AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆ ರಶ್ಮಿಕಾ, ನಿನ್ನೆ ಸಮಂತಾ; ದಕ್ಷಿಣ ಭಾರತದ ಬೆಡಗಿಯರ ಜತೆ ವರುಣ್​ ಧವನ್​ ಸುತ್ತಾಟ

ವರುಣ್ ಧವನ್​ಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ‘ಸ್ಟುಡೆಂಟ್​ ಆಫ್​ ದಿ ಇಯರ್​’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅವರು ಹಲವು ಸೂಪರ್ ಹಿಟ್​ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಅವರು ದಕ್ಷಿಣ ಭಾರತದ ನಟಿಯರ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

TV9 Web
| Edited By: |

Updated on: Mar 12, 2022 | 9:08 AM

Share
ವರುಣ್ ಧವನ್​ಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ‘ಸ್ಟುಡೆಂಟ್​ ಆಫ್​ ದಿ ಇಯರ್​’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅವರು ಹಲವು ಸೂಪರ್ ಹಿಟ್​ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಅವರು ದಕ್ಷಿಣ ಭಾರತದ ನಟಿಯರ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

ವರುಣ್ ಧವನ್​ಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ‘ಸ್ಟುಡೆಂಟ್​ ಆಫ್​ ದಿ ಇಯರ್​’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅವರು ಹಲವು ಸೂಪರ್ ಹಿಟ್​ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಅವರು ದಕ್ಷಿಣ ಭಾರತದ ನಟಿಯರ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

1 / 5
ಇತ್ತೀಚೆಗೆ ವರುಣ್​ ಧವನ್​ ಅವರು ನಟಿ ರಶ್ಮಿಕಾ ಮಂದಣ್ಣ ಜತೆ ಕಾಣಿಸಿಕೊಂಡಿದ್ದರು. ‘ಬೀಸ್ಟ್’ ಸಿನಿಮಾದ ಸೂಪರ್ ಹಿಟ್​ ಹಾಡಿಗೆ ಸಮುದ್ರ ತೀರದಲ್ಲಿ ಇಬ್ಬರೂ ಹೆಜ್ಜೆ ಹಾಕಿದ್ದರು. ಈ ವಿಡಿಯೋ ಸಖತ್​ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇತ್ತೀಚೆಗೆ ವರುಣ್​ ಧವನ್​ ಅವರು ನಟಿ ರಶ್ಮಿಕಾ ಮಂದಣ್ಣ ಜತೆ ಕಾಣಿಸಿಕೊಂಡಿದ್ದರು. ‘ಬೀಸ್ಟ್’ ಸಿನಿಮಾದ ಸೂಪರ್ ಹಿಟ್​ ಹಾಡಿಗೆ ಸಮುದ್ರ ತೀರದಲ್ಲಿ ಇಬ್ಬರೂ ಹೆಜ್ಜೆ ಹಾಕಿದ್ದರು. ಈ ವಿಡಿಯೋ ಸಖತ್​ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

2 / 5
ಈಗ ಸಮಂತಾ ಜತೆ ವರುಣ್​ ಧವನ್ ಕಾಣಿಸಿಕೊಂಡಿದ್ದಾರೆ. ಮುಂಬೈನಲ್ಲಿ ವರುಣ್​ ಹಾಗೂ ಸಮಂತಾ ಒಟ್ಟಾಗಿ ತಿರುಗಾಟ ನಡೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

ಈಗ ಸಮಂತಾ ಜತೆ ವರುಣ್​ ಧವನ್ ಕಾಣಿಸಿಕೊಂಡಿದ್ದಾರೆ. ಮುಂಬೈನಲ್ಲಿ ವರುಣ್​ ಹಾಗೂ ಸಮಂತಾ ಒಟ್ಟಾಗಿ ತಿರುಗಾಟ ನಡೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ.

3 / 5
ವರುಣ್ ಹಾಗೂ ರಶ್ಮಿಕಾ ಒಟ್ಟಾಗಿ ಕಾಣಿಸಿಕೊಂಡಿದ್ದೇಕೆ ಎನ್ನುವ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಜಾಹೀರಾತಿನ ಶೂಟಿಂಗ್​ಗಾಗಿ ಇಬ್ಬರೂ ಸೇರಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ.

ವರುಣ್ ಹಾಗೂ ರಶ್ಮಿಕಾ ಒಟ್ಟಾಗಿ ಕಾಣಿಸಿಕೊಂಡಿದ್ದೇಕೆ ಎನ್ನುವ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಜಾಹೀರಾತಿನ ಶೂಟಿಂಗ್​ಗಾಗಿ ಇಬ್ಬರೂ ಸೇರಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ.

4 / 5
ವರುಣ್​ ಹಾಗೂ ಸಮಂತಾ ಒಂದು ಕಡೆ ಸೇರಿದ್ದಕ್ಕೂ ಕಾರಣ ಇದೆ. ‘ಸಿಟಾಡೆಲ್​’ ವೆಬ್​ ಸರಣಿಯಲ್ಲಿ ಇಬ್ಬರೂ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ವೆಬ್​ ಸರಣಿ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ‘ದಿ ಫ್ಯಾಮಿಲಿ ಮ್ಯಾನ್​’ ಸರಣಿ ನಿರ್ದೇಶಿಸಿರುವ ರಾಜ್​ ಮತ್ತು ಡಿಕೆ ಇದಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ.

ವರುಣ್​ ಹಾಗೂ ಸಮಂತಾ ಒಂದು ಕಡೆ ಸೇರಿದ್ದಕ್ಕೂ ಕಾರಣ ಇದೆ. ‘ಸಿಟಾಡೆಲ್​’ ವೆಬ್​ ಸರಣಿಯಲ್ಲಿ ಇಬ್ಬರೂ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ವೆಬ್​ ಸರಣಿ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ‘ದಿ ಫ್ಯಾಮಿಲಿ ಮ್ಯಾನ್​’ ಸರಣಿ ನಿರ್ದೇಶಿಸಿರುವ ರಾಜ್​ ಮತ್ತು ಡಿಕೆ ಇದಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು