AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vaikuntha Ekadashi 2023: ಹೊಸ ವರ್ಷದ ಮೊದಲ ವ್ರತ ವೈಕುಂಠ ಏಕಾದಶಿ ಪ್ರಯುಕ್ತ ದೇವಸ್ಥಾನಗಳಲ್ಲಿ ಜನವೋ ಜನ

ಇಂದು ರಾಜ್ಯಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದೆ. ಭಕ್ತರು ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರೆ. ಭಗವಾನ್ ವಿಷ್ಣುವಿನ ದರ್ಶನ ಮಾಡಲು ಬೆಳಗಿನ ಜಾವದಿಂದಲೇ ದೇವಸ್ಥಾನಗಳ ಮುಂದೆ ಭಕ್ತರು ನಿಂತಿದ್ದಾರೆ.

TV9 Web
| Edited By: |

Updated on: Jan 02, 2023 | 10:35 AM

Share
ವೈಕುಂಠ ಏಕಾದಶಿಯ ಪ್ರಯುಕ್ತ ಕಲಾಸಿಪಾಳ್ಯದ ಕೋಟೆ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಿಸಲಾಗುತ್ತಿದೆ. ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ.

ವೈಕುಂಠ ಏಕಾದಶಿಯ ಪ್ರಯುಕ್ತ ಕಲಾಸಿಪಾಳ್ಯದ ಕೋಟೆ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಿಸಲಾಗುತ್ತಿದೆ. ದೇವಸ್ಥಾನದಲ್ಲಿ ವಿಶೇಷ ಹೂವಿನ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ.

1 / 6
ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿಯ ಹಿನ್ನಲೆ ಇಸ್ಕಾನ್ ದೇವಸ್ಥಾನದಲ್ಲಿ ಬೆಳ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಇಸ್ಕಾನ್​ಗೆ ಇಂದು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಬರುವ ಸಾಧ್ಯತೆ ಇದೆ.

ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿಯ ಹಿನ್ನಲೆ ಇಸ್ಕಾನ್ ದೇವಸ್ಥಾನದಲ್ಲಿ ಬೆಳ್ಗೆಯಿಂದಲೇ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಇಸ್ಕಾನ್​ಗೆ ಇಂದು ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಬರುವ ಸಾಧ್ಯತೆ ಇದೆ.

2 / 6
ಬೆಂಗಳೂರಿನ ವಯಾಲಿಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನದ ಆವರಣ ಮಧುವಣಗಿತ್ತಿಯಂತೆ ಸಿಂಗಾರ ಗೊಂಡಿದೆ. ಬಗೆಬಗೆಯ ಹೂವುಗಳಿಂದ ಸಿಂಗಾರಗೊಳಿಸಲಾಗಿದೆ.

ಬೆಂಗಳೂರಿನ ವಯಾಲಿಕಾವಲ್ ನಲ್ಲಿರುವ ತಿರುಮಲ ತಿರುಪತಿ ದೇವಸ್ಥಾನದ ಆವರಣ ಮಧುವಣಗಿತ್ತಿಯಂತೆ ಸಿಂಗಾರ ಗೊಂಡಿದೆ. ಬಗೆಬಗೆಯ ಹೂವುಗಳಿಂದ ಸಿಂಗಾರಗೊಳಿಸಲಾಗಿದೆ.

3 / 6
ಬೆಂಗಳೂರಿನ ಪೂರ್ಣಪ್ರಜ್ಞಾ ಲೇಔಟ್ ನ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿದೆ. ವೆಂಕಟರಮಣ ಸ್ವಾಮಿಯ ದರ್ಶನ ಪಡೆಯಲು ಭಕ್ತರು ಆಗಮಿಸುತ್ತಿದ್ದಾರೆ. ಸಂಜೆ ಆರು ಗಂಟೆಗೆ ಶ್ರೀ ನಿವಾಸ ಕಲ್ಯಾಣ ಮಹೋತ್ಸವ ಏರ್ಪಡಿಸಲಾಗಿದೆ. ಮಠಕ್ಕೆ ವಿಶೇಷವಾಗಿ ಏಳು ದ್ವಾರಗಳ ಅಲಂಕಾರ ಮಾಡಲಾಗಿದೆ. ಬೃಂದಾವನದ ಮೇಲಿರುವ ಶ್ರೀನಿವಾಸ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಬೆಳಿಗ್ಗೆ 4-30 ರಿಂದ ಶ್ರೀನಿವಾಸ ದೇವರಿಗೆ ಅಭಿಷೇಕ ಆರಂಭವಾಗಿದೆ.

ಬೆಂಗಳೂರಿನ ಪೂರ್ಣಪ್ರಜ್ಞಾ ಲೇಔಟ್ ನ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿದೆ. ವೆಂಕಟರಮಣ ಸ್ವಾಮಿಯ ದರ್ಶನ ಪಡೆಯಲು ಭಕ್ತರು ಆಗಮಿಸುತ್ತಿದ್ದಾರೆ. ಸಂಜೆ ಆರು ಗಂಟೆಗೆ ಶ್ರೀ ನಿವಾಸ ಕಲ್ಯಾಣ ಮಹೋತ್ಸವ ಏರ್ಪಡಿಸಲಾಗಿದೆ. ಮಠಕ್ಕೆ ವಿಶೇಷವಾಗಿ ಏಳು ದ್ವಾರಗಳ ಅಲಂಕಾರ ಮಾಡಲಾಗಿದೆ. ಬೃಂದಾವನದ ಮೇಲಿರುವ ಶ್ರೀನಿವಾಸ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿದೆ. ಬೆಳಿಗ್ಗೆ 4-30 ರಿಂದ ಶ್ರೀನಿವಾಸ ದೇವರಿಗೆ ಅಭಿಷೇಕ ಆರಂಭವಾಗಿದೆ.

4 / 6
ಮೈಸೂರು ನಗರದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಆಶ್ರಮದ ದತ್ತ ವೆಂಕಟೇಶ್ವರ ದೇಗುಲದಲ್ಲಿ ಕಿರಿಯ ಸ್ವಾಮೀಜಿ ಶ್ರೀದತ್ತ ವಿಜಯಾನಂದ‌ ತೀರ್ಥ ಶ್ರೀಗಳು ವಿಶೇಷ ಪೂಜೆ ನೆರವೇರಿಸಿದ್ದಾರೆ. ದತ್ತ ವೆಂಕಟೇಶ್ವರನ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದಾರೆ. ದೇವಸ್ಥಾನದಲ್ಲಿ ವೈಕುಂಠ ದ್ವಾರ ನಿರ್ಮಾಣ ಮಾಡಲಾಗಿದೆ.

ಮೈಸೂರು ನಗರದಲ್ಲಿ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಆಶ್ರಮದ ದತ್ತ ವೆಂಕಟೇಶ್ವರ ದೇಗುಲದಲ್ಲಿ ಕಿರಿಯ ಸ್ವಾಮೀಜಿ ಶ್ರೀದತ್ತ ವಿಜಯಾನಂದ‌ ತೀರ್ಥ ಶ್ರೀಗಳು ವಿಶೇಷ ಪೂಜೆ ನೆರವೇರಿಸಿದ್ದಾರೆ. ದತ್ತ ವೆಂಕಟೇಶ್ವರನ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದಾರೆ. ದೇವಸ್ಥಾನದಲ್ಲಿ ವೈಕುಂಠ ದ್ವಾರ ನಿರ್ಮಾಣ ಮಾಡಲಾಗಿದೆ.

5 / 6
ವೈಕುಂಠ ಏಕಾದಶಿ ಹಿನ್ನೆಲೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಚಿಕ್ಕತಿರುಪತಿಯ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿದೆ. ಮುಂಜಾನೆಯಿಂದಲೇ ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ತಮಿಳುನಾಡು, ಆಂಧ್ರ, ಬೆಂಗಳೂರು ಭಾಗದಿಂದ ಭಕ್ತರು ಆಗಮಿಸುತ್ತಿದ್ದಾರೆ.

ವೈಕುಂಠ ಏಕಾದಶಿ ಹಿನ್ನೆಲೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಚಿಕ್ಕತಿರುಪತಿಯ ಪ್ರಸನ್ನ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿದೆ. ಮುಂಜಾನೆಯಿಂದಲೇ ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ತಮಿಳುನಾಡು, ಆಂಧ್ರ, ಬೆಂಗಳೂರು ಭಾಗದಿಂದ ಭಕ್ತರು ಆಗಮಿಸುತ್ತಿದ್ದಾರೆ.

6 / 6
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?