AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಿಗ್ ಬಾಸ್ ಮನೆಗೆ ಬಂದ ವರ್ತೂರು ಸಂತೋಷ್​; ಸಾಥ್ ನೀಡಿದ ತುಕಾಲಿ

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋಗೆ ಕೆಲವು ಮಾಜಿ ಸ್ಪರ್ಧಿಗಳು ಕೂಡ ಬಂದಿದ್ದಾರೆ. ಡಿಸೆಂಬರ್ 10ರ ಸಂಚಿಕೆಯಲ್ಲಿ ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್ ಅವರು ದೊಡ್ಮನೆಗೆ ಕಾಲಿಟ್ಟಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್​ 10’ ಮೂಲಕ ಭಾರಿ ಮನರಂಜನೆ ನೀಡಿದ ಅವರಿಬ್ಬರು ಈಗ ಅತಿಥಿಗಳಾಗಿ ಬಂದು ಹೋಗಿದ್ದಾರೆ.

ಮದನ್​ ಕುಮಾರ್​
|

Updated on: Dec 10, 2024 | 10:27 PM

Share
ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಸಿದ್ದರು. ಈಗ 11ನೇ ಸೀಸನ್​ಗೆ ಅವರು ಬಂದಿದ್ದಾರೆ. ಆದರೆ ಅವರು ಈ ಬಾರಿ ಸ್ಪರ್ಧಿಸುತ್ತಿಲ್ಲ. ಬದಲಿಗೆ, ಗೆಸ್ಟ್ ಆಗಿ ಬಂದಿದ್ದಾರೆ. ಖುಷಿಯಾಗಿ ಕಾಲ ಕಳೆದಿದ್ದಾರೆ.

ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಸಿದ್ದರು. ಈಗ 11ನೇ ಸೀಸನ್​ಗೆ ಅವರು ಬಂದಿದ್ದಾರೆ. ಆದರೆ ಅವರು ಈ ಬಾರಿ ಸ್ಪರ್ಧಿಸುತ್ತಿಲ್ಲ. ಬದಲಿಗೆ, ಗೆಸ್ಟ್ ಆಗಿ ಬಂದಿದ್ದಾರೆ. ಖುಷಿಯಾಗಿ ಕಾಲ ಕಳೆದಿದ್ದಾರೆ.

1 / 5
10ನೇ ಸೀಸನ್​ನಲ್ಲಿ ತುಕಾಲಿ ಸಂತೋಷ್​ ಅವರು ವರ್ತೂರು ಸಂತೋಷ್​ ಜೊತೆ ಹೆಚ್ಚು ಕಾಲ ಕಳೆದಿದ್ದರು. ಅವರಿಬ್ಬರು ಜೋಡಿಯಾಗಿಯೇ ಇರುತ್ತಿದ್ದರು. ಈಗ ಗೆಸ್ಟ್​ ಆಗಿ ಕೂಡ ಜೋಡಿಯಾಗಿ ಬಂದಿದ್ದಾರೆ. ಅವರ ಉಪಸ್ಥಿತಿಯಿಂದ 11ನೇ ಸೀಸನ್​ ಸ್ಪರ್ಧಿಗಳಿಗೆ ಜೋಶ್ ಬಂದಿದೆ.

10ನೇ ಸೀಸನ್​ನಲ್ಲಿ ತುಕಾಲಿ ಸಂತೋಷ್​ ಅವರು ವರ್ತೂರು ಸಂತೋಷ್​ ಜೊತೆ ಹೆಚ್ಚು ಕಾಲ ಕಳೆದಿದ್ದರು. ಅವರಿಬ್ಬರು ಜೋಡಿಯಾಗಿಯೇ ಇರುತ್ತಿದ್ದರು. ಈಗ ಗೆಸ್ಟ್​ ಆಗಿ ಕೂಡ ಜೋಡಿಯಾಗಿ ಬಂದಿದ್ದಾರೆ. ಅವರ ಉಪಸ್ಥಿತಿಯಿಂದ 11ನೇ ಸೀಸನ್​ ಸ್ಪರ್ಧಿಗಳಿಗೆ ಜೋಶ್ ಬಂದಿದೆ.

2 / 5
ಬಿಗ್ ಬಾಸ್ ಎಂದರೆ ಏನು ಎಂದು ಎಲ್ಲ ಸ್ಪರ್ಧಿಗಳಿಗೆ ವರ್ತೂರು ಸಂತೋಷ್ ವಿವರಿಸಿದ್ದಾರೆ. ಟಾಸ್ಕ್ ಯಾವ ರೀತಿ ಆಡಬೇಕು ಎಂದು ಕೂಡ ಅವರು ತಿಳಿಸಿ ಹೇಳಿದ್ದಾರೆ. ಬಳಿಕ ದೊಡ್ಮನೆಯ ಸದಸ್ಯರಿಂದ ನಾಮಿನೇಷನ್​ ಪ್ರಕ್ರಿಯೆಯನ್ನು ವರ್ತೂರು ಸಂತೋಷ್​ ಮಾಡಿಸಿದ್ದಾರೆ.

ಬಿಗ್ ಬಾಸ್ ಎಂದರೆ ಏನು ಎಂದು ಎಲ್ಲ ಸ್ಪರ್ಧಿಗಳಿಗೆ ವರ್ತೂರು ಸಂತೋಷ್ ವಿವರಿಸಿದ್ದಾರೆ. ಟಾಸ್ಕ್ ಯಾವ ರೀತಿ ಆಡಬೇಕು ಎಂದು ಕೂಡ ಅವರು ತಿಳಿಸಿ ಹೇಳಿದ್ದಾರೆ. ಬಳಿಕ ದೊಡ್ಮನೆಯ ಸದಸ್ಯರಿಂದ ನಾಮಿನೇಷನ್​ ಪ್ರಕ್ರಿಯೆಯನ್ನು ವರ್ತೂರು ಸಂತೋಷ್​ ಮಾಡಿಸಿದ್ದಾರೆ.

3 / 5
ಸ್ವಲ್ಪ ಸಮಯ ಮಾತ್ರ ಬಿಗ್ ಬಾಸ್ ಮನೆಯಲ್ಲಿ ಇರುವ ಅವಕಾಶವನ್ನು ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್​ ಅವರಿಗೆ ನೀಡಲಾಗಿತ್ತು. ಸಮಯ ಮುಗಿದ ಬಳಿಕ ದೊಡ್ಮನೆಯಿಂದ ಹೊರಗೆ ತೆರಳುವಂತೆ ಅವರಿಗೆ ಬಿಗ್ ಬಾಸ್​ ಕಡೆಯಿಂದ ಆದೇಶ ಬಂತು.

ಸ್ವಲ್ಪ ಸಮಯ ಮಾತ್ರ ಬಿಗ್ ಬಾಸ್ ಮನೆಯಲ್ಲಿ ಇರುವ ಅವಕಾಶವನ್ನು ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್​ ಅವರಿಗೆ ನೀಡಲಾಗಿತ್ತು. ಸಮಯ ಮುಗಿದ ಬಳಿಕ ದೊಡ್ಮನೆಯಿಂದ ಹೊರಗೆ ತೆರಳುವಂತೆ ಅವರಿಗೆ ಬಿಗ್ ಬಾಸ್​ ಕಡೆಯಿಂದ ಆದೇಶ ಬಂತು.

4 / 5
‘ಪೇಮೆಂಟ್​ ಕೊಡದೇ ಇದ್ದರೂ ಪರವಾಗಿಲ್ಲ, ಇಲ್ಲೇ ಇರುತ್ತೇವೆ. ಅವಕಾಶ ಕೊಡಿ’ ಎಂದು ತುಕಾಲಿ ಸಂತೋಷ್​ ಮನವಿ ಮಾಡಿಕೊಂಡರು. ಅದಕ್ಕೆ ಬಿಗ್ ಬಾಸ್ ಒಪ್ಪಲಿಲ್ಲ. ಈ ಮನೆಯನ್ನು ತುಂಬ ಮಿಸ್​ ಮಾಡಿಕೊಳ್ಳುವುದಾಗಿ ವರ್ತೂರು ಸಂತೋಷ್​ ಅವರು ತಿಳಿಸಿದರು.

‘ಪೇಮೆಂಟ್​ ಕೊಡದೇ ಇದ್ದರೂ ಪರವಾಗಿಲ್ಲ, ಇಲ್ಲೇ ಇರುತ್ತೇವೆ. ಅವಕಾಶ ಕೊಡಿ’ ಎಂದು ತುಕಾಲಿ ಸಂತೋಷ್​ ಮನವಿ ಮಾಡಿಕೊಂಡರು. ಅದಕ್ಕೆ ಬಿಗ್ ಬಾಸ್ ಒಪ್ಪಲಿಲ್ಲ. ಈ ಮನೆಯನ್ನು ತುಂಬ ಮಿಸ್​ ಮಾಡಿಕೊಳ್ಳುವುದಾಗಿ ವರ್ತೂರು ಸಂತೋಷ್​ ಅವರು ತಿಳಿಸಿದರು.

5 / 5
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ