AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​ನಲ್ಲಿ ರಿಲೀಸ್ ಆಗುತ್ತಿವೆ ದಕ್ಷಿಣದ 7 ಪವರ್​ಫುಲ್ ಸಿನಿಮಾಗಳು; ವಿಶೇಷತೆಗಳೇನು?

ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ದಕ್ಷಿಣದ ಹಲವು ಸಿನಿಮಾಗಳು ರಿಲೀಸ್ ಆಗಿವೆ. ಈ ಪೈಕಿ ಗೆದ್ದಿದ್ದು ಕೆಲವೇ ಕೆಲವು ಸಿನಿಮಾಗಳು. ಆದರೆ, ಏಪ್ರಿಲ್​ನಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತಿವೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಒಟ್ಟೂ 7 ಚಿತ್ರಗಳು ತೆರೆಗೆ ಬರುತ್ತಿವೆ. ಅವುಗಳ ವಿಶೇಷತೆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on:Apr 02, 2025 | 12:03 PM

ಕನ್ನಡದಲ್ಲಿ ಧನ್ವೀರ್ ನಟನೆಯ ‘ವಾಮನ’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ದರ್ಶನ್ ಅವರು ಬೆಂಬಲ ನೀಡಿರುವುದರಿಂದ ನಿರೀಕ್ಷೆ ಹೆಚ್ಚಿದೆ. ಈ ಚಿತ್ರ ಭರ್ಜರಿ ಮಾಸ್ ಆ್ಯಕ್ಷನ್​ನಿಂದ ಕೂಡಿದೆ ಎಂಬುದು ಟ್ರೇಲರ್ ನೋಡಿದವರಿಗೆ ಅರ್ಥವಾಗುತ್ತದೆ. ಈ ಚಿತ್ರ ಏಪ್ರಿಲ್ 10ರಂದು ಬಿಡುಗಡೆ ಕಾಣಲಿದೆ.

ಕನ್ನಡದಲ್ಲಿ ಧನ್ವೀರ್ ನಟನೆಯ ‘ವಾಮನ’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ದರ್ಶನ್ ಅವರು ಬೆಂಬಲ ನೀಡಿರುವುದರಿಂದ ನಿರೀಕ್ಷೆ ಹೆಚ್ಚಿದೆ. ಈ ಚಿತ್ರ ಭರ್ಜರಿ ಮಾಸ್ ಆ್ಯಕ್ಷನ್​ನಿಂದ ಕೂಡಿದೆ ಎಂಬುದು ಟ್ರೇಲರ್ ನೋಡಿದವರಿಗೆ ಅರ್ಥವಾಗುತ್ತದೆ. ಈ ಚಿತ್ರ ಏಪ್ರಿಲ್ 10ರಂದು ಬಿಡುಗಡೆ ಕಾಣಲಿದೆ.

1 / 7
ಬಜೂಕಾ: ಮಮ್ಮುಟಿ ನಟೆಯ ‘ಬಜೂಕಾ’ ಚಿತ್ರವೂ ಏಪ್ರಿಲ್ 10ರಂದು ಬಿಡುಗಡೆ ಕಾಣಲಿದೆ. ಮಾಸ್ ಆ್ಯಕ್ಷನ್​ನಲ್ಲಿ ಮಮ್ಮುಟ್ಟಿ ಅವರು ಮಿಂಚಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದು ಮಲಯಾಳಂ ಸಿನಿಮಾ. ಈ ಚಿತ್ರಕ್ಕೆ ಪ್ರಚಾರ ಜೋರಾಗಿದೆ.

ಬಜೂಕಾ: ಮಮ್ಮುಟಿ ನಟೆಯ ‘ಬಜೂಕಾ’ ಚಿತ್ರವೂ ಏಪ್ರಿಲ್ 10ರಂದು ಬಿಡುಗಡೆ ಕಾಣಲಿದೆ. ಮಾಸ್ ಆ್ಯಕ್ಷನ್​ನಲ್ಲಿ ಮಮ್ಮುಟ್ಟಿ ಅವರು ಮಿಂಚಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದು ಮಲಯಾಳಂ ಸಿನಿಮಾ. ಈ ಚಿತ್ರಕ್ಕೆ ಪ್ರಚಾರ ಜೋರಾಗಿದೆ.

2 / 7
ಅಜಿತ್ ನಟನೆಯ ತಮಿಳಿನ ‘ಗುಡ್ ಬ್ಯಾಡ್ ಅಗ್ಲಿ’ ಏಪ್ರಿಲ್ 10ರಂದು ತೆರೆಗೆ ಬರಲಿದೆ. ಇದರಲ್ಲಿ ಅಜಿತ್ ಅವರಿಗೆ ಮೂರು ಶೇಡ್ ಇದೆ ಎನ್ನಲಾಗಿದೆ. ಅವರ ನಟನೆಯ ‘ವಿದುಮುಯಾರ್ಚಿ’ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಲು ವಿಫಲವಾಗಿದೆ. ಹೀಗಾಗಿ, ಈ ಸಿನಿಮಾ ಮೂಲಕ ಗೆಲ್ಲುವ ಭರವಸೆಯಲ್ಲಿ ಅವರಿದ್ದಾರೆ.

ಅಜಿತ್ ನಟನೆಯ ತಮಿಳಿನ ‘ಗುಡ್ ಬ್ಯಾಡ್ ಅಗ್ಲಿ’ ಏಪ್ರಿಲ್ 10ರಂದು ತೆರೆಗೆ ಬರಲಿದೆ. ಇದರಲ್ಲಿ ಅಜಿತ್ ಅವರಿಗೆ ಮೂರು ಶೇಡ್ ಇದೆ ಎನ್ನಲಾಗಿದೆ. ಅವರ ನಟನೆಯ ‘ವಿದುಮುಯಾರ್ಚಿ’ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಲು ವಿಫಲವಾಗಿದೆ. ಹೀಗಾಗಿ, ಈ ಸಿನಿಮಾ ಮೂಲಕ ಗೆಲ್ಲುವ ಭರವಸೆಯಲ್ಲಿ ಅವರಿದ್ದಾರೆ.

3 / 7
ತಮನ್ನಾ ಭಾಟಿಯಾ ನಟನೆಯ ತೆಲುಗಿನ ‘ಒಡೆಲಾ 2’ ಸಿನಿಮಾ ಏಪ್ರಿಲ್ 17ರಂದು ಬಿಡುಗಡೆ ಕಾಣುತ್ತಿದೆ. ಇದು ಸೂಪರ್​ನ್ಯಾಚುರಲ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿದೆ. ಹಾರರ್ ಸಿನಿಮಾಗಳನ್ನು ಇಷ್ಟಪಡುವವರಿಗೆ ಸಿನಿಮಾ ಇಷ್ಟ ಆಗಲಿದೆ. ಅಶೋಕ್ ತೇಜಾ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ತಮನ್ನಾ ಭಾಟಿಯಾ ನಟನೆಯ ತೆಲುಗಿನ ‘ಒಡೆಲಾ 2’ ಸಿನಿಮಾ ಏಪ್ರಿಲ್ 17ರಂದು ಬಿಡುಗಡೆ ಕಾಣುತ್ತಿದೆ. ಇದು ಸೂಪರ್​ನ್ಯಾಚುರಲ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿದೆ. ಹಾರರ್ ಸಿನಿಮಾಗಳನ್ನು ಇಷ್ಟಪಡುವವರಿಗೆ ಸಿನಿಮಾ ಇಷ್ಟ ಆಗಲಿದೆ. ಅಶೋಕ್ ತೇಜಾ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

4 / 7
‘ದಿ ಪೆಟ್ ಡಿಟೆಕ್ಟಿವ್’ ಸಿನಿಮಾ ಇದೇ ಏಪ್ರಿಲ್ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಅನುಪಮಾ ಪರಮೇಶ್ವರನ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶರಫುದ್ದೀನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘ದಿ ಪೆಟ್ ಡಿಟೆಕ್ಟಿವ್’ ಸಿನಿಮಾ ಇದೇ ಏಪ್ರಿಲ್ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಅನುಪಮಾ ಪರಮೇಶ್ವರನ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶರಫುದ್ದೀನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

5 / 7
ಅನುಷ್ಕಾ ಶರ್ಮಾ ಅವರು ಸಿನಿಮಾ ಒಪ್ಪಿಕಂಡರು ಎಂದರೆ ಅದರಲ್ಲಿ ಒಂದು ವಿಶೇಷ ಇದ್ದೇ ಇರುತ್ತದೆ. ಈಗ ಅವರು ‘ಘಾಟಿ’ ಹೆಸರಿನ ಸಿನಿಮಾ ಮಾಡಿದ್ದಾರೆ. ತೆಲುಗಿನ ಈ ಚಿತ್ರ ಏಪ್ರಿಲ್ 18ರಂದು ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಅನುಷ್ಕಾ ಶರ್ಮಾ ಅವರನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ.

ಅನುಷ್ಕಾ ಶರ್ಮಾ ಅವರು ಸಿನಿಮಾ ಒಪ್ಪಿಕಂಡರು ಎಂದರೆ ಅದರಲ್ಲಿ ಒಂದು ವಿಶೇಷ ಇದ್ದೇ ಇರುತ್ತದೆ. ಈಗ ಅವರು ‘ಘಾಟಿ’ ಹೆಸರಿನ ಸಿನಿಮಾ ಮಾಡಿದ್ದಾರೆ. ತೆಲುಗಿನ ಈ ಚಿತ್ರ ಏಪ್ರಿಲ್ 18ರಂದು ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಅನುಷ್ಕಾ ಶರ್ಮಾ ಅವರನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ.

6 / 7
‘ಲವ್ಲಿ’ ಹೆಸರಿನ ಸಿನಿಮಾ ಏಪ್ರಿಲ್ 4ರಂದು ತೆರೆಗೆ ಬರಲಿದೆ. ಮ್ಯಾಥೀವ್ ಥಾಮಸ್ ಈ ಚಿತ್ರದಲ್ಲಿದ್ದಾರೆ. ಈ ಸಿನಿಮಾದಲ್ಲಿ ನೊಣ ಕೂಡ ಇದೆ. ಈ ನೊಣ ಮಾತನಾಡುವ ಶಕ್ತಿಯನ್ನು ಹೊಂದಿದೆ. ಕಾಮಿಡಿ ಶೈಲಿಯಲ್ಲಿ ಚಿತ್ರ ಮೂಡಿ ಬಂದಿದೆ. ‘ಈಗ’ ನೊಣವನ್ನು ನೋಡಿದಂತೆ ಕಾಣಲಿದೆ.

‘ಲವ್ಲಿ’ ಹೆಸರಿನ ಸಿನಿಮಾ ಏಪ್ರಿಲ್ 4ರಂದು ತೆರೆಗೆ ಬರಲಿದೆ. ಮ್ಯಾಥೀವ್ ಥಾಮಸ್ ಈ ಚಿತ್ರದಲ್ಲಿದ್ದಾರೆ. ಈ ಸಿನಿಮಾದಲ್ಲಿ ನೊಣ ಕೂಡ ಇದೆ. ಈ ನೊಣ ಮಾತನಾಡುವ ಶಕ್ತಿಯನ್ನು ಹೊಂದಿದೆ. ಕಾಮಿಡಿ ಶೈಲಿಯಲ್ಲಿ ಚಿತ್ರ ಮೂಡಿ ಬಂದಿದೆ. ‘ಈಗ’ ನೊಣವನ್ನು ನೋಡಿದಂತೆ ಕಾಣಲಿದೆ.

7 / 7

Published On - 12:01 pm, Wed, 2 April 25

Follow us
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್