AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vamika Birthday: ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿ ಮಗಳು ವಮಿಕಾಗೆ ಮೊದಲ ಹುಟ್ಟುಹಬ್ಬ; ಇಲ್ಲಿವೆ ಫೋಟೋಗಳು

ನಟಿ ಅನುಷ್ಕಾ ಶರ್ಮಾ ಹಾಗೂ ಭಾರತದ ಟೆಸ್ಟ್​ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಮಗಳು ವಮಿಕಾ ಜನಿಸಿ ಒಂದು ವರ್ಷ ಕಳೆದಿದೆ. ವಮಿಕಾ ಜನಿಸಿ ಒಂದು ವರ್ಷ ಆದರೂ ಅವಳ ಮುಖ ಕಾಣುವ ಫೋಟೋವನ್ನು ದಂಪತಿ ಹಂಚಿಕೊಂಡಿಲ್ಲ.

TV9 Web
| Edited By: |

Updated on: Jan 11, 2022 | 1:16 PM

Share
ನಟಿ ಅನುಷ್ಕಾ ಶರ್ಮಾ ಹಾಗೂ ಭಾರತದ ಟೆಸ್ಟ್​ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಮಗಳು ವಮಿಕಾ ಜನಿಸಿ ಒಂದು ವರ್ಷ ಕಳೆದಿದೆ.

ನಟಿ ಅನುಷ್ಕಾ ಶರ್ಮಾ ಹಾಗೂ ಭಾರತದ ಟೆಸ್ಟ್​ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಮಗಳು ವಮಿಕಾ ಜನಿಸಿ ಒಂದು ವರ್ಷ ಕಳೆದಿದೆ.

1 / 6
ವಮಿಕಾ ಜನಿಸಿ ಒಂದು ವರ್ಷ ಆದರೂ ಅವಳ ಮುಖ ಕಾಣುವ ಫೋಟೋವನ್ನು ದಂಪತಿ ಹಂಚಿಕೊಂಡಿಲ್ಲ.

ವಮಿಕಾ ಜನಿಸಿ ಒಂದು ವರ್ಷ ಆದರೂ ಅವಳ ಮುಖ ಕಾಣುವ ಫೋಟೋವನ್ನು ದಂಪತಿ ಹಂಚಿಕೊಂಡಿಲ್ಲ.

2 / 6
ವಮಿಕಾ ಮುಖವನ್ನು ಸದ್ಯಕ್ಕೆ ರಿವೀಲ್​ ಮಾಡುವ ಆಲೋಚನೆಯಲ್ಲಿ ಈ ದಂಪತಿ ಇಲ್ಲ.

ವಮಿಕಾ ಮುಖವನ್ನು ಸದ್ಯಕ್ಕೆ ರಿವೀಲ್​ ಮಾಡುವ ಆಲೋಚನೆಯಲ್ಲಿ ಈ ದಂಪತಿ ಇಲ್ಲ.

3 / 6
ಅವಳು ಪ್ರಬುದ್ಧಳಾದ ಮೇಲೆ ವಮಿಕಾ ಮುಖವನ್ನು ಅಭಿಮಾನಿಗಳಿಗೆ ತೋರಿಸುವ ಆಲೋಚನೆಯಲ್ಲಿ ವಿರಾಟ್​-ಅನುಷ್ಕಾ ಇದ್ದಾರೆ.

ಅವಳು ಪ್ರಬುದ್ಧಳಾದ ಮೇಲೆ ವಮಿಕಾ ಮುಖವನ್ನು ಅಭಿಮಾನಿಗಳಿಗೆ ತೋರಿಸುವ ಆಲೋಚನೆಯಲ್ಲಿ ವಿರಾಟ್​-ಅನುಷ್ಕಾ ಇದ್ದಾರೆ.

4 / 6
ವಮಿಕಾ ಜನ್ಮದಿನಕ್ಕೆ ಎಲ್ಲ ಕಡೆಗಳಿಂದ ಶುಭಾಶಯಗಳು ಬಂದಿವೆ.

ವಮಿಕಾ ಜನ್ಮದಿನಕ್ಕೆ ಎಲ್ಲ ಕಡೆಗಳಿಂದ ಶುಭಾಶಯಗಳು ಬಂದಿವೆ.

5 / 6
ವಮಿಕಾ ಜತೆ ಅನುಷ್ಕಾ-ವಿರಾಟ್

ವಮಿಕಾ ಜತೆ ಅನುಷ್ಕಾ-ವಿರಾಟ್

6 / 6
Follow Us
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ