AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Snowfall: ಉತ್ತರಾಖಂಡ ಸೇರಿದಂತೆ ಕೆಲವೆಡೆ ವರ್ಷದ ಮೊದಲ ಹಿಮಪಾತ ಶುರು, ಪ್ರವಾಸಿಗರು ಫುಲ್ ಖುಷ್

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ.

TV9 Web
| Edited By: ಆಯೇಷಾ ಬಾನು|

Updated on: Jan 13, 2023 | 9:57 AM

Share
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ. ಹೀಗಾಗಿ ಅಲ್ಲಿನ ಮನೆ, ರಸ್ತೆ, ದೇವಾಲಯಗಳು ಸೇರಿದಂತೆ ಇಡೀ ಪ್ರದೇಶ ಹಿಮದಲ್ಲಿ ಮುಚ್ಚಿ ಹೋಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ. ಹೀಗಾಗಿ ಅಲ್ಲಿನ ಮನೆ, ರಸ್ತೆ, ದೇವಾಲಯಗಳು ಸೇರಿದಂತೆ ಇಡೀ ಪ್ರದೇಶ ಹಿಮದಲ್ಲಿ ಮುಚ್ಚಿ ಹೋಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

1 / 6
ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶದಲ್ಲಿ ಎರಡು ದಿನಗಳ ಕಾಲ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶದಲ್ಲಿ ಎರಡು ದಿನಗಳ ಕಾಲ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

2 / 6
ಇಲ್ಲಿ ಕನಿಷ್ಠ ತಾಪಮಾನವು ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿರುವುದರಿಂದ ದೆಹಲಿಯು ಜನವರಿ 16 ಮತ್ತು 17 ರಂದು ತೀವ್ರ ಶೀತ ಅಲೆಯನ್ನು ಅನುಭವಿಸುವ ಸಾಧ್ಯತೆಯಿದೆ.

ಇಲ್ಲಿ ಕನಿಷ್ಠ ತಾಪಮಾನವು ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿರುವುದರಿಂದ ದೆಹಲಿಯು ಜನವರಿ 16 ಮತ್ತು 17 ರಂದು ತೀವ್ರ ಶೀತ ಅಲೆಯನ್ನು ಅನುಭವಿಸುವ ಸಾಧ್ಯತೆಯಿದೆ.

3 / 6
ಜನವರಿ 15-17 ರಿಂದ ರಾಜಸ್ಥಾನದ ಉತ್ತರ ಪ್ರದೇಶಗಳಲ್ಲಿ ಶೀತ ಗಾಳಿ ಹೆಚ್ಚಾಗಿ ಜನರು ತೀವ್ರ ಶೀತದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಅದೇ ಸಮಯದಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲೂ ಶೀತ ಗಾಳಿ ಹೆಚ್ಚಾಗಲಿದೆ.

ಜನವರಿ 15-17 ರಿಂದ ರಾಜಸ್ಥಾನದ ಉತ್ತರ ಪ್ರದೇಶಗಳಲ್ಲಿ ಶೀತ ಗಾಳಿ ಹೆಚ್ಚಾಗಿ ಜನರು ತೀವ್ರ ಶೀತದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಅದೇ ಸಮಯದಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲೂ ಶೀತ ಗಾಳಿ ಹೆಚ್ಚಾಗಲಿದೆ.

4 / 6
ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದ್ದು ತಂಪು ಗಾಳಿ ಬೀಸುತ್ತಿದೆ. ಕೇದಾರನಾಥ, ಬದರಿನಾಥ್, ಔಲಿ ಸೇರಿದಂತೆ ಎತ್ತರದ ಪ್ರದೇಶಗಳು ಬಿಳಿ ಹಿಮದಿಂದ ಆವೃತವಾಗಿವೆ.

ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದ್ದು ತಂಪು ಗಾಳಿ ಬೀಸುತ್ತಿದೆ. ಕೇದಾರನಾಥ, ಬದರಿನಾಥ್, ಔಲಿ ಸೇರಿದಂತೆ ಎತ್ತರದ ಪ್ರದೇಶಗಳು ಬಿಳಿ ಹಿಮದಿಂದ ಆವೃತವಾಗಿವೆ.

5 / 6
ಬದರಿನಾಥ್‌ನ ಸಿಂಗ್‌ದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಹಿಮ ಸಂಗ್ರಹವಾಗಿದೆ. ಔಲಿಯಲ್ಲೂ ಹಿಮಪಾತ ಆಗುತ್ತಿದೆ. ಕೇದಾರನಾಥ ಧಾಮದಲ್ಲೂ ಭಾರೀ ಹಿಮಪಾತವಾಗಿದೆ. ಒಂದು ಕಡೆ ಹಿಮ ಬೀಳುತ್ತಿರುವುದನ್ನು ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

ಬದರಿನಾಥ್‌ನ ಸಿಂಗ್‌ದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಹಿಮ ಸಂಗ್ರಹವಾಗಿದೆ. ಔಲಿಯಲ್ಲೂ ಹಿಮಪಾತ ಆಗುತ್ತಿದೆ. ಕೇದಾರನಾಥ ಧಾಮದಲ್ಲೂ ಭಾರೀ ಹಿಮಪಾತವಾಗಿದೆ. ಒಂದು ಕಡೆ ಹಿಮ ಬೀಳುತ್ತಿರುವುದನ್ನು ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

6 / 6
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್