Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಧಾರಾವಾಹಿ ಆರಂಭಕ್ಕೂ ಮೊದಲು ಸಖತ್ ಕ್ಯೂಟ್ ಲುಕ್​ನಲ್ಲಿ ಮಿಂಚಿದ ವೈಷ್ಣವಿ ಗೌಡ

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ರಾಜೇಶ್ ದುಗ್ಗುಮನೆ
|

Updated on:Jul 17, 2023 | 9:02 AM

ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ನಟನೆಯ ‘ಸೀತಾ ರಾಮ’ ಧಾರಾವಾಹಿ ಇಂದು (ಜುಲೈ 17) ಆರಂಭ ಆಗುತ್ತಿದೆ. ಹಲವು ತಿಂಗಳಿಂದ ಈ ಧಾರಾವಾಹಿಗಾಗಿ ಅಭಿಮಾನಿಗಳು ಕಾದಿದ್ದರು.

ವೈಷ್ಣವಿ ಗೌಡ, ಗಗನ್ ಚಿನ್ನಪ್ಪ ಹಾಗೂ ರೀತು ಸಿಂಗ್ ನಟನೆಯ ‘ಸೀತಾ ರಾಮ’ ಧಾರಾವಾಹಿ ಇಂದು (ಜುಲೈ 17) ಆರಂಭ ಆಗುತ್ತಿದೆ. ಹಲವು ತಿಂಗಳಿಂದ ಈ ಧಾರಾವಾಹಿಗಾಗಿ ಅಭಿಮಾನಿಗಳು ಕಾದಿದ್ದರು.

1 / 7
ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಅವರು ಅನೇಕ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

2 / 7
ಈಗ ವೈಷ್ಣವಿ ಅವರು ಸಖತ್ ಕ್ಯೂಟ್ ಲುಕ್​ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

ಈಗ ವೈಷ್ಣವಿ ಅವರು ಸಖತ್ ಕ್ಯೂಟ್ ಲುಕ್​ನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.

3 / 7
ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕಿರುತೆರೆ ವೀಕ್ಷಕರು ಅವರನ್ನು ಇಷ್ಟಪಡುತ್ತಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿ ಅವರು ಗಮನ ಸೆಳೆದಿದ್ದರು.

ವೈಷ್ಣವಿ ಗೌಡ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಕಿರುತೆರೆ ವೀಕ್ಷಕರು ಅವರನ್ನು ಇಷ್ಟಪಡುತ್ತಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಸ್ಪರ್ಧಿಸಿ ಅವರು ಗಮನ ಸೆಳೆದಿದ್ದರು.

4 / 7
ವೈಷ್ಣವಿ ಗೌಡ ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಈಗ ‘ಸೀತಾ ರಾಮ’ ಧಾರಾವಾಹಿ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿಸಲಿದೆ.

ವೈಷ್ಣವಿ ಗೌಡ ಅವರ ಖ್ಯಾತಿ ದಿನ ಕಳೆದಂತೆ ಹೆಚ್ಚುತ್ತಲೇ ಇದೆ. ಈಗ ‘ಸೀತಾ ರಾಮ’ ಧಾರಾವಾಹಿ ಅವರ ವೃತ್ತಿ ಜೀವನದ ಮೈಲೇಜ್ ಹೆಚ್ಚಿಸಲಿದೆ.

5 / 7
ವೈಷ್ಣವಿ ಗೌಡ ಅವರು ಸಖತ್ ಕ್ಯೂಟ್ ಆಗಿದ್ದಾರೆ. ಈ ಕಾರಣಕ್ಕೂ ಅವರು ಅಭಿಮಾನಿಗಳಿಗೆ ಹೆಚ್ಚು ಇಷ್ಟ ಆಗುತ್ತಾರೆ.

ವೈಷ್ಣವಿ ಗೌಡ ಅವರು ಸಖತ್ ಕ್ಯೂಟ್ ಆಗಿದ್ದಾರೆ. ಈ ಕಾರಣಕ್ಕೂ ಅವರು ಅಭಿಮಾನಿಗಳಿಗೆ ಹೆಚ್ಚು ಇಷ್ಟ ಆಗುತ್ತಾರೆ.

6 / 7
ವೈಷ್ಣವಿ ಗೌಡ ಅವರ ಕ್ಯೂಟ್ ಫೋಟೋಗಳು.

ವೈಷ್ಣವಿ ಗೌಡ ಅವರ ಕ್ಯೂಟ್ ಫೋಟೋಗಳು.

7 / 7

Published On - 8:59 am, Mon, 17 July 23

Follow us
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು