AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾವಣ್ಯ ತ್ರಿಪಾಠಿ-ವರುಣ್ ತೇಜ್ ನಿಶ್ಚಿತಾರ್ಥ ಉಂಗುರದ ಬೆಲೆ ಇಷ್ಟೊಂದಾ?

ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 15, 2023 | 6:30 AM

ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್​ಮೆಂಟ್ ನಡೆದಿದೆ.

ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್​ಮೆಂಟ್ ನಡೆದಿದೆ.

1 / 5
ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

2 / 5
ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

3 / 5
ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

4 / 5
ಲಾವಣ್ಯ ಹಾಗೂ ವರುಣ್​ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

ಲಾವಣ್ಯ ಹಾಗೂ ವರುಣ್​ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

5 / 5
Follow us
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ