AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರುಣ್ ತೇಜ್-ಲಾವಣ್ಯ ಎಂಗೇಜ್​ಮೆಂಟ್​ಗೆ ದಿನಾಂಕ ಫಿಕ್ಸ್? ಅದ್ದೂರಿ ನಿಶ್ಚಿತಾರ್ಥಕ್ಕೆ ಸಿದ್ಧತೆ

ವರುಣ್ ತೇಜ್ ಹಾಗೂ ಲಾವಣ್ಯ ಜೋಡಿ ಬಗ್ಗೆ ಹೊಸ ಸುದ್ದಿ ಸಿಕ್ಕಿದೆ. ಜೂನ್ ತಿಂಗಳಲ್ಲಿ ವರುಣ್ ತೇಜ್ ಹಾಗೂ ಲಾವಣ್ಯ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 18, 2023 | 6:30 AM

Share
ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಪ್ರೀತಿ ಇದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಇದನ್ನು ಇವರು ಅಧಿಕೃತ ಮಾಡಿಲ್ಲ. ಈ ಜೋಡಿ ಈ ವಿಷಯವನ್ನು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ.

ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಪ್ರೀತಿ ಇದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಇದನ್ನು ಇವರು ಅಧಿಕೃತ ಮಾಡಿಲ್ಲ. ಈ ಜೋಡಿ ಈ ವಿಷಯವನ್ನು ಅಲ್ಲಗಳೆಯುತ್ತಲೇ ಬರುತ್ತಿದ್ದಾರೆ.

1 / 5
ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

2 / 5
ವರುಣ್ ತೇಜ್ ಹಾಗೂ ಲಾವಣ್ಯ ಜೋಡಿ ಬಗ್ಗೆ ಹೊಸ ಸುದ್ದಿ ಸಿಕ್ಕಿದೆ. ಜೂನ್ ತಿಂಗಳಲ್ಲಿ ವರುಣ್ ತೇಜ್ ಹಾಗೂ ಲಾವಣ್ಯ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

ವರುಣ್ ತೇಜ್ ಹಾಗೂ ಲಾವಣ್ಯ ಜೋಡಿ ಬಗ್ಗೆ ಹೊಸ ಸುದ್ದಿ ಸಿಕ್ಕಿದೆ. ಜೂನ್ ತಿಂಗಳಲ್ಲಿ ವರುಣ್ ತೇಜ್ ಹಾಗೂ ಲಾವಣ್ಯ ಎಂಗೇಜ್​ಮೆಂಟ್ ಮಾಡಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ.

3 / 5
ಹೈದರಾಬಾದ್​ನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಹೈದರಾಬಾದ್​ನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ನಡೆಯಲಿದೆ ಎಂದು ವರದಿ ಆಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

4 / 5
ಲಾವಣ್ಯ ಹಾಗೂ ವರುಣ್ ತೇಜ್ ಅವರು ‘ಮಿನಿಸ್ಟರ್​’, ‘ರಾಯಾಭಾರಿ’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

ಲಾವಣ್ಯ ಹಾಗೂ ವರುಣ್ ತೇಜ್ ಅವರು ‘ಮಿನಿಸ್ಟರ್​’, ‘ರಾಯಾಭಾರಿ’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

5 / 5
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್