AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಿಸು’ಗಾಗಿ ಸಖತ್ ಆಗಿ ಸೊಂಟ ಬಳುಕಿಸಿದ ನಟಿ ರಶ್ಮಿಕಾ ಮಂದಣ್ಣ

‘ವಾರಿಸು’ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ‘ವಾರಿಸು’ ಚಿತ್ರದ ‘ರಂಜಿತಮೆ..’ ಹಾಡು ಇಂದು (ನವೆಂಬರ್ 5) ರಿಲೀಸ್ ಆಗಿದೆ.

TV9 Web
| Edited By: |

Updated on: Nov 05, 2022 | 7:54 PM

Share
‘ವಾರಿಸು’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ವಿಜಯ್​ಗೆ ಜತೆಯಾಗಿ ನಟಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಜನವರಿಯಲ್ಲಿ ತೆರೆಗೆ ಬರುತ್ತಿದೆ.

‘ವಾರಿಸು’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ವಿಜಯ್​ಗೆ ಜತೆಯಾಗಿ ನಟಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಜನವರಿಯಲ್ಲಿ ತೆರೆಗೆ ಬರುತ್ತಿದೆ.

1 / 5
‘ವಾರಿಸು’ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ‘ವಾರಿಸು’ ಚಿತ್ರದ ‘ರಂಜಿತಮೆ..’ ಹಾಡು ಇಂದು (ನವೆಂಬರ್ 5) ರಿಲೀಸ್ ಆಗಿದೆ.

‘ವಾರಿಸು’ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ‘ವಾರಿಸು’ ಚಿತ್ರದ ‘ರಂಜಿತಮೆ..’ ಹಾಡು ಇಂದು (ನವೆಂಬರ್ 5) ರಿಲೀಸ್ ಆಗಿದೆ.

2 / 5
ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಅವರು ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಅವರು ಸೊಂಟ ಬಳುಕಿಸಿದ ಪರಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಅವರು ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಅವರು ಸೊಂಟ ಬಳುಕಿಸಿದ ಪರಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

3 / 5
ದಳಪತಿ ವಿಜಯ್ ಜತೆ ನಟಿಸಬೇಕು ಎಂಬುದು ರಶ್ಮಿಕಾ ಅವರ ಕನಸಾಗಿತ್ತು. ಆ ಕನಸು ಈಗ ನನಸಾಗುತ್ತಿದೆ. ಇತ್ತೀಚೆಗೆ ಅವರ ನಟನೆಯ ‘ಗುಡ್​ಬೈ’ ಸಿನಿಮಾ ಸೋತಿದೆ.

ದಳಪತಿ ವಿಜಯ್ ಜತೆ ನಟಿಸಬೇಕು ಎಂಬುದು ರಶ್ಮಿಕಾ ಅವರ ಕನಸಾಗಿತ್ತು. ಆ ಕನಸು ಈಗ ನನಸಾಗುತ್ತಿದೆ. ಇತ್ತೀಚೆಗೆ ಅವರ ನಟನೆಯ ‘ಗುಡ್​ಬೈ’ ಸಿನಿಮಾ ಸೋತಿದೆ.

4 / 5
ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ವಿಜಯ್ ದೇವರಕೊಂಡ ಜತೆ ಅವರು ಮತ್ತೆ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬ ಸುದ್ದಿ ಇದೆ.

ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ವಿಜಯ್ ದೇವರಕೊಂಡ ಜತೆ ಅವರು ಮತ್ತೆ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬ ಸುದ್ದಿ ಇದೆ.

5 / 5
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ