AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಗರಿ ಗರಿ ನೋಟುಗಳಿಂದ ಬನಶಂಕರಿ ದೇವಿಗೆ ವಿಶೇಷ ಅಲಂಕಾರ

ಇಂದು ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಹೀಗಾಗಿ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ನೋಟುಗಳಿಂದ ಅಲಂಕಾರ ಮಾಡಲಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ಭಕ್ತಾದಿಗಳು ಸಂಭ್ರಮಿಸಿದ್ದಾರೆ.

Poornima Agali Nagaraj
Poornima Agali Nagaraj| Edited By: |

Updated on: Aug 16, 2024 | 12:39 PM

Share
ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮನಗಳಲ್ಲೂ ಕಳೆಗಟ್ಟಿದೆ. ದೇಗುಲಗಳಂತೂ ಹೂಗಳಿಂದ ಝಗಮಗ ಅಂತಿವೆ.

ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮನಗಳಲ್ಲೂ ಕಳೆಗಟ್ಟಿದೆ. ದೇಗುಲಗಳಂತೂ ಹೂಗಳಿಂದ ಝಗಮಗ ಅಂತಿವೆ.

1 / 5
ಅದರಲ್ಲೂ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ಮಾಡಿದ್ದ ನೋಟುಗಳ ಅಲಂಕಾರ ಎಲ್ಲರ ಗಮನ ಸೆಳೆದಿದೆ.

ಅದರಲ್ಲೂ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ಮಾಡಿದ್ದ ನೋಟುಗಳ ಅಲಂಕಾರ ಎಲ್ಲರ ಗಮನ ಸೆಳೆದಿದೆ.

2 / 5
ದೇವಿಯ ಹಿಂಬದಿ ಹಾಗೂ ಅಕ್ಕಪಕ್ಕ ನೋಟುಗಳಿಂದ ಅಲಂಕಾರ ಮಾಡಿದ್ದು, ಭಕ್ತರು ಬೆಳಗ್ಗೆಯಿಂದಲೇ ದೇಗುಲಕ್ಕೆ ಆಗಮಿಸಿ ದೇವಿಯನ್ನ ಕಣ್ತುಂಬಿಕೊಂಡಿದ್ದಾರೆ.

ದೇವಿಯ ಹಿಂಬದಿ ಹಾಗೂ ಅಕ್ಕಪಕ್ಕ ನೋಟುಗಳಿಂದ ಅಲಂಕಾರ ಮಾಡಿದ್ದು, ಭಕ್ತರು ಬೆಳಗ್ಗೆಯಿಂದಲೇ ದೇಗುಲಕ್ಕೆ ಆಗಮಿಸಿ ದೇವಿಯನ್ನ ಕಣ್ತುಂಬಿಕೊಂಡಿದ್ದಾರೆ.

3 / 5
ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. 50, 10 ಮತ್ತು 20 ರೂ ಬಳಸಿಕೊಂಡು ಅಲಂಕಾರ ಮಾಡಿ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. 50, 10 ಮತ್ತು 20 ರೂ ಬಳಸಿಕೊಂಡು ಅಲಂಕಾರ ಮಾಡಿ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

4 / 5
ಸಾಕಷ್ಟು ಸಂಖ್ಯೆಯಲ್ಲಿ ಭಕ್ತದಿಗಳು ಆಗಮಿಸುತ್ತಿದ್ದು, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮಿಸಿದ್ದಾರೆ.

ಸಾಕಷ್ಟು ಸಂಖ್ಯೆಯಲ್ಲಿ ಭಕ್ತದಿಗಳು ಆಗಮಿಸುತ್ತಿದ್ದು, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮಿಸಿದ್ದಾರೆ.

5 / 5
Poornima Agali Nagaraj
Poornima Agali Nagaraj
Follow Us
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!