AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾ, ಎಷ್ಟು ಚೆಂದ; ಗುಲಾಬಿ ಹೂವಿನಂತೆ ಕಂಗೊಳಿಸಿದ ವೈಷ್ಣವಿ

ಧಾರಾವಾಹಿಗಳ ಮೂಲಕ ಗಮನ ಸೆಳೆದವರು ವೈಷ್ಣವಿ ಗೌಡ. ಅವರು ಬಿಗ್ ಬಾಸ್ ಕನ್ನಡ ಸೀಸನ್ 8ರ ಸ್ಪರ್ಧಿಯಾಗಿದ್ದರು. ಈಗ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಈ ಮಧ್ಯೆ ಅವರ ಫೋಟೋಸ್ ಗಮನ ಸೆಳೆದಿದೆ. ಕೆಂಪು ಬಣ್ಣದ ಡ್ರೆಸ್ ಅಲ್ಲಿ ಅವರು ಮಿಂಚಿದ್ದಾರೆ. 

ರಾಜೇಶ್ ದುಗ್ಗುಮನೆ
|

Updated on: Feb 21, 2026 | 6:56 PM

Share
ವೈಷ್ಣವಿ ಗೌಡ ಅವರು ಆಗಾಗ ಹೊಸ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈಗ ಅವರು ಕೆಂಪು ಬಣ್ಣದ ಡ್ರೆಸ್ ಅಲ್ಲಿ ಮಿಂಚಿದ್ದಾರೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ವೈಷ್ಣವಿ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ವೈಷ್ಣವಿ ಗೌಡ ಅವರು ಆಗಾಗ ಹೊಸ ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಈಗ ಅವರು ಕೆಂಪು ಬಣ್ಣದ ಡ್ರೆಸ್ ಅಲ್ಲಿ ಮಿಂಚಿದ್ದಾರೆ. ಈ ಫೋಟೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ವೈಷ್ಣವಿ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

1 / 5
ವೈಷ್ಣವಿ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಅನುಕೂಲ್ ಮಿಶ್ರಾ ಅವರನ್ನು ವೈಷ್ಣವಿ ಮದುವೆ ಆದರು. ವೈಷ್ಣವಿ ಸದ್ಯ ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

ವೈಷ್ಣವಿ ಅವರು ವಿವಾಹ ಆಗಿ ಹಾಯಾಗಿ ಜೀವನ ನಡೆಸುತ್ತಿದ್ದಾರೆ. ಅನುಕೂಲ್ ಮಿಶ್ರಾ ಅವರನ್ನು ವೈಷ್ಣವಿ ಮದುವೆ ಆದರು. ವೈಷ್ಣವಿ ಸದ್ಯ ಯಾವುದೇ ಹೊಸ ಪ್ರಾಜೆಕ್ಟ್ ಒಪ್ಪಿಕೊಂಡಿಲ್ಲ. ಆದರೆ, ಸೋಶಿಯಲ್ ಮೀಡಿಯಾದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ.

2 / 5
ವೈಷ್ಣವಿ ಗೌಡ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಹಾಕಿದ್ದಾರೆ. ಅವರನ್ನು ಅನೇಕರು ಗುಲಾಬಿ ಹೂವಿಗೆ ಹೋಲಿಕೆ ಮಾಡಿದ್ದಾರೆ. ಅವರಿಗೆ ಈ ಡ್ರೆಸ್ ಸರಿಯಾಗಿ ಹೊಂದಿಕೆ ಆಗುತ್ತದೆ ಎಂಬ ಅಭಿಪ್ರಾಯ ಅನೇಕರದ್ದು.

ವೈಷ್ಣವಿ ಗೌಡ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಹಾಕಿದ್ದಾರೆ. ಅವರನ್ನು ಅನೇಕರು ಗುಲಾಬಿ ಹೂವಿಗೆ ಹೋಲಿಕೆ ಮಾಡಿದ್ದಾರೆ. ಅವರಿಗೆ ಈ ಡ್ರೆಸ್ ಸರಿಯಾಗಿ ಹೊಂದಿಕೆ ಆಗುತ್ತದೆ ಎಂಬ ಅಭಿಪ್ರಾಯ ಅನೇಕರದ್ದು.

3 / 5
ವೈಷ್ಣವಿ ಗೌಡ ಅವರು ಧಾರಾವಾಹಿಗಳ ಮೂಲಕ ಮಿಂಚಿದವರು. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಅವರು ಭೇಷ್ ಎನಿಸಿಕೊಂಡರು. ಆ ಬಳಿಕ ಅವರು ಬಿಗ್ ಬಾಸ್​​ನಲ್ಲೂ ಕಾಣಿಸಿಕೊಂಡರು.

ವೈಷ್ಣವಿ ಗೌಡ ಅವರು ಧಾರಾವಾಹಿಗಳ ಮೂಲಕ ಮಿಂಚಿದವರು. ‘ಅಗ್ನಿ ಸಾಕ್ಷಿ’ ಧಾರಾವಾಹಿ ಮೂಲಕ ಅವರು ಭೇಷ್ ಎನಿಸಿಕೊಂಡರು. ಆ ಬಳಿಕ ಅವರು ಬಿಗ್ ಬಾಸ್​​ನಲ್ಲೂ ಕಾಣಿಸಿಕೊಂಡರು.

4 / 5
ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸಿದರು. ಈ ಧಾರಾವಾಹಿ ಸಾಕಷ್ಟು ಮೆಚ್ಚುಗೆ ಪಡೆಯಿತು. ಈ ಧಾರಾವಾಹಿ ಪೂರ್ಣಗೊಳ್ಳುತ್ತಿದ್ದಂತೆ ಅವರು ವಿವಾಹ ಮಾಡಿಕೊಂಡರು.

ವೈಷ್ಣವಿ ಗೌಡ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸಿದರು. ಈ ಧಾರಾವಾಹಿ ಸಾಕಷ್ಟು ಮೆಚ್ಚುಗೆ ಪಡೆಯಿತು. ಈ ಧಾರಾವಾಹಿ ಪೂರ್ಣಗೊಳ್ಳುತ್ತಿದ್ದಂತೆ ಅವರು ವಿವಾಹ ಮಾಡಿಕೊಂಡರು.

5 / 5
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ