AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಗರಿ ಗರಿ ನೋಟುಗಳಿಂದ ಬನಶಂಕರಿ ದೇವಿಗೆ ವಿಶೇಷ ಅಲಂಕಾರ

ಇಂದು ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಹೀಗಾಗಿ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ನೋಟುಗಳಿಂದ ಅಲಂಕಾರ ಮಾಡಲಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ಭಕ್ತಾದಿಗಳು ಸಂಭ್ರಮಿಸಿದ್ದಾರೆ.

Poornima Agali Nagaraj
Poornima Agali Nagaraj| Edited By: |

Updated on: Aug 16, 2024 | 12:39 PM

Share
ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮನಗಳಲ್ಲೂ ಕಳೆಗಟ್ಟಿದೆ. ದೇಗುಲಗಳಂತೂ ಹೂಗಳಿಂದ ಝಗಮಗ ಅಂತಿವೆ.

ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮನಗಳಲ್ಲೂ ಕಳೆಗಟ್ಟಿದೆ. ದೇಗುಲಗಳಂತೂ ಹೂಗಳಿಂದ ಝಗಮಗ ಅಂತಿವೆ.

1 / 5
ಅದರಲ್ಲೂ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ಮಾಡಿದ್ದ ನೋಟುಗಳ ಅಲಂಕಾರ ಎಲ್ಲರ ಗಮನ ಸೆಳೆದಿದೆ.

ಅದರಲ್ಲೂ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ಮಾಡಿದ್ದ ನೋಟುಗಳ ಅಲಂಕಾರ ಎಲ್ಲರ ಗಮನ ಸೆಳೆದಿದೆ.

2 / 5
ದೇವಿಯ ಹಿಂಬದಿ ಹಾಗೂ ಅಕ್ಕಪಕ್ಕ ನೋಟುಗಳಿಂದ ಅಲಂಕಾರ ಮಾಡಿದ್ದು, ಭಕ್ತರು ಬೆಳಗ್ಗೆಯಿಂದಲೇ ದೇಗುಲಕ್ಕೆ ಆಗಮಿಸಿ ದೇವಿಯನ್ನ ಕಣ್ತುಂಬಿಕೊಂಡಿದ್ದಾರೆ.

ದೇವಿಯ ಹಿಂಬದಿ ಹಾಗೂ ಅಕ್ಕಪಕ್ಕ ನೋಟುಗಳಿಂದ ಅಲಂಕಾರ ಮಾಡಿದ್ದು, ಭಕ್ತರು ಬೆಳಗ್ಗೆಯಿಂದಲೇ ದೇಗುಲಕ್ಕೆ ಆಗಮಿಸಿ ದೇವಿಯನ್ನ ಕಣ್ತುಂಬಿಕೊಂಡಿದ್ದಾರೆ.

3 / 5
ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. 50, 10 ಮತ್ತು 20 ರೂ ಬಳಸಿಕೊಂಡು ಅಲಂಕಾರ ಮಾಡಿ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. 50, 10 ಮತ್ತು 20 ರೂ ಬಳಸಿಕೊಂಡು ಅಲಂಕಾರ ಮಾಡಿ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

4 / 5
ಸಾಕಷ್ಟು ಸಂಖ್ಯೆಯಲ್ಲಿ ಭಕ್ತದಿಗಳು ಆಗಮಿಸುತ್ತಿದ್ದು, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮಿಸಿದ್ದಾರೆ.

ಸಾಕಷ್ಟು ಸಂಖ್ಯೆಯಲ್ಲಿ ಭಕ್ತದಿಗಳು ಆಗಮಿಸುತ್ತಿದ್ದು, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮಿಸಿದ್ದಾರೆ.

5 / 5
Follow Us
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ?
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್