- TV9 Kannada Photo gallery Valmiki Jayanti 2024 : Inspirational and motivational quotes by Maharishi Valmiki Kannada News
Valmiki Jayanti 2024 : ಮಹರ್ಷಿ ವಾಲ್ಮೀಕಿಯ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ
ಇಂದು ಮಹಾನ್ ಋಷಿ ಕವಿ ಮಹರ್ಷಿ ವಾಲ್ಮೀಕಿಯವರ ಜನ್ಮದಿನವಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ವಾಲ್ಮೀಕಿ ಜಯಂತಿಯನ್ನು ವಾರ್ಷಿಕವಾಗಿ ಹುಣ್ಣಿಮೆಯ ರಾತ್ರಿ ಅಥವಾ ಅಶ್ವಿನ್ ತಿಂಗಳ ಪೂರ್ಣಿಮೆಯಂದು ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ವಾಲ್ಮೀಕಿಯು ಗುರುವಾಗಿ ಹಲವಾರು ಕವಿಗಳು ಹಾಗೂ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಒಂದೊಂದು ನುಡಿಮುತ್ತುಗಳು ಜೀವನ ಸಂದೇಶವನ್ನು ಸಾರುತ್ತದೆ. ಹಾಗಾದ್ರೆ ವಾಲ್ಮೀಕಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ.
Updated on:Oct 17, 2024 | 9:16 AM
Share

ಜೀವನದಲ್ಲಿ ಸುಖ ಮತ್ತು ದುಃಖಗಳು ಪರ್ಯಾಯವಾಗಿರುತ್ತವೆ. ನಿರಂತರವಾಗಿ ಸಂತೋಷದಿಂದಿರಲು ಎಂದಿಗೂ ಸಾಧ್ಯವಿಲ್ಲ.
1 / 5

ಬೆನ್ನಿನ ಹಿಂದೆ ಆಡಿಕೊಳ್ಳುವ ಜನರ ಬಗ್ಗೆ ತಲೆಕೆಡಿಸಿಕೊಳ್ಳಬೇಡ, ಏಕೆಂದರೆ ನಿನ್ನ ಬೆನ್ನು ನಿನಗೆ ಕಾಣುವುದಿಲ್ಲ, ಎದುರಾದರೆ ಎದುರಿಸು ಗೆದ್ದೇ ಗೆಲ್ಲುವೆ.
2 / 5

ಉತ್ಸಾಹಕ್ಕಿಂತ ಹೆಚ್ಚಿನ ಶಕ್ತಿ ಬೇರೊಂದಿಲ್ಲ. ಉತ್ಸಾಹಿಗಳಿಗೆ ಈ ಜಗತ್ತಿನಲ್ಲಿ ಸಾಧಿಸಲಾಗದ್ದು ಯಾವುದೂ ಇಲ್ಲ.
3 / 5

ಧರ್ಮದಿಂದ ಸಂಪತ್ತು ಚಿಗುರುತ್ತದೆ, ಧರ್ಮದಿಂದ ಸಂತೋಷ ಉಕ್ಕುತ್ತದೆ ಮತ್ತು ಧರ್ಮದಿಂದ ಎಲ್ಲವನ್ನೂ ಪಡೆಯುತ್ತೇವೆ. ಧರ್ಮವು ಈ ಪ್ರಪಂಚದ ಸಾರವಾಗಿದೆ.
4 / 5

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು, ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ ಎಂದರ್ಥ.
5 / 5
Published On - 9:11 am, Thu, 17 October 24
Related Photo Gallery
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
ನಾಗೇಂದ್ರ ಆಯ್ತು, ಇನ್ನೊಂದು ವಿಕೆಟ್ ಪತನವಾಗುತ್ತೆ: ಆರ್ ಅಶೋಕ್
ಕಬಿನಿ ಜಲಾಶಯಕ್ಕೆ ರೈತರ ಮುತ್ತಿಗೆ
ಪಾದಯಾತ್ರೆಗೂ ಮುನ್ನ ಗುರುಗುಂಟ ಅಮರೇಶ್ವರ ದೇವಸ್ಥಾನಕ್ಕೆ ವಿಜಯೇಂದ್ರ ಭೇಟಿ
ಹಾರ್ಮುಜ್ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ




