AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಗರಿ ಗರಿ ನೋಟುಗಳಿಂದ ಬನಶಂಕರಿ ದೇವಿಗೆ ವಿಶೇಷ ಅಲಂಕಾರ

ಇಂದು ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಹೀಗಾಗಿ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ನೋಟುಗಳಿಂದ ಅಲಂಕಾರ ಮಾಡಲಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ಭಕ್ತಾದಿಗಳು ಸಂಭ್ರಮಿಸಿದ್ದಾರೆ.

Poornima Agali Nagaraj
| Edited By: |

Updated on: Aug 16, 2024 | 12:39 PM

Share
ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮನಗಳಲ್ಲೂ ಕಳೆಗಟ್ಟಿದೆ. ದೇಗುಲಗಳಂತೂ ಹೂಗಳಿಂದ ಝಗಮಗ ಅಂತಿವೆ.

ನಾಡಿನಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮನಗಳಲ್ಲೂ ಕಳೆಗಟ್ಟಿದೆ. ದೇಗುಲಗಳಂತೂ ಹೂಗಳಿಂದ ಝಗಮಗ ಅಂತಿವೆ.

1 / 5
ಅದರಲ್ಲೂ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ಮಾಡಿದ್ದ ನೋಟುಗಳ ಅಲಂಕಾರ ಎಲ್ಲರ ಗಮನ ಸೆಳೆದಿದೆ.

ಅದರಲ್ಲೂ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ಮಾಡಿದ್ದ ನೋಟುಗಳ ಅಲಂಕಾರ ಎಲ್ಲರ ಗಮನ ಸೆಳೆದಿದೆ.

2 / 5
ದೇವಿಯ ಹಿಂಬದಿ ಹಾಗೂ ಅಕ್ಕಪಕ್ಕ ನೋಟುಗಳಿಂದ ಅಲಂಕಾರ ಮಾಡಿದ್ದು, ಭಕ್ತರು ಬೆಳಗ್ಗೆಯಿಂದಲೇ ದೇಗುಲಕ್ಕೆ ಆಗಮಿಸಿ ದೇವಿಯನ್ನ ಕಣ್ತುಂಬಿಕೊಂಡಿದ್ದಾರೆ.

ದೇವಿಯ ಹಿಂಬದಿ ಹಾಗೂ ಅಕ್ಕಪಕ್ಕ ನೋಟುಗಳಿಂದ ಅಲಂಕಾರ ಮಾಡಿದ್ದು, ಭಕ್ತರು ಬೆಳಗ್ಗೆಯಿಂದಲೇ ದೇಗುಲಕ್ಕೆ ಆಗಮಿಸಿ ದೇವಿಯನ್ನ ಕಣ್ತುಂಬಿಕೊಂಡಿದ್ದಾರೆ.

3 / 5
ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. 50, 10 ಮತ್ತು 20 ರೂ ಬಳಸಿಕೊಂಡು ಅಲಂಕಾರ ಮಾಡಿ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ. 50, 10 ಮತ್ತು 20 ರೂ ಬಳಸಿಕೊಂಡು ಅಲಂಕಾರ ಮಾಡಿ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

4 / 5
ಸಾಕಷ್ಟು ಸಂಖ್ಯೆಯಲ್ಲಿ ಭಕ್ತದಿಗಳು ಆಗಮಿಸುತ್ತಿದ್ದು, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮಿಸಿದ್ದಾರೆ.

ಸಾಕಷ್ಟು ಸಂಖ್ಯೆಯಲ್ಲಿ ಭಕ್ತದಿಗಳು ಆಗಮಿಸುತ್ತಿದ್ದು, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮಿಸಿದ್ದಾರೆ.

5 / 5
Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು