AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾವಣ್ಯ ತ್ರಿಪಾಟಿ ಜೊತೆ ವರುಣ್ ತೇಜ್ ಮದುವೆ? ಎಳೆಎಳೆಯಾಗಿ ವಿವರಿಸಿದ ನಟಿ

Lavanya Tripathi: ಇತ್ತೀಚೆಗೆ ಮಾತನಾಡಿದ್ದ ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

ರಾಜೇಶ್ ದುಗ್ಗುಮನೆ
|

Updated on: Mar 05, 2023 | 6:30 AM

Share
ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಏನೋ ನಡೆಯುತ್ತಿದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಡೇಟಿಂಗ್ ವಿಚಾರವನ್ನು ಇವರು ಅಧಿಕೃತ ಮಾಡಿಲ್ಲ.

ನಟಿ ಲಾವಣ್ಯ ಹಾಗೂ ವರುಣ್ ತೇಜ್ ಮಧ್ಯೆ ಏನೋ ನಡೆಯುತ್ತಿದೆ ಎನ್ನುವುದು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ. ಆದರೆ, ಡೇಟಿಂಗ್ ವಿಚಾರವನ್ನು ಇವರು ಅಧಿಕೃತ ಮಾಡಿಲ್ಲ.

1 / 5
ಇತ್ತೀಚೆಗೆ ಮಾತನಾಡಿದ್ದ ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

ಇತ್ತೀಚೆಗೆ ಮಾತನಾಡಿದ್ದ ವರುಣ್ ತೇಜ್ ತಂದೆ ನಾಗ ಬಾಬು ಅವರು ಸಿಹಿ ಸುದ್ದಿ ನೀಡಿದ್ದರು. ಶೀಘ್ರವೇ ವರುಣ್ ತೇಜ್ ಮದುವೆ ಘೋಷಣೆ ಮಾಡುವ ಬಗ್ಗೆ ಅವರು ಮಾಹಿತಿ ನೀಡಿದ್ದರು.

2 / 5
ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಲಾವಣ್ಯ ಹಾಗೂ ವರುಣ್ ತೇಜ್ ಮದುವೆ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಲಾವಣ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.

ಈ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಲಾವಣ್ಯ ಹಾಗೂ ವರುಣ್ ತೇಜ್ ಮದುವೆ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ. ಈ ಬಗ್ಗೆ ಲಾವಣ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ.

3 / 5
‘ಮದುವೆ ಅನ್ನೋದು ನಿಜಕ್ಕೂ ಸುಂದರ. ಅದು ಸರಿಯಾದ ವ್ಯಕ್ತಿಯೊಂದಿಗೆ ಆದರೆ ಮಾತ್ರ ಎಂಬುದು ನನ್ನ ಭಾವನೆ. ಮದುವೆ ಆಗುವ ಕಾಲಕ್ಕೆ ಆಗುತ್ತದೆ. ಹೀಗೆಯೇ ಮದುವೆ ಆಗಬೇಕು ಎಂದು ಕನಸು ಕಂಡವನು ನಾನಲ್ಲ’ ಎಂದಿದ್ದಾರೆ ಲಾವಣ್ಯ.

‘ಮದುವೆ ಅನ್ನೋದು ನಿಜಕ್ಕೂ ಸುಂದರ. ಅದು ಸರಿಯಾದ ವ್ಯಕ್ತಿಯೊಂದಿಗೆ ಆದರೆ ಮಾತ್ರ ಎಂಬುದು ನನ್ನ ಭಾವನೆ. ಮದುವೆ ಆಗುವ ಕಾಲಕ್ಕೆ ಆಗುತ್ತದೆ. ಹೀಗೆಯೇ ಮದುವೆ ಆಗಬೇಕು ಎಂದು ಕನಸು ಕಂಡವನು ನಾನಲ್ಲ’ ಎಂದಿದ್ದಾರೆ ಲಾವಣ್ಯ.

4 / 5
ಲಾವಣ್ಯ ಹಾಗೂ ವರುಣ್ ತೇಜ್ ಅವರು ‘ಮಿನಿಸ್ಟರ್​’, ‘ರಾಯಾಭಾರಿ’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

ಲಾವಣ್ಯ ಹಾಗೂ ವರುಣ್ ತೇಜ್ ಅವರು ‘ಮಿನಿಸ್ಟರ್​’, ‘ರಾಯಾಭಾರಿ’ ಸಿನಿಮಾಗಳಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸೆಟ್​ನಲ್ಲಿ ಇವರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ