AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಡೋದರಾ: ಪ್ರಧಾನಿ ಮೋದಿ ರೋಡ್​ ಶೋ, ಭಯೋತ್ಪಾದನೆ ವಿರುದ್ಧದ ಬ್ಯಾನರ್​ ಹಿಡಿದು ಸಾಥ್​ ನೀಡಿದ ಆಫ್ರಿಕಾ ವಿದ್ಯಾರ್ಥಿಗಳು

ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್​ನ ವಡೋದರಾದಲ್ಲಿ ರೋಡ್​ ಶೋ ನಡೆಸಿದರು. ಒಂದೆಡೆ ಕರ್ನಲ್ ಖುರೇಷಿ ಕುಟುಂಬದವರು ಪಾಲ್ಗೊಂಡಿದ್ದರೆ. ಮತ್ತೊಂದೆಡೆ ಭಯೋದತ್ಪಾದನೆ ವಿರುದ್ಧದ ಬ್ಯಾನರ್​ ಹಿಡಿದು ಆಫ್ರಿಕಾದ ವಿದ್ಯಾರ್ಥಿಗಳು ಕೂಡ ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸೋಮವಾರ ಗುಜರಾತ್‌ನ ವಡೋದರಾದಲ್ಲಿ ರೋಡ್ ಶೋ ನಡೆಸಿದರು, ಅಲ್ಲಿ ಜನರು ತಮ್ಮ ನೆಚ್ಚಿನ ನಾಯಕನನ್ನು ನೋಡಲು ಬೆಳಿಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದರು.

ನಯನಾ ರಾಜೀವ್
|

Updated on:May 26, 2025 | 12:26 PM

Share
ಪ್ರಧಾನಿ ನರೇಂದ್ರ ಮೋದಿ ಇಂದು ವಡೋದರಾದಲ್ಲಿ ನಡೆಸಿದ ರೋಡ್​ ಶೋನಲ್ಲಿ ಆಫ್ರಿಕಾದ ವಿದ್ಯಾರ್ಥಿಗಳು ಕೂಡ ಪಾಲ್ಗೊಂಡಿದ್ದರು. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಿ ಎನ್ನುವ ಬ್ಯಾನರ್​ಗಳನ್ನು ಹಿಡಿದಿದ್ದರು.  ಭಾರತ ನ್ಯಾಯಯುತವಾಗಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತು. ಭಾರತದ ಧೈರ್ಯವು ಭಯೋತ್ಪಾದನೆಯ ದುಷ್ಟತನವನ್ನು ಕೊನೆಗೊಳಿಸುವ ಬೆಳಕು ಮುಂತಾದ ಉಲ್ಲೇಖಗಳನ್ನು ಹೊಂದಿರುವ ಫಲಕಗಳನ್ನು ಹಿಡಿದು ಆಫ್ರಿಕನ್ ಸಮುದಾಯದ ಸದಸ್ಯರು ಪ್ರಧಾನಿಯನ್ನು ಸ್ವಾಗತಿಸಿದರು.

ಪ್ರಧಾನಿ ನರೇಂದ್ರ ಮೋದಿ ಇಂದು ವಡೋದರಾದಲ್ಲಿ ನಡೆಸಿದ ರೋಡ್​ ಶೋನಲ್ಲಿ ಆಫ್ರಿಕಾದ ವಿದ್ಯಾರ್ಥಿಗಳು ಕೂಡ ಪಾಲ್ಗೊಂಡಿದ್ದರು. ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಿ ಎನ್ನುವ ಬ್ಯಾನರ್​ಗಳನ್ನು ಹಿಡಿದಿದ್ದರು. ಭಾರತ ನ್ಯಾಯಯುತವಾಗಿ ಪಾಕಿಸ್ತಾನದ ಮೇಲೆ ಪ್ರತಿದಾಳಿ ನಡೆಸಿತು. ಭಾರತದ ಧೈರ್ಯವು ಭಯೋತ್ಪಾದನೆಯ ದುಷ್ಟತನವನ್ನು ಕೊನೆಗೊಳಿಸುವ ಬೆಳಕು ಮುಂತಾದ ಉಲ್ಲೇಖಗಳನ್ನು ಹೊಂದಿರುವ ಫಲಕಗಳನ್ನು ಹಿಡಿದು ಆಫ್ರಿಕನ್ ಸಮುದಾಯದ ಸದಸ್ಯರು ಪ್ರಧಾನಿಯನ್ನು ಸ್ವಾಗತಿಸಿದರು.

1 / 6
ಭಾರತ್ ಮಾತಾ ಕಿ ಜೈ, ಮೋದಿ-ಮೋದಿ ಮತ್ತು ವಂದೇ ಮಾತರಂ ಘೋಷಣೆಗಳು ಬೀದಿಗಳಲ್ಲಿ ಪ್ರತಿಧ್ವನಿಸಿದವು, ಜನರು ವಿಶೇಷ ಸಿಂಧೂರ್ ಸಮ್ಮಾನ್ ಯಾತ್ರೆಯಲ್ಲಿ ಭಾಗವಹಿಸಿ, ರಾಷ್ಟ್ರಧ್ವಜವನ್ನು ಬೀಸುತ್ತಾ ಮತ್ತು ಪ್ರಧಾನಿಯವರ ಮೇಲೆ ಹೂವುಗಳ ಸುರಿಮಳೆಗೈದಿದ್ದಾರೆ.

ಭಾರತ್ ಮಾತಾ ಕಿ ಜೈ, ಮೋದಿ-ಮೋದಿ ಮತ್ತು ವಂದೇ ಮಾತರಂ ಘೋಷಣೆಗಳು ಬೀದಿಗಳಲ್ಲಿ ಪ್ರತಿಧ್ವನಿಸಿದವು, ಜನರು ವಿಶೇಷ ಸಿಂಧೂರ್ ಸಮ್ಮಾನ್ ಯಾತ್ರೆಯಲ್ಲಿ ಭಾಗವಹಿಸಿ, ರಾಷ್ಟ್ರಧ್ವಜವನ್ನು ಬೀಸುತ್ತಾ ಮತ್ತು ಪ್ರಧಾನಿಯವರ ಮೇಲೆ ಹೂವುಗಳ ಸುರಿಮಳೆಗೈದಿದ್ದಾರೆ.

2 / 6
ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂದೂರ್‌ನ ಯಶಸ್ಸನ್ನು ಶ್ಲಾಘಿಸುವ ಜನರಿಂದ ರಸ್ತೆಗಳ ಉದ್ದಕ್ಕೂ ಭಾರತೀಯ ಸಶಸ್ತ್ರ ಪಡೆಗಳ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಭಾರತ ಇತ್ತೀಚೆಗೆ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ನಂತರ ಪ್ರಧಾನಿ ಮೋದಿ ತಮ್ಮ ತವರು ರಾಜ್ಯಕ್ಕೆ ನೀಡುತ್ತಿರುವ ಮೊದಲ ಭೇಟಿ ಇದು.

ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂದೂರ್‌ನ ಯಶಸ್ಸನ್ನು ಶ್ಲಾಘಿಸುವ ಜನರಿಂದ ರಸ್ತೆಗಳ ಉದ್ದಕ್ಕೂ ಭಾರತೀಯ ಸಶಸ್ತ್ರ ಪಡೆಗಳ ಪೋಸ್ಟರ್‌ಗಳು ರಾರಾಜಿಸುತ್ತಿವೆ. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ದಲ್ಲಿನ ಭಯೋತ್ಪಾದಕ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಭಾರತ ಇತ್ತೀಚೆಗೆ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ನಂತರ ಪ್ರಧಾನಿ ಮೋದಿ ತಮ್ಮ ತವರು ರಾಜ್ಯಕ್ಕೆ ನೀಡುತ್ತಿರುವ ಮೊದಲ ಭೇಟಿ ಇದು.

3 / 6
ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್​ನ ವಡೋದರಾದಲ್ಲಿ ರೋಡ್​ ಶೋ ನಡೆಸಿದ್ದು, ಕರ್ನಲ್ ಖುರೇಷಿ ಕುಟುಂಬವೂ ಕೂಡ ಭಾಗಿಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಮೇಲೆ ಹೂವಿನ ಸುರಿಮಳೆಗೈದಿರುವ ವಿಡಿಯೋ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿರಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್​ನ ವಡೋದರಾದಲ್ಲಿ ರೋಡ್​ ಶೋ ನಡೆಸಿದ್ದು, ಕರ್ನಲ್ ಖುರೇಷಿ ಕುಟುಂಬವೂ ಕೂಡ ಭಾಗಿಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಮೇಲೆ ಹೂವಿನ ಸುರಿಮಳೆಗೈದಿರುವ ವಿಡಿಯೋ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿರಲಿದ್ದಾರೆ.

4 / 6
ಮಹಿಸಾಗರ್ ಮತ್ತು ದಾಹೋದ್ ಜಿಲ್ಲೆಗಳ 193 ಹಳ್ಳಿಗಳು ಮತ್ತು ಒಂದು ಪಟ್ಟಣದ 4.62 ಲಕ್ಷ ಜನರಿಗೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾದ 181 ಕೋಟಿ ರೂ. ವೆಚ್ಚದ ನಾಲ್ಕು ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದಾರೆ.

ಮಹಿಸಾಗರ್ ಮತ್ತು ದಾಹೋದ್ ಜಿಲ್ಲೆಗಳ 193 ಹಳ್ಳಿಗಳು ಮತ್ತು ಒಂದು ಪಟ್ಟಣದ 4.62 ಲಕ್ಷ ಜನರಿಗೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾದ 181 ಕೋಟಿ ರೂ. ವೆಚ್ಚದ ನಾಲ್ಕು ಕುಡಿಯುವ ನೀರು ಸರಬರಾಜು ಯೋಜನೆಗಳನ್ನು ಅವರು ಉದ್ಘಾಟಿಸಲಿದ್ದಾರೆ.

5 / 6
ಪ್ರಧಾನಿ ನರೇಂದ್ರ ಮೋದಿ ವಡೋದರಾದಲ್ಲಿ ಇಂದು ರೋಡ್ ಶೋ ನಡೆಸಿದರು. ಜನರು ತಮ್ಮ ನೆಚ್ಚಿನ ನಾಯಕನನ್ನು ನೋಡಲು ಬೆಳಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದರು. ರೋಡ್ ಶೋಗೆ ಮುಂಚಿತವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು.
ಪ್ರಧಾನಿ ಮೋದಿ ಈ ಪ್ರದೇಶದಲ್ಲಿ ಮೂಲಸೌಕರ್ಯ ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಅಡಿಪಾಯ ಹಾಕಲಿದ್ದಾರೆ

ಪ್ರಧಾನಿ ನರೇಂದ್ರ ಮೋದಿ ವಡೋದರಾದಲ್ಲಿ ಇಂದು ರೋಡ್ ಶೋ ನಡೆಸಿದರು. ಜನರು ತಮ್ಮ ನೆಚ್ಚಿನ ನಾಯಕನನ್ನು ನೋಡಲು ಬೆಳಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದರು. ರೋಡ್ ಶೋಗೆ ಮುಂಚಿತವಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಪ್ರಧಾನಿ ಮೋದಿ ಈ ಪ್ರದೇಶದಲ್ಲಿ ಮೂಲಸೌಕರ್ಯ ಮತ್ತು ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಅಡಿಪಾಯ ಹಾಕಲಿದ್ದಾರೆ

6 / 6

Published On - 12:25 pm, Mon, 26 May 25

ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
‘ಶಿವ ತಾಂಡವ ನೋಡಿದಂತಾಯ್ತು’; ಹೊರಬಿತ್ತು‘45’ ಚಿತ್ರದ ಮೊದಲ ವಿಮರ್ಶೆ
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ಎ ಯು ಜ್ಯುವೆಲ್ಲರ್ಸ್‌ನಿಂದ 140 ಕೆಜಿ ಬೆಳ್ಳಿ ದೋಚಿದವರು ಅಂದರ್!
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ವಿಚ್ಛೇದನ ನೋಟಿಸ್‌ ನೀಡಿದಕ್ಕೆ ಪತ್ನಿಯ ಮೇಲೆ ಗುಂಡು ಹಾರಿಸಿದ ಪತಿ
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!
ಕೃಷಿ ಅಧಿಕಾರಿ ಬಳಿ 2.50 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ!