AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Week 2022: ನಿಮ್ಮ ಸಂಗಾತಿಯ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳಲು ಇದಕ್ಕಿಂತ ಒಳ್ಳೆಯ ಸ್ಥಳ ಸಿಗುವುದಿಲ್ಲ

Valentine’s Week Dessert Ideas: ಪ್ರೇಮಿಗಳ ದಿನದಂದು ನೀವು ಸಹ ನಿಮ್ಮ ಸಂಗಾತಿಯೊಂದಿಗೆ ಸುಂದರ ಕ್ಷಣಗಳನ್ನು ಕಳೆಯಲು ಬಯಸಿದರೆ, ಈ ಪ್ರಮುಖ ಸ್ಥಳಕ್ಕೆ ಭೇಟಿ ನೀಡಿ.

TV9 Web
| Updated By: preethi shettigar|

Updated on: Feb 10, 2022 | 5:00 PM

Share
ಮದುವೆಯ ನಂತರ ಅಥವಾ ಮದುವೆಗೂ ಮೊದಲು ತಮ್ಮ ಸಂಗಾತಿಯ ಜತೆಗೆ ಪ್ರೇಮಿಗಳ ದಿನವನ್ನು ಆಚರಿಸಲು ಜನರು ಹೆಚ್ಚು ಉತ್ಸಾಹಿಗಳಾಗಿರುತ್ತಾರೆ. ಹೀಗಿರುವಾಗ ನೀವು ಈ ಬಾರಿ ನಿಮ್ಮ ಸಂಗಾತಿಯೊಂದಿಗೆ ಮೊದಲ ಬಾರಿಗೆ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದರೆ ಮತ್ತು ಈ ವಿಶೇಷ ದಿನವನ್ನು ರೋಮ್ಯಾಂಟಿಕ್ ಸ್ಥಳದಲ್ಲಿ ಆಚರಿಸಲು ಬಯಸಿದರೆ, ನೀವು ಈ ಸ್ಥಳಗಳಿಗೆ ಭೇಟಿ ನೀಡಬಹುದು. ಸರ್ಪ್ರೈಸ್ ಉಡುಗೊರೆ ಜತೆಗೆ ಒಂದಷ್ಟು ಸಮಯ ಏಕಾಂತದಲ್ಲಿ ಕಳೆಯಲು ನಿಮಗೆ ಈ ಸ್ಥಳಗಳು ನೆರವಾಗುತ್ತದೆ.

ಮದುವೆಯ ನಂತರ ಅಥವಾ ಮದುವೆಗೂ ಮೊದಲು ತಮ್ಮ ಸಂಗಾತಿಯ ಜತೆಗೆ ಪ್ರೇಮಿಗಳ ದಿನವನ್ನು ಆಚರಿಸಲು ಜನರು ಹೆಚ್ಚು ಉತ್ಸಾಹಿಗಳಾಗಿರುತ್ತಾರೆ. ಹೀಗಿರುವಾಗ ನೀವು ಈ ಬಾರಿ ನಿಮ್ಮ ಸಂಗಾತಿಯೊಂದಿಗೆ ಮೊದಲ ಬಾರಿಗೆ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದರೆ ಮತ್ತು ಈ ವಿಶೇಷ ದಿನವನ್ನು ರೋಮ್ಯಾಂಟಿಕ್ ಸ್ಥಳದಲ್ಲಿ ಆಚರಿಸಲು ಬಯಸಿದರೆ, ನೀವು ಈ ಸ್ಥಳಗಳಿಗೆ ಭೇಟಿ ನೀಡಬಹುದು. ಸರ್ಪ್ರೈಸ್ ಉಡುಗೊರೆ ಜತೆಗೆ ಒಂದಷ್ಟು ಸಮಯ ಏಕಾಂತದಲ್ಲಿ ಕಳೆಯಲು ನಿಮಗೆ ಈ ಸ್ಥಳಗಳು ನೆರವಾಗುತ್ತದೆ.

1 / 6
ಪುದುಚೇರಿಯನ್ನು "ಭಾರತದ ಫ್ರೆಂಚ್ ರಾಜಧಾನಿ" ಎಂದೂ ಕರೆಯುತ್ತಾರೆ. ದಂಪತಿಗಳು ಭೇಟಿ ನೀಡಲು ಇದು ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಇಲ್ಲಿನ ಖಾಸಗಿ ಬೀಚ್‌ನಲ್ಲಿ ನಿಮ್ಮ ಸಂಗಾತಿಯೊಂದಿಗೆ ರೋಮ್ಯಾಂಟಿಕ್ ಕ್ಷಣಗಳನ್ನು ಕಳೆಯಬಹುದು. ಈ ಬಾರಿಯ ಪ್ರೇಮಿಗಳ ದಿನಕ್ಕೆ ಈ ಸ್ಥಳ ಅತ್ಯುತ್ತಮ ಆಯ್ಕೆಯಾಗಿದೆ.

ಪುದುಚೇರಿಯನ್ನು "ಭಾರತದ ಫ್ರೆಂಚ್ ರಾಜಧಾನಿ" ಎಂದೂ ಕರೆಯುತ್ತಾರೆ. ದಂಪತಿಗಳು ಭೇಟಿ ನೀಡಲು ಇದು ಪ್ರಸಿದ್ಧ ಪ್ರವಾಸಿ ತಾಣವಾಗಿದೆ. ಇಲ್ಲಿನ ಖಾಸಗಿ ಬೀಚ್‌ನಲ್ಲಿ ನಿಮ್ಮ ಸಂಗಾತಿಯೊಂದಿಗೆ ರೋಮ್ಯಾಂಟಿಕ್ ಕ್ಷಣಗಳನ್ನು ಕಳೆಯಬಹುದು. ಈ ಬಾರಿಯ ಪ್ರೇಮಿಗಳ ದಿನಕ್ಕೆ ಈ ಸ್ಥಳ ಅತ್ಯುತ್ತಮ ಆಯ್ಕೆಯಾಗಿದೆ.

2 / 6
ಕರ್ನಾಟಕದಲ್ಲಿರುವ ಕೊಡಗನ್ನು ಭಾರತದ ಸ್ಕಾಟ್ಲೆಂಡ್ ಎಂದೂ ಕರೆಯುತ್ತಾರೆ. ಇಲ್ಲಿನ ಮೋಡ ಕವಿದ ವಾತಾವರಣ, ಹಸಿರಿನಿಂದ ಕೂಡಿದ ಪರಿಸರ, ಮಂಜಿನಿಂದ ಕೂಡಿದ ನೋಟವು ತುಂಬಾ ಸುಂದರವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ನೀವು ಇಲ್ಲಿ ರೋಮ್ಯಾಂಟಿಕ್ ಕ್ಷಣಗಳನ್ನು ಕಳೆಯಬಹುದು. ಇಲ್ಲಿನ ಪಕ್ಷಿಸಂಕುಲ ಮತ್ತು ಶ್ರೀಗಂಧದ ಕಾಡಿನಲ್ಲಿ ನೀವು ವಿಶೇಷ ಅನುಭವ ಪಡೆಯಬಹುದು.

ಕರ್ನಾಟಕದಲ್ಲಿರುವ ಕೊಡಗನ್ನು ಭಾರತದ ಸ್ಕಾಟ್ಲೆಂಡ್ ಎಂದೂ ಕರೆಯುತ್ತಾರೆ. ಇಲ್ಲಿನ ಮೋಡ ಕವಿದ ವಾತಾವರಣ, ಹಸಿರಿನಿಂದ ಕೂಡಿದ ಪರಿಸರ, ಮಂಜಿನಿಂದ ಕೂಡಿದ ನೋಟವು ತುಂಬಾ ಸುಂದರವಾಗಿರುತ್ತದೆ. ನಿಮ್ಮ ಸಂಗಾತಿಯೊಂದಿಗೆ ನೀವು ಇಲ್ಲಿ ರೋಮ್ಯಾಂಟಿಕ್ ಕ್ಷಣಗಳನ್ನು ಕಳೆಯಬಹುದು. ಇಲ್ಲಿನ ಪಕ್ಷಿಸಂಕುಲ ಮತ್ತು ಶ್ರೀಗಂಧದ ಕಾಡಿನಲ್ಲಿ ನೀವು ವಿಶೇಷ ಅನುಭವ ಪಡೆಯಬಹುದು.

3 / 6
ಕಸೋಲ್ ಪ್ರವಾಸಿಗರ ಪಟ್ಟಿಯಲ್ಲಿ ಯಾವಾಗಲೂ ಅಗ್ರಸ್ಥಾನದಲ್ಲಿದೆ. ಇದು ಭಾರತದ ಸುಂದರವಾದ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. ಕಸೋಲ್ ಹಿಮಾಚಲ ಪ್ರದೇಶದಲ್ಲಿರುವ ಒಂದು ಸಣ್ಣ ಹಳ್ಳಿ. ಈ ಸ್ಥಳವು ದಂಪತಿಗಳಿಗೆ ತುಂಬಾ ವಿಶೇಷವಾಗಿದೆ.

ಕಸೋಲ್ ಪ್ರವಾಸಿಗರ ಪಟ್ಟಿಯಲ್ಲಿ ಯಾವಾಗಲೂ ಅಗ್ರಸ್ಥಾನದಲ್ಲಿದೆ. ಇದು ಭಾರತದ ಸುಂದರವಾದ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. ಕಸೋಲ್ ಹಿಮಾಚಲ ಪ್ರದೇಶದಲ್ಲಿರುವ ಒಂದು ಸಣ್ಣ ಹಳ್ಳಿ. ಈ ಸ್ಥಳವು ದಂಪತಿಗಳಿಗೆ ತುಂಬಾ ವಿಶೇಷವಾಗಿದೆ.

4 / 6
 ಗೋವಾಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಪ್ರೇಮಿಗಳಿಗೆ ಗೋವಾ ತುಂಬಾ ಇಷ್ಟವಾಗುತ್ತದೆ. ಗೋವಾಗೆ ತುಂಬಾ ರೋಮ್ಯಾಂಟಿಕ್ ಸ್ಥಳ. ಪ್ರೇಮಿಗಳ ದಿನವನ್ನು ಮತ್ತಷ್ಟು ವಿಶೇಷವಾಗಿಸಲು ಇಲ್ಲಿಗೆ ನಿಮ್ಮ ಸಂಗಾತಿಯೊಂದಿಗೆ ಬರಬಹುದು. ರಾತ್ರಿ ವೇಳೆ ಗೋವಾ ಮತ್ತಷ್ಟು ಅಂದವಾಗಿ ಕಾಣುತ್ತದೆ.

ಗೋವಾಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಪ್ರೇಮಿಗಳಿಗೆ ಗೋವಾ ತುಂಬಾ ಇಷ್ಟವಾಗುತ್ತದೆ. ಗೋವಾಗೆ ತುಂಬಾ ರೋಮ್ಯಾಂಟಿಕ್ ಸ್ಥಳ. ಪ್ರೇಮಿಗಳ ದಿನವನ್ನು ಮತ್ತಷ್ಟು ವಿಶೇಷವಾಗಿಸಲು ಇಲ್ಲಿಗೆ ನಿಮ್ಮ ಸಂಗಾತಿಯೊಂದಿಗೆ ಬರಬಹುದು. ರಾತ್ರಿ ವೇಳೆ ಗೋವಾ ಮತ್ತಷ್ಟು ಅಂದವಾಗಿ ಕಾಣುತ್ತದೆ.

5 / 6
ಝೀರೋ ವ್ಯಾಲಿ ಪ್ರೇಮಿಗಳಿಗೆ ತುಂಬಾ ವಿಶೇಷವಾಗಿದೆ. ಜಿರೋ ವ್ಯಾಲಿ ಅರುಣಾಚಲ ಪ್ರದೇಶದಲ್ಲಿದೆ. ಇಲ್ಲಿ ಭತ್ತವನ್ನು ವಿಶೇಷವಾಗಿ ಬೆಳೆಯಲಾಗುತ್ತದೆ. ಇದು ಅರುಣಾಚಲ ಪ್ರದೇಶದ ಅತ್ಯಂತ ಹಳೆಯ ನಗರವಾಗಿದ್ದು, ಇದನ್ನು ಶಾಂತಿ ಹುಡುಕುವವರ ಸ್ವರ್ಗ ಎಂದೂ ಕರೆಯುತ್ತಾರೆ. ಇಲ್ಲಿ ನೀವು ನಿಮ್ಮ ಸಂಗಾತಿಯೊಂದಿಗೆ ಬಂದು ಸ್ವಲ್ಪ ಸಮಯ ಕಳೆದರೆ ನಿಮ್ಮ ನಡುವಿನ ಸಂಬಂಧ ಮತ್ತಷ್ಟು ಬಿಗಿಯಾಗುತ್ತದೆ.

ಝೀರೋ ವ್ಯಾಲಿ ಪ್ರೇಮಿಗಳಿಗೆ ತುಂಬಾ ವಿಶೇಷವಾಗಿದೆ. ಜಿರೋ ವ್ಯಾಲಿ ಅರುಣಾಚಲ ಪ್ರದೇಶದಲ್ಲಿದೆ. ಇಲ್ಲಿ ಭತ್ತವನ್ನು ವಿಶೇಷವಾಗಿ ಬೆಳೆಯಲಾಗುತ್ತದೆ. ಇದು ಅರುಣಾಚಲ ಪ್ರದೇಶದ ಅತ್ಯಂತ ಹಳೆಯ ನಗರವಾಗಿದ್ದು, ಇದನ್ನು ಶಾಂತಿ ಹುಡುಕುವವರ ಸ್ವರ್ಗ ಎಂದೂ ಕರೆಯುತ್ತಾರೆ. ಇಲ್ಲಿ ನೀವು ನಿಮ್ಮ ಸಂಗಾತಿಯೊಂದಿಗೆ ಬಂದು ಸ್ವಲ್ಪ ಸಮಯ ಕಳೆದರೆ ನಿಮ್ಮ ನಡುವಿನ ಸಂಬಂಧ ಮತ್ತಷ್ಟು ಬಿಗಿಯಾಗುತ್ತದೆ.

6 / 6
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ