- Kannada News Photo gallery Kannada News | Vaibhavi Upadhyaya Death: Vaibhavi Upadhyaya Died In road Accident at Himachal Pradesh
Vaibhavi Upadhyaya Death: ಭೀಕರ ರಸ್ತೆ ಅಪಘಾತ; ಭಾವಿ ಪತಿ ಜೊತೆ ತೆರಳುತ್ತಿದ್ದ ಕಿರುತೆರೆ ನಟಿಯ ಸಾವು
ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ ಈ ದುರ್ಘಟನೆ ನಡೆದಿದ್ದು, ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.
Updated on: May 24, 2023 | 9:00 AM

ಹಿಂದಿಯ ‘ಸಾರಾಭಾಯ್ vs ಸಾರಾಭಾಯ್’ ಧಾರಾವಾಹಿ ಮೂಲಕ ಫೇಮಸ್ ಆದ ನಟಿ ವೈಭವಿ ಉಪಾಧ್ಯಾಯ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ವಿಚಾರವನ್ನು ಅವರ ಆಪ್ತರು ಖಚಿತಪಡಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳವಾರ (ಮೇ 23) ಬೆಳಗ್ಗೆ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ.

ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ವೈಭವಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಂದು (ಮೇ 24) ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಇತ್ತೀಚೆಗಷ್ಟೇ ಹಿಂದಿ ಕಿರುತೆರೆ ನಟ ಆದಿತ್ಯ ಸಿಂಗ್ ರಜಪೂತ್ ಮೃತಪಟ್ಟಿದ್ದರು. ಈಗ ಮತ್ತೊಂದು ಸಾವು ಸಂಭವಿಸಿದ್ದು, ಕಿರುತೆರೆ ಶಾಕ್ಗೆ ಒಳಗಾಗಿದೆ.
Related Photo Gallery

IPL 2025: ಸೋಲಿನ ಬೆನ್ನಲ್ಲೇ ಕಣ್ಣೀರಿಟ್ಟ ಹಾರ್ದಿಕ್ ಪಾಂಡ್ಯ

ವಿದೇಶಿ ಗರ್ಲ್ಫ್ರೆಂಡ್ ಜೊತೆ ಹೋಟೆಲ್ ರೂಮ್ನಲ್ಲಿ ಕಾಣಿಸಿಕೊಂಡ ಯಶಸ್ವಿ

ಒಮನ್ನಲ್ಲಿ ಜಿಮ್ ಟ್ರೇನರ್ಗಳ ಕಣ್ಣು ಕೆಂಪು ಮಾಡಿದ ರಶ್ಮಿಕಾ ಮಂದಣ್ಣ

ಧೋನಿಗೆ ಮತ್ತೊಮ್ಮೆ ನಾಯಕತ್ವ; ಫ್ಯಾನ್ಸ್ಗೆ ಹಬ್ಬದೂಟ

ಆತ್ಮಹತ್ಯೆ ಶರಣಾದ ವಿನಯ್ ಯಾರು? ಬಿಜೆಪಿ ನಾಯಕರು ಸಿಡಿದೇಳಲು ಕಾರಣವೇನು?

ಪದೇ ಪದೇ ಎದೆನೋವು ಬಂದರೆ ತಕ್ಷಣ ಹೀಗೆ ಮಾಡಿ

2025 ರ ಐಪಿಎಲ್ನಲ್ಲಿ ಪವರ್ ಕಳೆದುಕೊಂಡ ಅಭಿಷೇಕ್ ಶರ್ಮಾ

ಸೆಂಚುರಿ ಬಳಿಕ ಮೌನಕ್ಕೆ ಶರಣಾದ ಕಿಶನ್ ಬ್ಯಾಟ್

ಐಪಿಎಲ್ ನಡುವೆ ಮನೆಗೆ ತೆರಳಿದ ಗುಜರಾತ್ ತಂಡದ ಸ್ಟಾರ್ ವೇಗಿ

60ನೇ ವಾರ್ಷಿಕೋತ್ಸವ: ವೃದ್ಧ ದಂಪತಿಗೆ ಮತ್ತೊಮ್ಮೆ ಮದ್ವೆ ಸಂಭ್ರಮ
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್ನಿಂದ ಬರ್ತಿರೋದೆಷ್ಟು?

ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್

ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ

ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು

ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?

Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ

ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು

IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ

50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು

ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
