AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaibhavi Upadhyaya Death: ಭೀಕರ ರಸ್ತೆ ಅಪಘಾತ; ಭಾವಿ ಪತಿ ಜೊತೆ ತೆರಳುತ್ತಿದ್ದ ಕಿರುತೆರೆ ನಟಿಯ ಸಾವು

ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ ಈ ದುರ್ಘಟನೆ ನಡೆದಿದ್ದು, ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 24, 2023 | 9:00 AM

Share
ಹಿಂದಿಯ ‘ಸಾರಾಭಾಯ್ vs ಸಾರಾಭಾಯ್​’ ಧಾರಾವಾಹಿ ಮೂಲಕ ಫೇಮಸ್ ಆದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರವನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ.

ಹಿಂದಿಯ ‘ಸಾರಾಭಾಯ್ vs ಸಾರಾಭಾಯ್​’ ಧಾರಾವಾಹಿ ಮೂಲಕ ಫೇಮಸ್ ಆದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರವನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ.

1 / 5
ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ (ಮೇ 23) ಬೆಳಗ್ಗೆ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ (ಮೇ 23) ಬೆಳಗ್ಗೆ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

2 / 5
ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೈಭವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  

ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೈಭವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  

3 / 5
ಇಂದು (ಮೇ 24) ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.  

ಇಂದು (ಮೇ 24) ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.  

4 / 5
ಇತ್ತೀಚೆಗಷ್ಟೇ ಹಿಂದಿ ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟಿದ್ದರು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಕಿರುತೆರೆ ಶಾಕ್​ಗೆ ಒಳಗಾಗಿದೆ.

ಇತ್ತೀಚೆಗಷ್ಟೇ ಹಿಂದಿ ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟಿದ್ದರು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಕಿರುತೆರೆ ಶಾಕ್​ಗೆ ಒಳಗಾಗಿದೆ.

5 / 5
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?