AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾವಣ್ಯ ತ್ರಿಪಾಠಿ-ವರುಣ್ ತೇಜ್ ನಿಶ್ಚಿತಾರ್ಥ ಉಂಗುರದ ಬೆಲೆ ಇಷ್ಟೊಂದಾ?

ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 15, 2023 | 6:30 AM

Share
ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್​ಮೆಂಟ್ ನಡೆದಿದೆ.

ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್​ಮೆಂಟ್ ನಡೆದಿದೆ.

1 / 5
ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

2 / 5
ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

3 / 5
ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

4 / 5
ಲಾವಣ್ಯ ಹಾಗೂ ವರುಣ್​ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

ಲಾವಣ್ಯ ಹಾಗೂ ವರುಣ್​ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

5 / 5
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ