AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಟೈಟಲ್ ಗೀತೆಯಲ್ಲಿ ಗಮನ ಸೆಳೆದ ವೈಷ್ಣವಿ; ಧಾರಾವಾಹಿ ಕಥೆಯ ಬಗ್ಗೆ ಮೂಡಿದೆ ಕುತೂಹಲ

Vaishnavi Gowda: ಇತ್ತೀಚೆಗೆ ಧಾರಾವಾಹಿಯ ಟೈಟಲ್ ಸಾಂಗ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿ ಜುಲೈ 17ರಿಂದ ಪ್ರಸಾರ ಕಾಣುತ್ತಿದೆ.

TV9 Web
| Edited By: |

Updated on: Jun 27, 2023 | 1:19 PM

Share
ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ನಟನೆಯ ‘ಸೀತಾ ರಾಮ’ ಧಾರಾವಾಹಿ ಸಾಕಷ್ಟು ನಿರೀಕ್ಷೆ ಸೃಷ್ಟಿ ಮಾಡಿದೆ. ವೈಷ್ಣವಿ ಗೌಡ ಅವರು ಸೀತಾ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡರೆ, ಗಗನ್ ಅವರು ರಾಮ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

ವೈಷ್ಣವಿ ಗೌಡ, ಗಗನ್ ಚಿನ್ನಪ್ಪ, ರೀತು ಸಿಂಗ್ ನಟನೆಯ ‘ಸೀತಾ ರಾಮ’ ಧಾರಾವಾಹಿ ಸಾಕಷ್ಟು ನಿರೀಕ್ಷೆ ಸೃಷ್ಟಿ ಮಾಡಿದೆ. ವೈಷ್ಣವಿ ಗೌಡ ಅವರು ಸೀತಾ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡರೆ, ಗಗನ್ ಅವರು ರಾಮ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

1 / 7
ಈ ಧಾರಾವಾಹಿ ಪ್ರೋಮೋ ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಇತ್ತೀಚೆಗೆ ಧಾರಾವಾಹಿಯ ಟೈಟಲ್ ಸಾಂಗ್ ರಿಲೀಸ್ ಆಗಿದೆ. ಈ ಧಾರಾವಾಹಿ ಜುಲೈ 17ರಿಂದ ಪ್ರಸಾರ ಕಾಣುತ್ತಿದೆ.

ಈ ಧಾರಾವಾಹಿ ಪ್ರೋಮೋ ಈಗಾಗಲೇ ಎಲ್ಲರ ಗಮನ ಸೆಳೆದಿದೆ. ಇತ್ತೀಚೆಗೆ ಧಾರಾವಾಹಿಯ ಟೈಟಲ್ ಸಾಂಗ್ ರಿಲೀಸ್ ಆಗಿದೆ. ಈ ಧಾರಾವಾಹಿ ಜುಲೈ 17ರಿಂದ ಪ್ರಸಾರ ಕಾಣುತ್ತಿದೆ.

2 / 7
ಕೇಳುಗರಿಂದ ಈ ಹಾಡಿಗೆ ಸಖತ್ ಮೆಚ್ಚುಗೆ ಸಿಗುತ್ತಿದೆ. ವೈಷ್ಣವಿ ಹಾಗೂ ಗಗನ್ ಚಿನ್ನಪ್ಪ ಕಾಂಬಿನೇಷನ್ ಇಷ್ಟವಾಗಿದೆ.

ಕೇಳುಗರಿಂದ ಈ ಹಾಡಿಗೆ ಸಖತ್ ಮೆಚ್ಚುಗೆ ಸಿಗುತ್ತಿದೆ. ವೈಷ್ಣವಿ ಹಾಗೂ ಗಗನ್ ಚಿನ್ನಪ್ಪ ಕಾಂಬಿನೇಷನ್ ಇಷ್ಟವಾಗಿದೆ.

3 / 7
ರೀತು ಸಿಂಗ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾಳೆ. ಈ ಬಾಲಕಿಯ ನಟನೆ ಈಗಾಗಲೇ ಎಲ್ಲರ ಗಮನ ಸೆಳೆಯುತ್ತಿದೆ.

ರೀತು ಸಿಂಗ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾಳೆ. ಈ ಬಾಲಕಿಯ ನಟನೆ ಈಗಾಗಲೇ ಎಲ್ಲರ ಗಮನ ಸೆಳೆಯುತ್ತಿದೆ.

4 / 7
ಪ್ರಮೋದ್ ಮರವಂತೆ ‘ಸೀತಾ ರಾಮ’ ಟೈಟಲ್ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಹಾಡಿನ ಸಾಹಿತ್ಯ ಎಲ್ಲರ ಗಮನ ಸೆಳೆದಿದೆ. ಶಶಾಂಕ್ ಶೇಷಗಿರಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಪ್ರಮೋದ್ ಮರವಂತೆ ‘ಸೀತಾ ರಾಮ’ ಟೈಟಲ್ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಹಾಡಿನ ಸಾಹಿತ್ಯ ಎಲ್ಲರ ಗಮನ ಸೆಳೆದಿದೆ. ಶಶಾಂಕ್ ಶೇಷಗಿರಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

5 / 7
ಕಲ್ಯಾಣ್ ಮಂಜುನಾಥ್ ಅವರ ಕಂಠದಲ್ಲಿ ‘ಸೀತಾ ರಾಮ’ ಟೈಟಲ್ ಸಾಂಗ್ ಮೂಡಿ ಬಂದಿದೆ. ಈ ಹಾಡಿನ ಸಾಹಿತ್ಯಕ್ಕೆ ಮೆಚ್ಚುಗೆ ಸಿಕ್ಕಿದೆ.  

ಕಲ್ಯಾಣ್ ಮಂಜುನಾಥ್ ಅವರ ಕಂಠದಲ್ಲಿ ‘ಸೀತಾ ರಾಮ’ ಟೈಟಲ್ ಸಾಂಗ್ ಮೂಡಿ ಬಂದಿದೆ. ಈ ಹಾಡಿನ ಸಾಹಿತ್ಯಕ್ಕೆ ಮೆಚ್ಚುಗೆ ಸಿಕ್ಕಿದೆ.  

6 / 7
ವೈಷ್ಣವಿ ನಟನೆಯ ಈ ಧಾರಾವಾಹಿಗಾಗಿ ಫ್ಯಾನ್ಸ್ ಕಾದಿದ್ದಾರೆ.

ವೈಷ್ಣವಿ ನಟನೆಯ ಈ ಧಾರಾವಾಹಿಗಾಗಿ ಫ್ಯಾನ್ಸ್ ಕಾದಿದ್ದಾರೆ.

7 / 7
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ