AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಿಸು’ಗಾಗಿ ಸಖತ್ ಆಗಿ ಸೊಂಟ ಬಳುಕಿಸಿದ ನಟಿ ರಶ್ಮಿಕಾ ಮಂದಣ್ಣ

‘ವಾರಿಸು’ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ‘ವಾರಿಸು’ ಚಿತ್ರದ ‘ರಂಜಿತಮೆ..’ ಹಾಡು ಇಂದು (ನವೆಂಬರ್ 5) ರಿಲೀಸ್ ಆಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 05, 2022 | 7:54 PM

Share
‘ವಾರಿಸು’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ವಿಜಯ್​ಗೆ ಜತೆಯಾಗಿ ನಟಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಜನವರಿಯಲ್ಲಿ ತೆರೆಗೆ ಬರುತ್ತಿದೆ.

‘ವಾರಿಸು’ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದಲ್ಲಿ ವಿಜಯ್​ಗೆ ಜತೆಯಾಗಿ ನಟಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಜನವರಿಯಲ್ಲಿ ತೆರೆಗೆ ಬರುತ್ತಿದೆ.

1 / 5
‘ವಾರಿಸು’ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ‘ವಾರಿಸು’ ಚಿತ್ರದ ‘ರಂಜಿತಮೆ..’ ಹಾಡು ಇಂದು (ನವೆಂಬರ್ 5) ರಿಲೀಸ್ ಆಗಿದೆ.

‘ವಾರಿಸು’ ತಂಡ ಸದ್ಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದೆ. ‘ವಾರಿಸು’ ಚಿತ್ರದ ‘ರಂಜಿತಮೆ..’ ಹಾಡು ಇಂದು (ನವೆಂಬರ್ 5) ರಿಲೀಸ್ ಆಗಿದೆ.

2 / 5
ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಅವರು ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಅವರು ಸೊಂಟ ಬಳುಕಿಸಿದ ಪರಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಈ ಹಾಡಿನಲ್ಲಿ ರಶ್ಮಿಕಾ ಮಂದಣ್ಣ ಅವರು ಸಖತ್ ಆಗಿ ಸ್ಟೆಪ್ ಹಾಕಿದ್ದಾರೆ. ಅವರು ಸೊಂಟ ಬಳುಕಿಸಿದ ಪರಿಗೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

3 / 5
ದಳಪತಿ ವಿಜಯ್ ಜತೆ ನಟಿಸಬೇಕು ಎಂಬುದು ರಶ್ಮಿಕಾ ಅವರ ಕನಸಾಗಿತ್ತು. ಆ ಕನಸು ಈಗ ನನಸಾಗುತ್ತಿದೆ. ಇತ್ತೀಚೆಗೆ ಅವರ ನಟನೆಯ ‘ಗುಡ್​ಬೈ’ ಸಿನಿಮಾ ಸೋತಿದೆ.

ದಳಪತಿ ವಿಜಯ್ ಜತೆ ನಟಿಸಬೇಕು ಎಂಬುದು ರಶ್ಮಿಕಾ ಅವರ ಕನಸಾಗಿತ್ತು. ಆ ಕನಸು ಈಗ ನನಸಾಗುತ್ತಿದೆ. ಇತ್ತೀಚೆಗೆ ಅವರ ನಟನೆಯ ‘ಗುಡ್​ಬೈ’ ಸಿನಿಮಾ ಸೋತಿದೆ.

4 / 5
ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ವಿಜಯ್ ದೇವರಕೊಂಡ ಜತೆ ಅವರು ಮತ್ತೆ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬ ಸುದ್ದಿ ಇದೆ.

ರಶ್ಮಿಕಾ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ. ವಿಜಯ್ ದೇವರಕೊಂಡ ಜತೆ ಅವರು ಮತ್ತೆ ರಿಲೇಶನ್​ಶಿಪ್​ನಲ್ಲಿದ್ದಾರೆ ಎಂಬ ಸುದ್ದಿ ಇದೆ.

5 / 5
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ