AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾವಣ್ಯ ತ್ರಿಪಾಠಿ-ವರುಣ್ ತೇಜ್ ನಿಶ್ಚಿತಾರ್ಥ ಉಂಗುರದ ಬೆಲೆ ಇಷ್ಟೊಂದಾ?

ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 15, 2023 | 6:30 AM

Share
ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್​ಮೆಂಟ್ ನಡೆದಿದೆ.

ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್​ಮೆಂಟ್ ನಡೆದಿದೆ.

1 / 5
ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

2 / 5
ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

3 / 5
ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

4 / 5
ಲಾವಣ್ಯ ಹಾಗೂ ವರುಣ್​ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

ಲಾವಣ್ಯ ಹಾಗೂ ವರುಣ್​ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!