ಶಾಲಾ ಮಕ್ಕಳಂತೆ ರೆಡಿ ಆಗಿ ಬಂದ ವೈಷ್ಣವಿ ಗೌಡ; ಕಾರಣ ಏನು?

ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ದಾರಾವಾಹಿಯಲ್ಲಿ ಸ್ಕೂಲ್​ ದೃಶ್ಯಗಳು ಇವೆ. ಈ ಕಾರಣಕ್ಕೆ ವೈಷ್ಣವಿ ಗೌಡ ಅವರು ಮಕ್ಕಳ ಗೆಟಪ್​ನಲ್ಲಿ ಬಂದಿದ್ದಾರೆ. ಈ ಲುಕ್ ಗಮನ ಸೆಳೆದಿದೆ.

|

Updated on: Sep 24, 2024 | 11:56 AM

ನಟಿ ವೈಷ್ಣವಿ ಗೌಡ ಅವರು ಶಾಲಾ ದಿನಗಳಿಗೆ ಹೋಗಿದ್ದಾರೆ. ಇದಕ್ಕೆ ಸಂಬಂಧಿಸಿದ ಹೊಸ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಸ್ಕೂಲ್​ ಗೆಟಪ್​ ಡ್ರೆಸ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋಗಳಿಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ನಟಿ ವೈಷ್ಣವಿ ಗೌಡ ಅವರು ಶಾಲಾ ದಿನಗಳಿಗೆ ಹೋಗಿದ್ದಾರೆ. ಇದಕ್ಕೆ ಸಂಬಂಧಿಸಿದ ಹೊಸ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಸ್ಕೂಲ್​ ಗೆಟಪ್​ ಡ್ರೆಸ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಈ ಫೋಟೋಗಳಿಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 5
ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ದಾರಾವಾಹಿಯಲ್ಲಿ ಸ್ಕೂಲ್​ ದೃಶ್ಯಗಳು ಇವೆ. ಈ ಕಾರಣಕ್ಕೆ ವೈಷ್ಣವಿ ಗೌಡ ಅವರು ಮಕ್ಕಳ ಗೆಟಪ್​ನಲ್ಲಿ ಬಂದಿದ್ದಾರೆ. ಈ ಲುಕ್ ಗಮನ ಸೆಳೆದಿದೆ.

ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ದಾರಾವಾಹಿಯಲ್ಲಿ ಸ್ಕೂಲ್​ ದೃಶ್ಯಗಳು ಇವೆ. ಈ ಕಾರಣಕ್ಕೆ ವೈಷ್ಣವಿ ಗೌಡ ಅವರು ಮಕ್ಕಳ ಗೆಟಪ್​ನಲ್ಲಿ ಬಂದಿದ್ದಾರೆ. ಈ ಲುಕ್ ಗಮನ ಸೆಳೆದಿದೆ.

2 / 5
ಸೀತಾ (ವೈಷ್ಣವಿ ಗೌಡ), ರಾಮ್ (ಗಗನ್ ಚಿನ್ನಪ್ಪ) ವಿದ್ಯಾರ್ಥಿ ಆದರೆ ಸಿಹಿ (ರೀತು)  ಟೀಚರ್ ಆಗಿದ್ದಾರೆ. ಈ ಎಪಿಸೋಡ್ ಗಮನ ಸೆಳೆಯುತ್ತಿದೆ. ಟೀಚರ್ ಆಗಿ ಸಿಹಿ ಕ್ಲಾಸ್ ತೆಗೆದುಕೊಳ್ಳುತ್ತಾ ಇದ್ದಾರೆ.

ಸೀತಾ (ವೈಷ್ಣವಿ ಗೌಡ), ರಾಮ್ (ಗಗನ್ ಚಿನ್ನಪ್ಪ) ವಿದ್ಯಾರ್ಥಿ ಆದರೆ ಸಿಹಿ (ರೀತು)  ಟೀಚರ್ ಆಗಿದ್ದಾರೆ. ಈ ಎಪಿಸೋಡ್ ಗಮನ ಸೆಳೆಯುತ್ತಿದೆ. ಟೀಚರ್ ಆಗಿ ಸಿಹಿ ಕ್ಲಾಸ್ ತೆಗೆದುಕೊಳ್ಳುತ್ತಾ ಇದ್ದಾರೆ.

3 / 5
ವೈಷ್ಣವಿ ಗೌಡ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಅವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್​ಗಾಗಿ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಫೋಟೋಗಳು ವೈರಲ್ ಆಗುತ್ತವೆ.

ವೈಷ್ಣವಿ ಗೌಡ ಅವರು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಅವರು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್​ಗಾಗಿ ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಫೋಟೋಗಳು ವೈರಲ್ ಆಗುತ್ತವೆ.

4 / 5
‘ಸೀತಾ ರಾಮ’ ಧಾರಾವಾಹಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದೆ. ಈ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಕೂಡ ಸಿಗುತ್ತಿದೆ. ಈ ಮೂಲಕ ಧಾರಾವಾಹಿಯಲ್ಲಿ ಹಲವು ಕಲಾವಿದರು ನಟಿಸುತ್ತಾ ಇದ್ದಾರೆ.

‘ಸೀತಾ ರಾಮ’ ಧಾರಾವಾಹಿ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದೆ. ಈ ಧಾರಾವಾಹಿಗೆ ಒಳ್ಳೆಯ ಟಿಆರ್​ಪಿ ಕೂಡ ಸಿಗುತ್ತಿದೆ. ಈ ಮೂಲಕ ಧಾರಾವಾಹಿಯಲ್ಲಿ ಹಲವು ಕಲಾವಿದರು ನಟಿಸುತ್ತಾ ಇದ್ದಾರೆ.

5 / 5
Follow us
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ಲೆಬನಾನ್​ ಮೇಲೆ ಇಸ್ರೇಲ್​ ರಾಕೆಟ್​ ದಾಳಿ ಹೇಗಿತ್ತು
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
ನಮ್ಮ ಪರ ತೀರ್ಪು ಬರದಿದ್ದರೆ ಸುಪ್ರೀಂ ಮೊರೆ ಹೋಗುತ್ತೇವೆಂದ ಸ್ನೇಹಮಯಿ ಕೃಷ್ಣ
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
Vijayapura Rain: ವಿಜಯಪುರದಲ್ಲಿ ಭಾರೀ ಮಳೆ, ಕೆರೆಯಂತಾದ ರಸ್ತೆಗಳು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
ಕೆಸರಿನ ಗುಂಡಿಯಲ್ಲಿ ಸಿಲುಕಿದ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ಕಾರು
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
‘ಬಿಗ್ ಬಾಸ್ ಶೋನ ಈ ಹೀರೋ ನಡೆಸಿಕೊಡಲಿ ಎಂದು ನಾನೇಕೆ ಕೇಳಲಿ’; ಸುದೀಪ್
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಮಂಗಳವಾರದ ದಿನ ಭವಿಷ್ಯ ತಿಳಿಯಿರಿ
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
‘ಬಿಗ್ ಬಾಸ್ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಉತ್ತರ ಏನು?
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಆಂಧ್ರಪ್ರದೇಶದ ಗದ್ದೆಯಲ್ಲೆದ್ದ ಸುಂಟರಗಾಳಿಯ ವಿಡಿಯೋ ವೈರಲ್
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ
ಮರೆಯಲಾಗದ ಕ್ಷಣ; ಮೋದಿ ನ್ಯೂಯಾರ್ಕ್​ ಭೇಟಿಯ ಹೈಲೈಟ್ಸ್ ಇಲ್ಲಿದೆ