AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಿಗ್ ಬಾಸ್ ಮನೆಗೆ ಬಂದ ವರ್ತೂರು ಸಂತೋಷ್​; ಸಾಥ್ ನೀಡಿದ ತುಕಾಲಿ

‘ಬಿಗ್ ಬಾಸ್ ಕನ್ನಡ ಸೀಸನ್​ 11’ ಶೋಗೆ ಕೆಲವು ಮಾಜಿ ಸ್ಪರ್ಧಿಗಳು ಕೂಡ ಬಂದಿದ್ದಾರೆ. ಡಿಸೆಂಬರ್ 10ರ ಸಂಚಿಕೆಯಲ್ಲಿ ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್ ಅವರು ದೊಡ್ಮನೆಗೆ ಕಾಲಿಟ್ಟಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್​ 10’ ಮೂಲಕ ಭಾರಿ ಮನರಂಜನೆ ನೀಡಿದ ಅವರಿಬ್ಬರು ಈಗ ಅತಿಥಿಗಳಾಗಿ ಬಂದು ಹೋಗಿದ್ದಾರೆ.

ಮದನ್​ ಕುಮಾರ್​
|

Updated on: Dec 10, 2024 | 10:27 PM

Share
ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಸಿದ್ದರು. ಈಗ 11ನೇ ಸೀಸನ್​ಗೆ ಅವರು ಬಂದಿದ್ದಾರೆ. ಆದರೆ ಅವರು ಈ ಬಾರಿ ಸ್ಪರ್ಧಿಸುತ್ತಿಲ್ಲ. ಬದಲಿಗೆ, ಗೆಸ್ಟ್ ಆಗಿ ಬಂದಿದ್ದಾರೆ. ಖುಷಿಯಾಗಿ ಕಾಲ ಕಳೆದಿದ್ದಾರೆ.

ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಸಿದ್ದರು. ಈಗ 11ನೇ ಸೀಸನ್​ಗೆ ಅವರು ಬಂದಿದ್ದಾರೆ. ಆದರೆ ಅವರು ಈ ಬಾರಿ ಸ್ಪರ್ಧಿಸುತ್ತಿಲ್ಲ. ಬದಲಿಗೆ, ಗೆಸ್ಟ್ ಆಗಿ ಬಂದಿದ್ದಾರೆ. ಖುಷಿಯಾಗಿ ಕಾಲ ಕಳೆದಿದ್ದಾರೆ.

1 / 5
10ನೇ ಸೀಸನ್​ನಲ್ಲಿ ತುಕಾಲಿ ಸಂತೋಷ್​ ಅವರು ವರ್ತೂರು ಸಂತೋಷ್​ ಜೊತೆ ಹೆಚ್ಚು ಕಾಲ ಕಳೆದಿದ್ದರು. ಅವರಿಬ್ಬರು ಜೋಡಿಯಾಗಿಯೇ ಇರುತ್ತಿದ್ದರು. ಈಗ ಗೆಸ್ಟ್​ ಆಗಿ ಕೂಡ ಜೋಡಿಯಾಗಿ ಬಂದಿದ್ದಾರೆ. ಅವರ ಉಪಸ್ಥಿತಿಯಿಂದ 11ನೇ ಸೀಸನ್​ ಸ್ಪರ್ಧಿಗಳಿಗೆ ಜೋಶ್ ಬಂದಿದೆ.

10ನೇ ಸೀಸನ್​ನಲ್ಲಿ ತುಕಾಲಿ ಸಂತೋಷ್​ ಅವರು ವರ್ತೂರು ಸಂತೋಷ್​ ಜೊತೆ ಹೆಚ್ಚು ಕಾಲ ಕಳೆದಿದ್ದರು. ಅವರಿಬ್ಬರು ಜೋಡಿಯಾಗಿಯೇ ಇರುತ್ತಿದ್ದರು. ಈಗ ಗೆಸ್ಟ್​ ಆಗಿ ಕೂಡ ಜೋಡಿಯಾಗಿ ಬಂದಿದ್ದಾರೆ. ಅವರ ಉಪಸ್ಥಿತಿಯಿಂದ 11ನೇ ಸೀಸನ್​ ಸ್ಪರ್ಧಿಗಳಿಗೆ ಜೋಶ್ ಬಂದಿದೆ.

2 / 5
ಬಿಗ್ ಬಾಸ್ ಎಂದರೆ ಏನು ಎಂದು ಎಲ್ಲ ಸ್ಪರ್ಧಿಗಳಿಗೆ ವರ್ತೂರು ಸಂತೋಷ್ ವಿವರಿಸಿದ್ದಾರೆ. ಟಾಸ್ಕ್ ಯಾವ ರೀತಿ ಆಡಬೇಕು ಎಂದು ಕೂಡ ಅವರು ತಿಳಿಸಿ ಹೇಳಿದ್ದಾರೆ. ಬಳಿಕ ದೊಡ್ಮನೆಯ ಸದಸ್ಯರಿಂದ ನಾಮಿನೇಷನ್​ ಪ್ರಕ್ರಿಯೆಯನ್ನು ವರ್ತೂರು ಸಂತೋಷ್​ ಮಾಡಿಸಿದ್ದಾರೆ.

ಬಿಗ್ ಬಾಸ್ ಎಂದರೆ ಏನು ಎಂದು ಎಲ್ಲ ಸ್ಪರ್ಧಿಗಳಿಗೆ ವರ್ತೂರು ಸಂತೋಷ್ ವಿವರಿಸಿದ್ದಾರೆ. ಟಾಸ್ಕ್ ಯಾವ ರೀತಿ ಆಡಬೇಕು ಎಂದು ಕೂಡ ಅವರು ತಿಳಿಸಿ ಹೇಳಿದ್ದಾರೆ. ಬಳಿಕ ದೊಡ್ಮನೆಯ ಸದಸ್ಯರಿಂದ ನಾಮಿನೇಷನ್​ ಪ್ರಕ್ರಿಯೆಯನ್ನು ವರ್ತೂರು ಸಂತೋಷ್​ ಮಾಡಿಸಿದ್ದಾರೆ.

3 / 5
ಸ್ವಲ್ಪ ಸಮಯ ಮಾತ್ರ ಬಿಗ್ ಬಾಸ್ ಮನೆಯಲ್ಲಿ ಇರುವ ಅವಕಾಶವನ್ನು ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್​ ಅವರಿಗೆ ನೀಡಲಾಗಿತ್ತು. ಸಮಯ ಮುಗಿದ ಬಳಿಕ ದೊಡ್ಮನೆಯಿಂದ ಹೊರಗೆ ತೆರಳುವಂತೆ ಅವರಿಗೆ ಬಿಗ್ ಬಾಸ್​ ಕಡೆಯಿಂದ ಆದೇಶ ಬಂತು.

ಸ್ವಲ್ಪ ಸಮಯ ಮಾತ್ರ ಬಿಗ್ ಬಾಸ್ ಮನೆಯಲ್ಲಿ ಇರುವ ಅವಕಾಶವನ್ನು ವರ್ತೂರು ಸಂತೋಷ್​ ಮತ್ತು ತುಕಾಲಿ ಸಂತೋಷ್​ ಅವರಿಗೆ ನೀಡಲಾಗಿತ್ತು. ಸಮಯ ಮುಗಿದ ಬಳಿಕ ದೊಡ್ಮನೆಯಿಂದ ಹೊರಗೆ ತೆರಳುವಂತೆ ಅವರಿಗೆ ಬಿಗ್ ಬಾಸ್​ ಕಡೆಯಿಂದ ಆದೇಶ ಬಂತು.

4 / 5
‘ಪೇಮೆಂಟ್​ ಕೊಡದೇ ಇದ್ದರೂ ಪರವಾಗಿಲ್ಲ, ಇಲ್ಲೇ ಇರುತ್ತೇವೆ. ಅವಕಾಶ ಕೊಡಿ’ ಎಂದು ತುಕಾಲಿ ಸಂತೋಷ್​ ಮನವಿ ಮಾಡಿಕೊಂಡರು. ಅದಕ್ಕೆ ಬಿಗ್ ಬಾಸ್ ಒಪ್ಪಲಿಲ್ಲ. ಈ ಮನೆಯನ್ನು ತುಂಬ ಮಿಸ್​ ಮಾಡಿಕೊಳ್ಳುವುದಾಗಿ ವರ್ತೂರು ಸಂತೋಷ್​ ಅವರು ತಿಳಿಸಿದರು.

‘ಪೇಮೆಂಟ್​ ಕೊಡದೇ ಇದ್ದರೂ ಪರವಾಗಿಲ್ಲ, ಇಲ್ಲೇ ಇರುತ್ತೇವೆ. ಅವಕಾಶ ಕೊಡಿ’ ಎಂದು ತುಕಾಲಿ ಸಂತೋಷ್​ ಮನವಿ ಮಾಡಿಕೊಂಡರು. ಅದಕ್ಕೆ ಬಿಗ್ ಬಾಸ್ ಒಪ್ಪಲಿಲ್ಲ. ಈ ಮನೆಯನ್ನು ತುಂಬ ಮಿಸ್​ ಮಾಡಿಕೊಳ್ಳುವುದಾಗಿ ವರ್ತೂರು ಸಂತೋಷ್​ ಅವರು ತಿಳಿಸಿದರು.

5 / 5
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್