AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಪ್ರಿಲ್​​ನಲ್ಲಿ ರಿಲೀಸ್ ಆಗುತ್ತಿವೆ ದಕ್ಷಿಣದ 7 ಪವರ್​ಫುಲ್ ಸಿನಿಮಾಗಳು; ವಿಶೇಷತೆಗಳೇನು?

ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳಲ್ಲಿ ದಕ್ಷಿಣದ ಹಲವು ಸಿನಿಮಾಗಳು ರಿಲೀಸ್ ಆಗಿವೆ. ಈ ಪೈಕಿ ಗೆದ್ದಿದ್ದು ಕೆಲವೇ ಕೆಲವು ಸಿನಿಮಾಗಳು. ಆದರೆ, ಏಪ್ರಿಲ್​ನಲ್ಲಿ ಸಾಲು ಸಾಲು ಸಿನಿಮಾಗಳು ರಿಲೀಸ್ ಆಗುತ್ತಿವೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಒಟ್ಟೂ 7 ಚಿತ್ರಗಳು ತೆರೆಗೆ ಬರುತ್ತಿವೆ. ಅವುಗಳ ವಿಶೇಷತೆ ಬಗ್ಗೆ ಇಲ್ಲಿದೆ ವಿವರ.

ರಾಜೇಶ್ ದುಗ್ಗುಮನೆ
|

Updated on:Apr 02, 2025 | 12:03 PM

Share
ಕನ್ನಡದಲ್ಲಿ ಧನ್ವೀರ್ ನಟನೆಯ ‘ವಾಮನ’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ದರ್ಶನ್ ಅವರು ಬೆಂಬಲ ನೀಡಿರುವುದರಿಂದ ನಿರೀಕ್ಷೆ ಹೆಚ್ಚಿದೆ. ಈ ಚಿತ್ರ ಭರ್ಜರಿ ಮಾಸ್ ಆ್ಯಕ್ಷನ್​ನಿಂದ ಕೂಡಿದೆ ಎಂಬುದು ಟ್ರೇಲರ್ ನೋಡಿದವರಿಗೆ ಅರ್ಥವಾಗುತ್ತದೆ. ಈ ಚಿತ್ರ ಏಪ್ರಿಲ್ 10ರಂದು ಬಿಡುಗಡೆ ಕಾಣಲಿದೆ.

ಕನ್ನಡದಲ್ಲಿ ಧನ್ವೀರ್ ನಟನೆಯ ‘ವಾಮನ’ ಸಿನಿಮಾ ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ದರ್ಶನ್ ಅವರು ಬೆಂಬಲ ನೀಡಿರುವುದರಿಂದ ನಿರೀಕ್ಷೆ ಹೆಚ್ಚಿದೆ. ಈ ಚಿತ್ರ ಭರ್ಜರಿ ಮಾಸ್ ಆ್ಯಕ್ಷನ್​ನಿಂದ ಕೂಡಿದೆ ಎಂಬುದು ಟ್ರೇಲರ್ ನೋಡಿದವರಿಗೆ ಅರ್ಥವಾಗುತ್ತದೆ. ಈ ಚಿತ್ರ ಏಪ್ರಿಲ್ 10ರಂದು ಬಿಡುಗಡೆ ಕಾಣಲಿದೆ.

1 / 7
ಬಜೂಕಾ: ಮಮ್ಮುಟಿ ನಟೆಯ ‘ಬಜೂಕಾ’ ಚಿತ್ರವೂ ಏಪ್ರಿಲ್ 10ರಂದು ಬಿಡುಗಡೆ ಕಾಣಲಿದೆ. ಮಾಸ್ ಆ್ಯಕ್ಷನ್​ನಲ್ಲಿ ಮಮ್ಮುಟ್ಟಿ ಅವರು ಮಿಂಚಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದು ಮಲಯಾಳಂ ಸಿನಿಮಾ. ಈ ಚಿತ್ರಕ್ಕೆ ಪ್ರಚಾರ ಜೋರಾಗಿದೆ.

ಬಜೂಕಾ: ಮಮ್ಮುಟಿ ನಟೆಯ ‘ಬಜೂಕಾ’ ಚಿತ್ರವೂ ಏಪ್ರಿಲ್ 10ರಂದು ಬಿಡುಗಡೆ ಕಾಣಲಿದೆ. ಮಾಸ್ ಆ್ಯಕ್ಷನ್​ನಲ್ಲಿ ಮಮ್ಮುಟ್ಟಿ ಅವರು ಮಿಂಚಿದ್ದಾರೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದು ಮಲಯಾಳಂ ಸಿನಿಮಾ. ಈ ಚಿತ್ರಕ್ಕೆ ಪ್ರಚಾರ ಜೋರಾಗಿದೆ.

2 / 7
ಅಜಿತ್ ನಟನೆಯ ತಮಿಳಿನ ‘ಗುಡ್ ಬ್ಯಾಡ್ ಅಗ್ಲಿ’ ಏಪ್ರಿಲ್ 10ರಂದು ತೆರೆಗೆ ಬರಲಿದೆ. ಇದರಲ್ಲಿ ಅಜಿತ್ ಅವರಿಗೆ ಮೂರು ಶೇಡ್ ಇದೆ ಎನ್ನಲಾಗಿದೆ. ಅವರ ನಟನೆಯ ‘ವಿದುಮುಯಾರ್ಚಿ’ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಲು ವಿಫಲವಾಗಿದೆ. ಹೀಗಾಗಿ, ಈ ಸಿನಿಮಾ ಮೂಲಕ ಗೆಲ್ಲುವ ಭರವಸೆಯಲ್ಲಿ ಅವರಿದ್ದಾರೆ.

ಅಜಿತ್ ನಟನೆಯ ತಮಿಳಿನ ‘ಗುಡ್ ಬ್ಯಾಡ್ ಅಗ್ಲಿ’ ಏಪ್ರಿಲ್ 10ರಂದು ತೆರೆಗೆ ಬರಲಿದೆ. ಇದರಲ್ಲಿ ಅಜಿತ್ ಅವರಿಗೆ ಮೂರು ಶೇಡ್ ಇದೆ ಎನ್ನಲಾಗಿದೆ. ಅವರ ನಟನೆಯ ‘ವಿದುಮುಯಾರ್ಚಿ’ ಇತ್ತೀಚೆಗೆ ರಿಲೀಸ್ ಆಗಿ ಸದ್ದು ಮಾಡಲು ವಿಫಲವಾಗಿದೆ. ಹೀಗಾಗಿ, ಈ ಸಿನಿಮಾ ಮೂಲಕ ಗೆಲ್ಲುವ ಭರವಸೆಯಲ್ಲಿ ಅವರಿದ್ದಾರೆ.

3 / 7
ತಮನ್ನಾ ಭಾಟಿಯಾ ನಟನೆಯ ತೆಲುಗಿನ ‘ಒಡೆಲಾ 2’ ಸಿನಿಮಾ ಏಪ್ರಿಲ್ 17ರಂದು ಬಿಡುಗಡೆ ಕಾಣುತ್ತಿದೆ. ಇದು ಸೂಪರ್​ನ್ಯಾಚುರಲ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿದೆ. ಹಾರರ್ ಸಿನಿಮಾಗಳನ್ನು ಇಷ್ಟಪಡುವವರಿಗೆ ಸಿನಿಮಾ ಇಷ್ಟ ಆಗಲಿದೆ. ಅಶೋಕ್ ತೇಜಾ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ತಮನ್ನಾ ಭಾಟಿಯಾ ನಟನೆಯ ತೆಲುಗಿನ ‘ಒಡೆಲಾ 2’ ಸಿನಿಮಾ ಏಪ್ರಿಲ್ 17ರಂದು ಬಿಡುಗಡೆ ಕಾಣುತ್ತಿದೆ. ಇದು ಸೂಪರ್​ನ್ಯಾಚುರಲ್ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿದೆ. ಹಾರರ್ ಸಿನಿಮಾಗಳನ್ನು ಇಷ್ಟಪಡುವವರಿಗೆ ಸಿನಿಮಾ ಇಷ್ಟ ಆಗಲಿದೆ. ಅಶೋಕ್ ತೇಜಾ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

4 / 7
‘ದಿ ಪೆಟ್ ಡಿಟೆಕ್ಟಿವ್’ ಸಿನಿಮಾ ಇದೇ ಏಪ್ರಿಲ್ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಅನುಪಮಾ ಪರಮೇಶ್ವರನ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶರಫುದ್ದೀನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

‘ದಿ ಪೆಟ್ ಡಿಟೆಕ್ಟಿವ್’ ಸಿನಿಮಾ ಇದೇ ಏಪ್ರಿಲ್ 25ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಅನುಪಮಾ ಪರಮೇಶ್ವರನ್ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶರಫುದ್ದೀನ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

5 / 7
ಅನುಷ್ಕಾ ಶರ್ಮಾ ಅವರು ಸಿನಿಮಾ ಒಪ್ಪಿಕಂಡರು ಎಂದರೆ ಅದರಲ್ಲಿ ಒಂದು ವಿಶೇಷ ಇದ್ದೇ ಇರುತ್ತದೆ. ಈಗ ಅವರು ‘ಘಾಟಿ’ ಹೆಸರಿನ ಸಿನಿಮಾ ಮಾಡಿದ್ದಾರೆ. ತೆಲುಗಿನ ಈ ಚಿತ್ರ ಏಪ್ರಿಲ್ 18ರಂದು ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಅನುಷ್ಕಾ ಶರ್ಮಾ ಅವರನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ.

ಅನುಷ್ಕಾ ಶರ್ಮಾ ಅವರು ಸಿನಿಮಾ ಒಪ್ಪಿಕಂಡರು ಎಂದರೆ ಅದರಲ್ಲಿ ಒಂದು ವಿಶೇಷ ಇದ್ದೇ ಇರುತ್ತದೆ. ಈಗ ಅವರು ‘ಘಾಟಿ’ ಹೆಸರಿನ ಸಿನಿಮಾ ಮಾಡಿದ್ದಾರೆ. ತೆಲುಗಿನ ಈ ಚಿತ್ರ ಏಪ್ರಿಲ್ 18ರಂದು ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಅನುಷ್ಕಾ ಶರ್ಮಾ ಅವರನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ.

6 / 7
‘ಲವ್ಲಿ’ ಹೆಸರಿನ ಸಿನಿಮಾ ಏಪ್ರಿಲ್ 4ರಂದು ತೆರೆಗೆ ಬರಲಿದೆ. ಮ್ಯಾಥೀವ್ ಥಾಮಸ್ ಈ ಚಿತ್ರದಲ್ಲಿದ್ದಾರೆ. ಈ ಸಿನಿಮಾದಲ್ಲಿ ನೊಣ ಕೂಡ ಇದೆ. ಈ ನೊಣ ಮಾತನಾಡುವ ಶಕ್ತಿಯನ್ನು ಹೊಂದಿದೆ. ಕಾಮಿಡಿ ಶೈಲಿಯಲ್ಲಿ ಚಿತ್ರ ಮೂಡಿ ಬಂದಿದೆ. ‘ಈಗ’ ನೊಣವನ್ನು ನೋಡಿದಂತೆ ಕಾಣಲಿದೆ.

‘ಲವ್ಲಿ’ ಹೆಸರಿನ ಸಿನಿಮಾ ಏಪ್ರಿಲ್ 4ರಂದು ತೆರೆಗೆ ಬರಲಿದೆ. ಮ್ಯಾಥೀವ್ ಥಾಮಸ್ ಈ ಚಿತ್ರದಲ್ಲಿದ್ದಾರೆ. ಈ ಸಿನಿಮಾದಲ್ಲಿ ನೊಣ ಕೂಡ ಇದೆ. ಈ ನೊಣ ಮಾತನಾಡುವ ಶಕ್ತಿಯನ್ನು ಹೊಂದಿದೆ. ಕಾಮಿಡಿ ಶೈಲಿಯಲ್ಲಿ ಚಿತ್ರ ಮೂಡಿ ಬಂದಿದೆ. ‘ಈಗ’ ನೊಣವನ್ನು ನೋಡಿದಂತೆ ಕಾಣಲಿದೆ.

7 / 7

Published On - 12:01 pm, Wed, 2 April 25

ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಸಿದ್ದರಾಮಯ್ಯ ಪತ್ನಿಗೆ ಐಸಿಯುನಲ್ಲಿ ಚಿಕಿತ್ಸೆ: ಪಾರ್ವತಿಯವರಿಗೆ ಆಗಿದ್ದೇನು?
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಪರಸ್ಪರ ದೃಷ್ಟಿ ತೆಗೆಸಿಕೊಂಡ ಜಾಹ್ನವಿ, ಅಶ್ವಿನಿ: ಮತ್ತೆ ಒಂದಾದ ಹಳೇ ಜೋಡಿ
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಯಮುನಾ ನದಿಯಲ್ಲಿ ತುಂಬಿದ್ದ ವಿಷಕಾರಿ ನೊರೆಯ ಕ್ಲೀನಿಂಗ್ ಶುರು
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಪ್ರಧಾನಿ ಮೋದಿ ಭೇಟಿ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಸಮಸ್ಯೆ ಬಗೆಹರಿಸದ ಸ್ಥಳೀಯ ಆಡಳಿತ: ಪ್ರಧಾನಿ ತನಕ ಹೋದ ಬಾಲಕ
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಯೋಗ್ಯತೆ ಇಲ್ಲದೇ ಬಿಗ್ ಬಾಸ್ ಮನೆ ಒಳಗೆ ಇರುವ ಸ್ಪರ್ಧಿಗಳು ಯಾರು?
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
VIDEO: ಪಾಕ್ ಆಟಗಾರನ ಆಕ್ರಮಣಕಾರಿ ವರ್ತನೆ... ವಾರ್ನಿಂಗ್!
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಚಂದ್ರಪ್ರಭ ಬಿಗ್ ಬಾಸ್​​ನಿಂದ ಹೊರಬಂದಿದ್ದಕ್ಕೆ ಅಸಲಿ ಕಾರಣ ತಿಳಿಸಿದ ಸುಧಿ
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?
ಬೆಂಗಳೂರಿನತ್ತ ಡಿಕೆ ಶಿವಕುಮಾರ್: ದಿಲ್ಲಿಗೆ ಹೋದ ಕೆಲಸ ಏನಾಯ್ತು?