AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಿಗ್ ಬಾಸ್ ಮನೆಗೆ ಬಂದ ವರ್ತೂರು ಸಂತೋಷ್​; ಸಾಥ್ ನೀಡಿದ ತುಕಾಲಿ

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋಗೆ ಕೆಲವು ಮಾಜಿ ಸ್ಪರ್ಧಿಗಳು ಕೂಡ ಬಂದಿದ್ದಾರೆ. ಡಿಸೆಂಬರ್ 10ರ ಸಂಚಿಕೆಯಲ್ಲಿ ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್ ಅವರು ದೊಡ್ಮನೆಗೆ ಕಾಲಿಟ್ಟಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್​ 10’ ಮೂಲಕ ಭಾರಿ ಮನರಂಜನೆ ನೀಡಿದ ಅವರಿಬ್ಬರು ಈಗ ಅತಿಥಿಗಳಾಗಿ ಬಂದು ಹೋಗಿದ್ದಾರೆ.

ಮದನ್​ ಕುಮಾರ್​
|

Updated on: Dec 10, 2024 | 10:27 PM

Share
ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಸಿದ್ದರು. ಈಗ 11ನೇ ಸೀಸನ್​ಗೆ ಅವರು ಬಂದಿದ್ದಾರೆ. ಆದರೆ ಅವರು ಈ ಬಾರಿ ಸ್ಪರ್ಧಿಸುತ್ತಿಲ್ಲ. ಬದಲಿಗೆ, ಗೆಸ್ಟ್ ಆಗಿ ಬಂದಿದ್ದಾರೆ. ಖುಷಿಯಾಗಿ ಕಾಲ ಕಳೆದಿದ್ದಾರೆ.

ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಸಿದ್ದರು. ಈಗ 11ನೇ ಸೀಸನ್​ಗೆ ಅವರು ಬಂದಿದ್ದಾರೆ. ಆದರೆ ಅವರು ಈ ಬಾರಿ ಸ್ಪರ್ಧಿಸುತ್ತಿಲ್ಲ. ಬದಲಿಗೆ, ಗೆಸ್ಟ್ ಆಗಿ ಬಂದಿದ್ದಾರೆ. ಖುಷಿಯಾಗಿ ಕಾಲ ಕಳೆದಿದ್ದಾರೆ.

1 / 5
10ನೇ ಸೀಸನ್​ನಲ್ಲಿ ತುಕಾಲಿ ಸಂತೋಷ್​ ಅವರು ವರ್ತೂರು ಸಂತೋಷ್​ ಜೊತೆ ಹೆಚ್ಚು ಕಾಲ ಕಳೆದಿದ್ದರು. ಅವರಿಬ್ಬರು ಜೋಡಿಯಾಗಿಯೇ ಇರುತ್ತಿದ್ದರು. ಈಗ ಗೆಸ್ಟ್​ ಆಗಿ ಕೂಡ ಜೋಡಿಯಾಗಿ ಬಂದಿದ್ದಾರೆ. ಅವರ ಉಪಸ್ಥಿತಿಯಿಂದ 11ನೇ ಸೀಸನ್​ ಸ್ಪರ್ಧಿಗಳಿಗೆ ಜೋಶ್ ಬಂದಿದೆ.

10ನೇ ಸೀಸನ್​ನಲ್ಲಿ ತುಕಾಲಿ ಸಂತೋಷ್​ ಅವರು ವರ್ತೂರು ಸಂತೋಷ್​ ಜೊತೆ ಹೆಚ್ಚು ಕಾಲ ಕಳೆದಿದ್ದರು. ಅವರಿಬ್ಬರು ಜೋಡಿಯಾಗಿಯೇ ಇರುತ್ತಿದ್ದರು. ಈಗ ಗೆಸ್ಟ್​ ಆಗಿ ಕೂಡ ಜೋಡಿಯಾಗಿ ಬಂದಿದ್ದಾರೆ. ಅವರ ಉಪಸ್ಥಿತಿಯಿಂದ 11ನೇ ಸೀಸನ್​ ಸ್ಪರ್ಧಿಗಳಿಗೆ ಜೋಶ್ ಬಂದಿದೆ.

2 / 5
ಬಿಗ್ ಬಾಸ್ ಎಂದರೆ ಏನು ಎಂದು ಎಲ್ಲ ಸ್ಪರ್ಧಿಗಳಿಗೆ ವರ್ತೂರು ಸಂತೋಷ್ ವಿವರಿಸಿದ್ದಾರೆ. ಟಾಸ್ಕ್ ಯಾವ ರೀತಿ ಆಡಬೇಕು ಎಂದು ಕೂಡ ಅವರು ತಿಳಿಸಿ ಹೇಳಿದ್ದಾರೆ. ಬಳಿಕ ದೊಡ್ಮನೆಯ ಸದಸ್ಯರಿಂದ ನಾಮಿನೇಷನ್​ ಪ್ರಕ್ರಿಯೆಯನ್ನು ವರ್ತೂರು ಸಂತೋಷ್​ ಮಾಡಿಸಿದ್ದಾರೆ.

ಬಿಗ್ ಬಾಸ್ ಎಂದರೆ ಏನು ಎಂದು ಎಲ್ಲ ಸ್ಪರ್ಧಿಗಳಿಗೆ ವರ್ತೂರು ಸಂತೋಷ್ ವಿವರಿಸಿದ್ದಾರೆ. ಟಾಸ್ಕ್ ಯಾವ ರೀತಿ ಆಡಬೇಕು ಎಂದು ಕೂಡ ಅವರು ತಿಳಿಸಿ ಹೇಳಿದ್ದಾರೆ. ಬಳಿಕ ದೊಡ್ಮನೆಯ ಸದಸ್ಯರಿಂದ ನಾಮಿನೇಷನ್​ ಪ್ರಕ್ರಿಯೆಯನ್ನು ವರ್ತೂರು ಸಂತೋಷ್​ ಮಾಡಿಸಿದ್ದಾರೆ.

3 / 5
ಸ್ವಲ್ಪ ಸಮಯ ಮಾತ್ರ ಬಿಗ್ ಬಾಸ್ ಮನೆಯಲ್ಲಿ ಇರುವ ಅವಕಾಶವನ್ನು ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್​ ಅವರಿಗೆ ನೀಡಲಾಗಿತ್ತು. ಸಮಯ ಮುಗಿದ ಬಳಿಕ ದೊಡ್ಮನೆಯಿಂದ ಹೊರಗೆ ತೆರಳುವಂತೆ ಅವರಿಗೆ ಬಿಗ್ ಬಾಸ್​ ಕಡೆಯಿಂದ ಆದೇಶ ಬಂತು.

ಸ್ವಲ್ಪ ಸಮಯ ಮಾತ್ರ ಬಿಗ್ ಬಾಸ್ ಮನೆಯಲ್ಲಿ ಇರುವ ಅವಕಾಶವನ್ನು ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್​ ಅವರಿಗೆ ನೀಡಲಾಗಿತ್ತು. ಸಮಯ ಮುಗಿದ ಬಳಿಕ ದೊಡ್ಮನೆಯಿಂದ ಹೊರಗೆ ತೆರಳುವಂತೆ ಅವರಿಗೆ ಬಿಗ್ ಬಾಸ್​ ಕಡೆಯಿಂದ ಆದೇಶ ಬಂತು.

4 / 5
‘ಪೇಮೆಂಟ್​ ಕೊಡದೇ ಇದ್ದರೂ ಪರವಾಗಿಲ್ಲ, ಇಲ್ಲೇ ಇರುತ್ತೇವೆ. ಅವಕಾಶ ಕೊಡಿ’ ಎಂದು ತುಕಾಲಿ ಸಂತೋಷ್​ ಮನವಿ ಮಾಡಿಕೊಂಡರು. ಅದಕ್ಕೆ ಬಿಗ್ ಬಾಸ್ ಒಪ್ಪಲಿಲ್ಲ. ಈ ಮನೆಯನ್ನು ತುಂಬ ಮಿಸ್​ ಮಾಡಿಕೊಳ್ಳುವುದಾಗಿ ವರ್ತೂರು ಸಂತೋಷ್​ ಅವರು ತಿಳಿಸಿದರು.

‘ಪೇಮೆಂಟ್​ ಕೊಡದೇ ಇದ್ದರೂ ಪರವಾಗಿಲ್ಲ, ಇಲ್ಲೇ ಇರುತ್ತೇವೆ. ಅವಕಾಶ ಕೊಡಿ’ ಎಂದು ತುಕಾಲಿ ಸಂತೋಷ್​ ಮನವಿ ಮಾಡಿಕೊಂಡರು. ಅದಕ್ಕೆ ಬಿಗ್ ಬಾಸ್ ಒಪ್ಪಲಿಲ್ಲ. ಈ ಮನೆಯನ್ನು ತುಂಬ ಮಿಸ್​ ಮಾಡಿಕೊಳ್ಳುವುದಾಗಿ ವರ್ತೂರು ಸಂತೋಷ್​ ಅವರು ತಿಳಿಸಿದರು.

5 / 5
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು