AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಿಸು’ಗಾಗಿ ಸಖತ್ ಆಗಿ ಸೊಂಟ ಬಳುಕಿಸಿದ ನಟಿ ರಶ್ಮಿಕಾ ಮಂದಣ್ಣ

‘ವಾರಿಸು’ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ‘ವಾರಿಸು’ ಚಿತ್ರದ ‘ರಂಜಿತಮೆ..’ ಹಾಡು ಇಂದು (ನವೆಂಬರ್ 5) ರಿಲೀಸ್ ಆಗಿದೆ.

TV9 Web
| Edited By: |

Updated on: Nov 05, 2022 | 7:54 PM

Share
‘ವಾರಿಸು’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ವಿಜಯ್​ಗೆ ಜತೆಯಾಗಿ ನಟಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಜನವರಿಯಲ್ಲಿ ತೆರೆಗೆ ಬರುತ್ತಿದೆ.

‘ವಾರಿಸು’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ವಿಜಯ್​ಗೆ ಜತೆಯಾಗಿ ನಟಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಜನವರಿಯಲ್ಲಿ ತೆರೆಗೆ ಬರುತ್ತಿದೆ.

1 / 5
‘ವಾರಿಸು’ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ‘ವಾರಿಸು’ ಚಿತ್ರದ ‘ರಂಜಿತಮೆ..’ ಹಾಡು ಇಂದು (ನವೆಂಬರ್ 5) ರಿಲೀಸ್ ಆಗಿದೆ.

‘ವಾರಿಸು’ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ‘ವಾರಿಸು’ ಚಿತ್ರದ ‘ರಂಜಿತಮೆ..’ ಹಾಡು ಇಂದು (ನವೆಂಬರ್ 5) ರಿಲೀಸ್ ಆಗಿದೆ.

2 / 5
ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಅವರು ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಅವರು ಸೊಂಟ ಬಳುಕಿಸಿದ ಪರಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಅವರು ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಅವರು ಸೊಂಟ ಬಳುಕಿಸಿದ ಪರಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

3 / 5
ದಳಪತಿ ವಿಜಯ್ ಜತೆ ನಟಿಸಬೇಕು ಎಂಬುದು ರಶ್ಮಿಕಾ ಅವರ ಕನಸಾಗಿತ್ತು. ಆ ಕನಸು ಈಗ ನನಸಾಗುತ್ತಿದೆ. ಇತ್ತೀಚೆಗೆ ಅವರ ನಟನೆಯ ‘ಗುಡ್​ಬೈ’ ಸಿನಿಮಾ ಸೋತಿದೆ.

ದಳಪತಿ ವಿಜಯ್ ಜತೆ ನಟಿಸಬೇಕು ಎಂಬುದು ರಶ್ಮಿಕಾ ಅವರ ಕನಸಾಗಿತ್ತು. ಆ ಕನಸು ಈಗ ನನಸಾಗುತ್ತಿದೆ. ಇತ್ತೀಚೆಗೆ ಅವರ ನಟನೆಯ ‘ಗುಡ್​ಬೈ’ ಸಿನಿಮಾ ಸೋತಿದೆ.

4 / 5
ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ವಿಜಯ್ ದೇವರಕೊಂಡ ಜತೆ ಅವರು ಮತ್ತೆ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬ ಸುದ್ದಿ ಇದೆ.

ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ವಿಜಯ್ ದೇವರಕೊಂಡ ಜತೆ ಅವರು ಮತ್ತೆ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬ ಸುದ್ದಿ ಇದೆ.

5 / 5
Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!