AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾವಣ್ಯ ತ್ರಿಪಾಠಿ-ವರುಣ್ ತೇಜ್ ನಿಶ್ಚಿತಾರ್ಥ ಉಂಗುರದ ಬೆಲೆ ಇಷ್ಟೊಂದಾ?

ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 15, 2023 | 6:30 AM

Share
ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್​ಮೆಂಟ್ ನಡೆದಿದೆ.

ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್​ಮೆಂಟ್ ನಡೆದಿದೆ.

1 / 5
ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

2 / 5
ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

3 / 5
ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

4 / 5
ಲಾವಣ್ಯ ಹಾಗೂ ವರುಣ್​ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

ಲಾವಣ್ಯ ಹಾಗೂ ವರುಣ್​ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

5 / 5
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್