AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaibhavi Upadhyaya Death: ಭೀಕರ ರಸ್ತೆ ಅಪಘಾತ; ಭಾವಿ ಪತಿ ಜೊತೆ ತೆರಳುತ್ತಿದ್ದ ಕಿರುತೆರೆ ನಟಿಯ ಸಾವು

ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ ಈ ದುರ್ಘಟನೆ ನಡೆದಿದ್ದು, ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 24, 2023 | 9:00 AM

Share
ಹಿಂದಿಯ ‘ಸಾರಾಭಾಯ್ vs ಸಾರಾಭಾಯ್​’ ಧಾರಾವಾಹಿ ಮೂಲಕ ಫೇಮಸ್ ಆದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರವನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ.

ಹಿಂದಿಯ ‘ಸಾರಾಭಾಯ್ vs ಸಾರಾಭಾಯ್​’ ಧಾರಾವಾಹಿ ಮೂಲಕ ಫೇಮಸ್ ಆದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರವನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ.

1 / 5
ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ (ಮೇ 23) ಬೆಳಗ್ಗೆ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ (ಮೇ 23) ಬೆಳಗ್ಗೆ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

2 / 5
ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೈಭವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  

ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೈಭವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  

3 / 5
ಇಂದು (ಮೇ 24) ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.  

ಇಂದು (ಮೇ 24) ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.  

4 / 5
ಇತ್ತೀಚೆಗಷ್ಟೇ ಹಿಂದಿ ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟಿದ್ದರು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಕಿರುತೆರೆ ಶಾಕ್​ಗೆ ಒಳಗಾಗಿದೆ.

ಇತ್ತೀಚೆಗಷ್ಟೇ ಹಿಂದಿ ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟಿದ್ದರು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಕಿರುತೆರೆ ಶಾಕ್​ಗೆ ಒಳಗಾಗಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ