Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaibhavi Upadhyaya Death: ಭೀಕರ ರಸ್ತೆ ಅಪಘಾತ; ಭಾವಿ ಪತಿ ಜೊತೆ ತೆರಳುತ್ತಿದ್ದ ಕಿರುತೆರೆ ನಟಿಯ ಸಾವು

ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ ಈ ದುರ್ಘಟನೆ ನಡೆದಿದ್ದು, ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 24, 2023 | 9:00 AM

ಹಿಂದಿಯ ‘ಸಾರಾಭಾಯ್ vs ಸಾರಾಭಾಯ್​’ ಧಾರಾವಾಹಿ ಮೂಲಕ ಫೇಮಸ್ ಆದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರವನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ.

ಹಿಂದಿಯ ‘ಸಾರಾಭಾಯ್ vs ಸಾರಾಭಾಯ್​’ ಧಾರಾವಾಹಿ ಮೂಲಕ ಫೇಮಸ್ ಆದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರವನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ.

1 / 5
ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ (ಮೇ 23) ಬೆಳಗ್ಗೆ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ (ಮೇ 23) ಬೆಳಗ್ಗೆ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

2 / 5
ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೈಭವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  

ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೈಭವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  

3 / 5
ಇಂದು (ಮೇ 24) ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.  

ಇಂದು (ಮೇ 24) ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.  

4 / 5
ಇತ್ತೀಚೆಗಷ್ಟೇ ಹಿಂದಿ ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟಿದ್ದರು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಕಿರುತೆರೆ ಶಾಕ್​ಗೆ ಒಳಗಾಗಿದೆ.

ಇತ್ತೀಚೆಗಷ್ಟೇ ಹಿಂದಿ ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟಿದ್ದರು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಕಿರುತೆರೆ ಶಾಕ್​ಗೆ ಒಳಗಾಗಿದೆ.

5 / 5
Follow us
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ