AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Snowfall: ಉತ್ತರಾಖಂಡ ಸೇರಿದಂತೆ ಕೆಲವೆಡೆ ವರ್ಷದ ಮೊದಲ ಹಿಮಪಾತ ಶುರು, ಪ್ರವಾಸಿಗರು ಫುಲ್ ಖುಷ್

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ.

TV9 Web
| Edited By: ಆಯೇಷಾ ಬಾನು|

Updated on: Jan 13, 2023 | 9:57 AM

Share
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ. ಹೀಗಾಗಿ ಅಲ್ಲಿನ ಮನೆ, ರಸ್ತೆ, ದೇವಾಲಯಗಳು ಸೇರಿದಂತೆ ಇಡೀ ಪ್ರದೇಶ ಹಿಮದಲ್ಲಿ ಮುಚ್ಚಿ ಹೋಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ. ಹೀಗಾಗಿ ಅಲ್ಲಿನ ಮನೆ, ರಸ್ತೆ, ದೇವಾಲಯಗಳು ಸೇರಿದಂತೆ ಇಡೀ ಪ್ರದೇಶ ಹಿಮದಲ್ಲಿ ಮುಚ್ಚಿ ಹೋಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

1 / 6
ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶದಲ್ಲಿ ಎರಡು ದಿನಗಳ ಕಾಲ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶದಲ್ಲಿ ಎರಡು ದಿನಗಳ ಕಾಲ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

2 / 6
ಇಲ್ಲಿ ಕನಿಷ್ಠ ತಾಪಮಾನವು ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿರುವುದರಿಂದ ದೆಹಲಿಯು ಜನವರಿ 16 ಮತ್ತು 17 ರಂದು ತೀವ್ರ ಶೀತ ಅಲೆಯನ್ನು ಅನುಭವಿಸುವ ಸಾಧ್ಯತೆಯಿದೆ.

ಇಲ್ಲಿ ಕನಿಷ್ಠ ತಾಪಮಾನವು ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿರುವುದರಿಂದ ದೆಹಲಿಯು ಜನವರಿ 16 ಮತ್ತು 17 ರಂದು ತೀವ್ರ ಶೀತ ಅಲೆಯನ್ನು ಅನುಭವಿಸುವ ಸಾಧ್ಯತೆಯಿದೆ.

3 / 6
ಜನವರಿ 15-17 ರಿಂದ ರಾಜಸ್ಥಾನದ ಉತ್ತರ ಪ್ರದೇಶಗಳಲ್ಲಿ ಶೀತ ಗಾಳಿ ಹೆಚ್ಚಾಗಿ ಜನರು ತೀವ್ರ ಶೀತದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಅದೇ ಸಮಯದಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲೂ ಶೀತ ಗಾಳಿ ಹೆಚ್ಚಾಗಲಿದೆ.

ಜನವರಿ 15-17 ರಿಂದ ರಾಜಸ್ಥಾನದ ಉತ್ತರ ಪ್ರದೇಶಗಳಲ್ಲಿ ಶೀತ ಗಾಳಿ ಹೆಚ್ಚಾಗಿ ಜನರು ತೀವ್ರ ಶೀತದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಅದೇ ಸಮಯದಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲೂ ಶೀತ ಗಾಳಿ ಹೆಚ್ಚಾಗಲಿದೆ.

4 / 6
ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದ್ದು ತಂಪು ಗಾಳಿ ಬೀಸುತ್ತಿದೆ. ಕೇದಾರನಾಥ, ಬದರಿನಾಥ್, ಔಲಿ ಸೇರಿದಂತೆ ಎತ್ತರದ ಪ್ರದೇಶಗಳು ಬಿಳಿ ಹಿಮದಿಂದ ಆವೃತವಾಗಿವೆ.

ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದ್ದು ತಂಪು ಗಾಳಿ ಬೀಸುತ್ತಿದೆ. ಕೇದಾರನಾಥ, ಬದರಿನಾಥ್, ಔಲಿ ಸೇರಿದಂತೆ ಎತ್ತರದ ಪ್ರದೇಶಗಳು ಬಿಳಿ ಹಿಮದಿಂದ ಆವೃತವಾಗಿವೆ.

5 / 6
ಬದರಿನಾಥ್‌ನ ಸಿಂಗ್‌ದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಹಿಮ ಸಂಗ್ರಹವಾಗಿದೆ. ಔಲಿಯಲ್ಲೂ ಹಿಮಪಾತ ಆಗುತ್ತಿದೆ. ಕೇದಾರನಾಥ ಧಾಮದಲ್ಲೂ ಭಾರೀ ಹಿಮಪಾತವಾಗಿದೆ. ಒಂದು ಕಡೆ ಹಿಮ ಬೀಳುತ್ತಿರುವುದನ್ನು ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

ಬದರಿನಾಥ್‌ನ ಸಿಂಗ್‌ದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಹಿಮ ಸಂಗ್ರಹವಾಗಿದೆ. ಔಲಿಯಲ್ಲೂ ಹಿಮಪಾತ ಆಗುತ್ತಿದೆ. ಕೇದಾರನಾಥ ಧಾಮದಲ್ಲೂ ಭಾರೀ ಹಿಮಪಾತವಾಗಿದೆ. ಒಂದು ಕಡೆ ಹಿಮ ಬೀಳುತ್ತಿರುವುದನ್ನು ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

6 / 6
Follow Us
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ