AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand Snowfall: ಉತ್ತರಾಖಂಡ ಸೇರಿದಂತೆ ಕೆಲವೆಡೆ ವರ್ಷದ ಮೊದಲ ಹಿಮಪಾತ ಶುರು, ಪ್ರವಾಸಿಗರು ಫುಲ್ ಖುಷ್

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ.

TV9 Web
| Updated By: ಆಯೇಷಾ ಬಾನು|

Updated on: Jan 13, 2023 | 9:57 AM

Share
ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ. ಹೀಗಾಗಿ ಅಲ್ಲಿನ ಮನೆ, ರಸ್ತೆ, ದೇವಾಲಯಗಳು ಸೇರಿದಂತೆ ಇಡೀ ಪ್ರದೇಶ ಹಿಮದಲ್ಲಿ ಮುಚ್ಚಿ ಹೋಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ. ಹೀಗಾಗಿ ಅಲ್ಲಿನ ಮನೆ, ರಸ್ತೆ, ದೇವಾಲಯಗಳು ಸೇರಿದಂತೆ ಇಡೀ ಪ್ರದೇಶ ಹಿಮದಲ್ಲಿ ಮುಚ್ಚಿ ಹೋಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

1 / 6
ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶದಲ್ಲಿ ಎರಡು ದಿನಗಳ ಕಾಲ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶದಲ್ಲಿ ಎರಡು ದಿನಗಳ ಕಾಲ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

2 / 6
ಇಲ್ಲಿ ಕನಿಷ್ಠ ತಾಪಮಾನವು ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿರುವುದರಿಂದ ದೆಹಲಿಯು ಜನವರಿ 16 ಮತ್ತು 17 ರಂದು ತೀವ್ರ ಶೀತ ಅಲೆಯನ್ನು ಅನುಭವಿಸುವ ಸಾಧ್ಯತೆಯಿದೆ.

ಇಲ್ಲಿ ಕನಿಷ್ಠ ತಾಪಮಾನವು ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿರುವುದರಿಂದ ದೆಹಲಿಯು ಜನವರಿ 16 ಮತ್ತು 17 ರಂದು ತೀವ್ರ ಶೀತ ಅಲೆಯನ್ನು ಅನುಭವಿಸುವ ಸಾಧ್ಯತೆಯಿದೆ.

3 / 6
ಜನವರಿ 15-17 ರಿಂದ ರಾಜಸ್ಥಾನದ ಉತ್ತರ ಪ್ರದೇಶಗಳಲ್ಲಿ ಶೀತ ಗಾಳಿ ಹೆಚ್ಚಾಗಿ ಜನರು ತೀವ್ರ ಶೀತದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಅದೇ ಸಮಯದಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲೂ ಶೀತ ಗಾಳಿ ಹೆಚ್ಚಾಗಲಿದೆ.

ಜನವರಿ 15-17 ರಿಂದ ರಾಜಸ್ಥಾನದ ಉತ್ತರ ಪ್ರದೇಶಗಳಲ್ಲಿ ಶೀತ ಗಾಳಿ ಹೆಚ್ಚಾಗಿ ಜನರು ತೀವ್ರ ಶೀತದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಅದೇ ಸಮಯದಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲೂ ಶೀತ ಗಾಳಿ ಹೆಚ್ಚಾಗಲಿದೆ.

4 / 6
ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದ್ದು ತಂಪು ಗಾಳಿ ಬೀಸುತ್ತಿದೆ. ಕೇದಾರನಾಥ, ಬದರಿನಾಥ್, ಔಲಿ ಸೇರಿದಂತೆ ಎತ್ತರದ ಪ್ರದೇಶಗಳು ಬಿಳಿ ಹಿಮದಿಂದ ಆವೃತವಾಗಿವೆ.

ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದ್ದು ತಂಪು ಗಾಳಿ ಬೀಸುತ್ತಿದೆ. ಕೇದಾರನಾಥ, ಬದರಿನಾಥ್, ಔಲಿ ಸೇರಿದಂತೆ ಎತ್ತರದ ಪ್ರದೇಶಗಳು ಬಿಳಿ ಹಿಮದಿಂದ ಆವೃತವಾಗಿವೆ.

5 / 6
ಬದರಿನಾಥ್‌ನ ಸಿಂಗ್‌ದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಹಿಮ ಸಂಗ್ರಹವಾಗಿದೆ. ಔಲಿಯಲ್ಲೂ ಹಿಮಪಾತ ಆಗುತ್ತಿದೆ. ಕೇದಾರನಾಥ ಧಾಮದಲ್ಲೂ ಭಾರೀ ಹಿಮಪಾತವಾಗಿದೆ. ಒಂದು ಕಡೆ ಹಿಮ ಬೀಳುತ್ತಿರುವುದನ್ನು ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

ಬದರಿನಾಥ್‌ನ ಸಿಂಗ್‌ದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಹಿಮ ಸಂಗ್ರಹವಾಗಿದೆ. ಔಲಿಯಲ್ಲೂ ಹಿಮಪಾತ ಆಗುತ್ತಿದೆ. ಕೇದಾರನಾಥ ಧಾಮದಲ್ಲೂ ಭಾರೀ ಹಿಮಪಾತವಾಗಿದೆ. ಒಂದು ಕಡೆ ಹಿಮ ಬೀಳುತ್ತಿರುವುದನ್ನು ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ