ತಿಂಗಳ ನಂತರ ದೇವಾಲಯವನ್ನು ಮತ್ತೆ ತೆರೆಯಲಾಗುತ್ತದೆ. ಶಿವನ ದರ್ಶನವ ಬೆಳಗ್ಗೆ 4ರಿಂದ 3 ಗಂಟೆಯವರೆಗೆ ಮತ್ತು ಸಂಜೆ 5 ರಿಂದ 9 ಗಂಟೆಯವರೆಗೆ ಪಡೆಯಬಹುದು.

5 / 5
Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್