Sign In

By signing in or creating an account, you agree with Associated Broadcasting Company's Terms & Conditions and Privacy Policy.

Valmiki Jayanti 2024 : ಮಹರ್ಷಿ ವಾಲ್ಮೀಕಿಯ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ

ಇಂದು ಮಹಾನ್ ಋಷಿ ಕವಿ ಮಹರ್ಷಿ ವಾಲ್ಮೀಕಿಯವರ ಜನ್ಮದಿನವಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ವಾಲ್ಮೀಕಿ ಜಯಂತಿಯನ್ನು ವಾರ್ಷಿಕವಾಗಿ ಹುಣ್ಣಿಮೆಯ ರಾತ್ರಿ ಅಥವಾ ಅಶ್ವಿನ್ ತಿಂಗಳ ಪೂರ್ಣಿಮೆಯಂದು ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ವಾಲ್ಮೀಕಿಯು ಗುರುವಾಗಿ ಹಲವಾರು ಕವಿಗಳು ಹಾಗೂ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಒಂದೊಂದು ನುಡಿಮುತ್ತುಗಳು ಜೀವನ ಸಂದೇಶವನ್ನು ಸಾರುತ್ತದೆ. ಹಾಗಾದ್ರೆ ವಾಲ್ಮೀಕಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ.

ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 17, 2024 | 9:16 AM

ಜೀವನದಲ್ಲಿ ಸುಖ ಮತ್ತು ದುಃಖಗಳು ಪರ್ಯಾಯವಾಗಿರುತ್ತವೆ. ನಿರಂತರವಾಗಿ ಸಂತೋಷದಿಂದಿರಲು ಎಂದಿಗೂ ಸಾಧ್ಯವಿಲ್ಲ.

ಜೀವನದಲ್ಲಿ ಸುಖ ಮತ್ತು ದುಃಖಗಳು ಪರ್ಯಾಯವಾಗಿರುತ್ತವೆ. ನಿರಂತರವಾಗಿ ಸಂತೋಷದಿಂದಿರಲು ಎಂದಿಗೂ ಸಾಧ್ಯವಿಲ್ಲ.

1 / 5
ಬೆನ್ನಿನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನು ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ.

ಬೆನ್ನಿನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನು ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ.

2 / 5
ಉತ್ಸಾಹಕ್ಕಿಂತ ಹೆಚ್ಚಿನ ಶಕ್ತಿ ಬೇರೊಂದಿಲ್ಲ. ಉತ್ಸಾಹಿಗಳಿಗೆ ಈ ಜಗತ್ತಿನಲ್ಲಿ ಸಾಧಿಸಲಾಗದ್ದು ಯಾವುದೂ ಇಲ್ಲ.

ಉತ್ಸಾಹಕ್ಕಿಂತ ಹೆಚ್ಚಿನ ಶಕ್ತಿ ಬೇರೊಂದಿಲ್ಲ. ಉತ್ಸಾಹಿಗಳಿಗೆ ಈ ಜಗತ್ತಿನಲ್ಲಿ ಸಾಧಿಸಲಾಗದ್ದು ಯಾವುದೂ ಇಲ್ಲ.

3 / 5
 ಧರ್ಮದಿಂದ ಸಂಪತ್ತು ಚಿಗುರುತ್ತದೆ, ಧರ್ಮದಿಂದ ಸಂತೋಷ ಉಕ್ಕುತ್ತದೆ ಮತ್ತು ಧರ್ಮದಿಂದ ಎಲ್ಲವನ್ನೂ ಪಡೆಯುತ್ತೇವೆ. ಧರ್ಮವು ಈ ಪ್ರಪಂಚದ ಸಾರವಾಗಿದೆ.

ಧರ್ಮದಿಂದ ಸಂಪತ್ತು ಚಿಗುರುತ್ತದೆ, ಧರ್ಮದಿಂದ ಸಂತೋಷ ಉಕ್ಕುತ್ತದೆ ಮತ್ತು ಧರ್ಮದಿಂದ ಎಲ್ಲವನ್ನೂ ಪಡೆಯುತ್ತೇವೆ. ಧರ್ಮವು ಈ ಪ್ರಪಂಚದ ಸಾರವಾಗಿದೆ.

4 / 5
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು, ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ.

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು, ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ.

5 / 5

Published On - 9:11 am, Thu, 17 October 24

Follow us
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ