AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾವಣ್ಯ ತ್ರಿಪಾಠಿ-ವರುಣ್ ತೇಜ್ ನಿಶ್ಚಿತಾರ್ಥ ಉಂಗುರದ ಬೆಲೆ ಇಷ್ಟೊಂದಾ?

ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Jun 15, 2023 | 6:30 AM

Share
ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್​ಮೆಂಟ್ ನಡೆದಿದೆ.

ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್​ಮೆಂಟ್ ನಡೆದಿದೆ.

1 / 5
ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ಹೈದರಾಬಾದ್​ನಲ್ಲಿ ಎಂಗೇಜ್​ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

2 / 5
ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

3 / 5
ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

4 / 5
ಲಾವಣ್ಯ ಹಾಗೂ ವರುಣ್​ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

ಲಾವಣ್ಯ ಹಾಗೂ ವರುಣ್​ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

5 / 5
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!