Vamika Birthday: ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿ ಮಗಳು ವಮಿಕಾಗೆ ಮೊದಲ ಹುಟ್ಟುಹಬ್ಬ; ಇಲ್ಲಿವೆ ಫೋಟೋಗಳು

ನಟಿ ಅನುಷ್ಕಾ ಶರ್ಮಾ ಹಾಗೂ ಭಾರತದ ಟೆಸ್ಟ್​ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಮಗಳು ವಮಿಕಾ ಜನಿಸಿ ಒಂದು ವರ್ಷ ಕಳೆದಿದೆ. ವಮಿಕಾ ಜನಿಸಿ ಒಂದು ವರ್ಷ ಆದರೂ ಅವಳ ಮುಖ ಕಾಣುವ ಫೋಟೋವನ್ನು ದಂಪತಿ ಹಂಚಿಕೊಂಡಿಲ್ಲ.

| Updated By: ರಾಜೇಶ್ ದುಗ್ಗುಮನೆ

Updated on: Jan 11, 2022 | 1:16 PM

ನಟಿ ಅನುಷ್ಕಾ ಶರ್ಮಾ ಹಾಗೂ ಭಾರತದ ಟೆಸ್ಟ್​ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಮಗಳು ವಮಿಕಾ ಜನಿಸಿ ಒಂದು ವರ್ಷ ಕಳೆದಿದೆ.

ನಟಿ ಅನುಷ್ಕಾ ಶರ್ಮಾ ಹಾಗೂ ಭಾರತದ ಟೆಸ್ಟ್​ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಮಗಳು ವಮಿಕಾ ಜನಿಸಿ ಒಂದು ವರ್ಷ ಕಳೆದಿದೆ.

1 / 6
ವಮಿಕಾ ಜನಿಸಿ ಒಂದು ವರ್ಷ ಆದರೂ ಅವಳ ಮುಖ ಕಾಣುವ ಫೋಟೋವನ್ನು ದಂಪತಿ ಹಂಚಿಕೊಂಡಿಲ್ಲ.

ವಮಿಕಾ ಜನಿಸಿ ಒಂದು ವರ್ಷ ಆದರೂ ಅವಳ ಮುಖ ಕಾಣುವ ಫೋಟೋವನ್ನು ದಂಪತಿ ಹಂಚಿಕೊಂಡಿಲ್ಲ.

2 / 6
ವಮಿಕಾ ಮುಖವನ್ನು ಸದ್ಯಕ್ಕೆ ರಿವೀಲ್​ ಮಾಡುವ ಆಲೋಚನೆಯಲ್ಲಿ ಈ ದಂಪತಿ ಇಲ್ಲ.

ವಮಿಕಾ ಮುಖವನ್ನು ಸದ್ಯಕ್ಕೆ ರಿವೀಲ್​ ಮಾಡುವ ಆಲೋಚನೆಯಲ್ಲಿ ಈ ದಂಪತಿ ಇಲ್ಲ.

3 / 6
ಅವಳು ಪ್ರಬುದ್ಧಳಾದ ಮೇಲೆ ವಮಿಕಾ ಮುಖವನ್ನು ಅಭಿಮಾನಿಗಳಿಗೆ ತೋರಿಸುವ ಆಲೋಚನೆಯಲ್ಲಿ ವಿರಾಟ್​-ಅನುಷ್ಕಾ ಇದ್ದಾರೆ.

ಅವಳು ಪ್ರಬುದ್ಧಳಾದ ಮೇಲೆ ವಮಿಕಾ ಮುಖವನ್ನು ಅಭಿಮಾನಿಗಳಿಗೆ ತೋರಿಸುವ ಆಲೋಚನೆಯಲ್ಲಿ ವಿರಾಟ್​-ಅನುಷ್ಕಾ ಇದ್ದಾರೆ.

4 / 6
ವಮಿಕಾ ಜನ್ಮದಿನಕ್ಕೆ ಎಲ್ಲ ಕಡೆಗಳಿಂದ ಶುಭಾಶಯಗಳು ಬಂದಿವೆ.

ವಮಿಕಾ ಜನ್ಮದಿನಕ್ಕೆ ಎಲ್ಲ ಕಡೆಗಳಿಂದ ಶುಭಾಶಯಗಳು ಬಂದಿವೆ.

5 / 6
ವಮಿಕಾ ಜತೆ ಅನುಷ್ಕಾ-ವಿರಾಟ್

ವಮಿಕಾ ಜತೆ ಅನುಷ್ಕಾ-ವಿರಾಟ್

6 / 6
Follow us
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ