Uttarakhand Snowfall: ಉತ್ತರಾಖಂಡ ಸೇರಿದಂತೆ ಕೆಲವೆಡೆ ವರ್ಷದ ಮೊದಲ ಹಿಮಪಾತ ಶುರು, ಪ್ರವಾಸಿಗರು ಫುಲ್ ಖುಷ್

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ.

| Updated By: ಆಯೇಷಾ ಬಾನು

Updated on: Jan 13, 2023 | 9:57 AM

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ. ಹೀಗಾಗಿ ಅಲ್ಲಿನ ಮನೆ, ರಸ್ತೆ, ದೇವಾಲಯಗಳು ಸೇರಿದಂತೆ ಇಡೀ ಪ್ರದೇಶ ಹಿಮದಲ್ಲಿ ಮುಚ್ಚಿ ಹೋಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವರ್ಷದ ಮೊದಲ ಹಿಮಪಾತ ಶುರುವಾಗಿದೆ. ಹೀಗಾಗಿ ಅಲ್ಲಿನ ಮನೆ, ರಸ್ತೆ, ದೇವಾಲಯಗಳು ಸೇರಿದಂತೆ ಇಡೀ ಪ್ರದೇಶ ಹಿಮದಲ್ಲಿ ಮುಚ್ಚಿ ಹೋಗಿದ್ದು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ.

1 / 6
ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶದಲ್ಲಿ ಎರಡು ದಿನಗಳ ಕಾಲ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದ ಪಕ್ಕದ ಪ್ರದೇಶದಲ್ಲಿ ಎರಡು ದಿನಗಳ ಕಾಲ ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

2 / 6
ಇಲ್ಲಿ ಕನಿಷ್ಠ ತಾಪಮಾನವು ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿರುವುದರಿಂದ ದೆಹಲಿಯು ಜನವರಿ 16 ಮತ್ತು 17 ರಂದು ತೀವ್ರ ಶೀತ ಅಲೆಯನ್ನು ಅನುಭವಿಸುವ ಸಾಧ್ಯತೆಯಿದೆ.

ಇಲ್ಲಿ ಕನಿಷ್ಠ ತಾಪಮಾನವು ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿರುವುದರಿಂದ ದೆಹಲಿಯು ಜನವರಿ 16 ಮತ್ತು 17 ರಂದು ತೀವ್ರ ಶೀತ ಅಲೆಯನ್ನು ಅನುಭವಿಸುವ ಸಾಧ್ಯತೆಯಿದೆ.

3 / 6
ಜನವರಿ 15-17 ರಿಂದ ರಾಜಸ್ಥಾನದ ಉತ್ತರ ಪ್ರದೇಶಗಳಲ್ಲಿ ಶೀತ ಗಾಳಿ ಹೆಚ್ಚಾಗಿ ಜನರು ತೀವ್ರ ಶೀತದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಅದೇ ಸಮಯದಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲೂ ಶೀತ ಗಾಳಿ ಹೆಚ್ಚಾಗಲಿದೆ.

ಜನವರಿ 15-17 ರಿಂದ ರಾಜಸ್ಥಾನದ ಉತ್ತರ ಪ್ರದೇಶಗಳಲ್ಲಿ ಶೀತ ಗಾಳಿ ಹೆಚ್ಚಾಗಿ ಜನರು ತೀವ್ರ ಶೀತದ ಪರಿಸ್ಥಿತಿಗಳನ್ನು ಅನುಭವಿಸುವ ನಿರೀಕ್ಷೆಯಿದೆ. ಅದೇ ಸಮಯದಲ್ಲಿ ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ ಮತ್ತು ಚಂಡೀಗಢದಲ್ಲೂ ಶೀತ ಗಾಳಿ ಹೆಚ್ಚಾಗಲಿದೆ.

4 / 6
ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದ್ದು ತಂಪು ಗಾಳಿ ಬೀಸುತ್ತಿದೆ. ಕೇದಾರನಾಥ, ಬದರಿನಾಥ್, ಔಲಿ ಸೇರಿದಂತೆ ಎತ್ತರದ ಪ್ರದೇಶಗಳು ಬಿಳಿ ಹಿಮದಿಂದ ಆವೃತವಾಗಿವೆ.

ಉತ್ತರಾಖಂಡದ ಎತ್ತರದ ಪ್ರದೇಶಗಳಲ್ಲಿ ಹಿಮಪಾತವಾಗಿದ್ದು ತಂಪು ಗಾಳಿ ಬೀಸುತ್ತಿದೆ. ಕೇದಾರನಾಥ, ಬದರಿನಾಥ್, ಔಲಿ ಸೇರಿದಂತೆ ಎತ್ತರದ ಪ್ರದೇಶಗಳು ಬಿಳಿ ಹಿಮದಿಂದ ಆವೃತವಾಗಿವೆ.

5 / 6
ಬದರಿನಾಥ್‌ನ ಸಿಂಗ್‌ದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಹಿಮ ಸಂಗ್ರಹವಾಗಿದೆ. ಔಲಿಯಲ್ಲೂ ಹಿಮಪಾತ ಆಗುತ್ತಿದೆ. ಕೇದಾರನಾಥ ಧಾಮದಲ್ಲೂ ಭಾರೀ ಹಿಮಪಾತವಾಗಿದೆ. ಒಂದು ಕಡೆ ಹಿಮ ಬೀಳುತ್ತಿರುವುದನ್ನು ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

ಬದರಿನಾಥ್‌ನ ಸಿಂಗ್‌ದ್ವಾರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಲಘು ಹಿಮ ಸಂಗ್ರಹವಾಗಿದೆ. ಔಲಿಯಲ್ಲೂ ಹಿಮಪಾತ ಆಗುತ್ತಿದೆ. ಕೇದಾರನಾಥ ಧಾಮದಲ್ಲೂ ಭಾರೀ ಹಿಮಪಾತವಾಗಿದೆ. ಒಂದು ಕಡೆ ಹಿಮ ಬೀಳುತ್ತಿರುವುದನ್ನು ನೋಡಲು ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

6 / 6
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್